ಶರೀರ ಬಳಸಿಕೊಂಡು ಲೋಕ ಕಲ್ಯಾಣಕ್ಕಾಗಿ ಶ್ರಮಿಸಬೇಕು: ಪಟ್ಟಣಶೆಟ್ಟಿನಮ್ಮ ಭಾರತದಲ್ಲಿ ಅನೇಕ ಶರಣರು, ಸಾಧು-ಸಂತರು, ಶಿವಯೋಗಿಗಳು, ಮಹಾಪುರುಷರಾಗಿ ಹೋಗಿದ್ದಾರೆ. ಅವರಲ್ಲಿ ತ್ಯಾಗವೀರ ಸಿರಸಂಗಿ ಲಿಂಗರಾಜರು ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ ಎಂದು ಜ. ತೋಂಟದಾರ್ಯ ಮಠದ ಆಡಳಿತಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ಹೇಳಿದರು.