ಸ್ವಾಮಿ ವಿವೇಕಾನಂದರು ನಮ್ಮ ದೇಶದ ಮಹಾನ್ ಗ್ರಂಥಗಳನ್ನು ಆಳವಾಗಿ ಅಧ್ಯಯನ ಮಾಡಿ, ಭಾರತದ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಪಾಶ್ಚಿಮಾತ್ಯ ದೇಶಗಳಿಗೆ ಸರ್ವಧರ್ಮ ಸಮ್ಮೇಳನ-೧೮೯೩ರ ಮೂಲಕ ತಿಳಿಸಿಕೊಟ್ಟು, ಭಾರತವನ್ನು ವಿಶ್ವದಲ್ಲಿ ಎತ್ತಿ ಹಿಡಿದ ಮಹಾಜ್ಞಾನಿ ಎಂದು ಡಾ. ಮಲ್ಲಿಕಾರ್ಜುನ ನಾಯಕ ಹೇಳಿದರು.
ಖಾಲಿ ಇರುವ ಸಂಗೀತ, ಚಿತ್ರಕಲಾ, ರಂಗಕಲಾ ಹಾಗೂ ದೈಹಿಕ ಶಿಕ್ಷಕರ ನೇಮಕಾತಿ ಆಗ್ರಹಿಸಿ ಆಲ್ ಇಂಡಿಯಾ ಡೆಮೊಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಜಿಲ್ಲಾ ಸಂಘಟನಾ ಸಮಿತಿ ನೇತೃತ್ವದಲ್ಲಿ ಗದಗ ನಗರದ ಗಾಂಧಿ ಸರ್ಕಲ್ನಲ್ಲಿ ನಿರುದ್ಯೋಗಿ ಯುವಜನರಿಂದ ಪ್ರತಿಭಟನೆ ಮಾಡಲಾಯಿತು.