• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ-ಜಿಲ್ಲಾಧಿಕಾರಿ ವೈಶಾಲಿ
ಜಿಲ್ಲಾ ಮಟ್ಟದಲ್ಲಿ ಜ. ೨೬ರಂದು ಜರುಗಲಿರುವ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ವೈಶಾಲಿ. ಎಂ. ಎಲ್. ಸೂಚನೆ ನೀಡಿದರು.
ಅಂಬಾಭವಾನಿ ದೇವಸ್ಥಾನದಲ್ಲಿ ಕುಂಕುಮಾರ್ಚನೆಯ ಮಂಗಲೋತ್ಸವ
ಲಕ್ಷ್ಮೇಶ್ವರ ಪಟ್ಟಣದ ಅಂಬಾಭವಾನಿ ದೇವಸ್ಥಾನದಲ್ಲಿ ಜ. 18 ಮತ್ತು 19ರಂದು ಕುಂಕುಮಾರ್ಚನೆಯ ಮಂಗಲೋತ್ಸವ ಕಾರ್ಯಕ್ರಮವು ಜರುಗಲಿದ್ದು, ಭಕ್ತಾಧಿಗಳು ಆಗಮಿಸಿ ತಾಯಿ ಕೃಪೆಗೆ ಪಾತ್ರರಾಗಬೇಕು ಎಂದು ಎಸ್‌ಎಸ್‌ಕೆ ಸಮಾಜದ ಮುಖಂಡ ನಾರಾಯಣಸಾ ಪವಾರ ಹೇಳಿದರು.
ಯುವಕರು ಅಧ್ಯಾತ್ಮ, ಸೇವಾ ಮನೋಭಾವನೆ ಅಳವಡಿಸಿಕೊಳ್ಳಿ-ರಾಜೇಂದ್ರ ಘೋರ್ಪಡೆ
ಸಮಾಜವು ಸದೃಢವಾಗಬೇಕಾದರೆ ಯುವಕರು ಆಧ್ಯಾತ್ಮ ಹಾಗೂ ಸೇವಾಮನೋಭಾವನೆ ಅಳವಡಿಸಿಕೊಂಡು ಸಮಾಜದ ಬದಲಾವಣೆಗೆ ಮುಂದಾದಾಗ ಮಾತ್ರ ವಿವೇಕಾನಂದರು ಕಂಡ ಕನಸು ಸಾಕಾರವಾಗಲಿದೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ರಾಜೇಂದ್ರ ಘೋರ್ಪಡೆ ಹೇಳಿದರು.
ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಪಾಲಕರ ಕರ್ತವ್ಯ: ಬಂಕದ
ವಿದ್ಯಾರ್ಥಿಯ ಜೀವನವನ್ನು ಸಶಕ್ತಗೊಳಿಸುವುದರ ಜತೆಗೆ ಸದೃಢ ದೇಶ ನಿರ್ಮಾಣಕ್ಕೆ ಶಿಕ್ಷಣ ಸಹಕಾರಿಯಾಗಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಕೊಡಿಸುವುದು ಪಾಲಕರ ಕರ್ತವ್ಯ ಎಂದು ಸ್ಥಳೀಯ ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ, ಪುರಸಭೆ ಮಾಜಿ ಸದಸ್ಯ ಬಸವರಾಜ ಬಂಕದ ಹೇಳಿದರು.
ಭೂಮಿ ತಾಯಿಗೆ ಚರಗ ಚೆಲ್ಲಿದ ರೈತ ಸಮುದಾಯ
ಪ್ರತಿವರ್ಷದಂತೆ ಎಳ್ಳ ಅಮವಾಸ್ಯೆ ಅಂಗವಾಗಿ ಗುರುವಾರ ಮುಂಡರಗಿ ಪಟ್ಟಣವೂ ಸೇರಿದಂತೆ ತಾಲೂಕಿನಾದ್ಯಂತ ರೈತರು ಕುಟುಂಬ ಸಮೇತರಾಗಿ ತಮ್ಮ ಜೋಳ, ಕಡಲೆ, ಗೋದಿ ಜಮೀನುಗಳಿಗೆ ತೆರಳಿ ಭೂಮಿ ತಾಯಿಗೆ ಎಡೆ ಮಾಡಿ ಚರಗ ಚೆಲ್ಲಿದರು.
ಶರೀರ ಬಳಸಿಕೊಂಡು ಲೋಕ ಕಲ್ಯಾಣಕ್ಕಾಗಿ ಶ್ರಮಿಸಬೇಕು: ಪಟ್ಟಣಶೆಟ್ಟಿ
ನಮ್ಮ ಭಾರತದಲ್ಲಿ ಅನೇಕ ಶರಣರು, ಸಾಧು-ಸಂತರು, ಶಿವಯೋಗಿಗಳು, ಮಹಾಪುರುಷರಾಗಿ ಹೋಗಿದ್ದಾರೆ. ಅವರಲ್ಲಿ ತ್ಯಾಗವೀರ ಸಿರಸಂಗಿ ಲಿಂಗರಾಜರು ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ ಎಂದು ಜ. ತೋಂಟದಾರ್ಯ ಮಠದ ಆಡಳಿತಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ಹೇಳಿದರು.
ಅಕ್ಷರ ದಾಸೋಹದ ಕಾರ್ಯ ಶ್ಲಾಘನೀಯ: ರಜನಿ ಪಾಟೀಲ
ಶಾಲಾ ಮಕ್ಕಳಿಗೆ ಪ್ರತಿನಿತ್ಯ ಶುಚಿ-ರುಚಿಯಾದ ಬಿಸಿ ಬಿಸಿಯಾದ ಬಿಸಿಯೂಟ ನೀಡುವಲ್ಲಿ ಅಕ್ಷರ ದಾಸೋಹದ ಕಾರ್ಯಕರ್ತರ ಸೇವೆ ಅಮೋಘ ಮತ್ತು ಶ್ಲಾಘನೀಯವಾಗಿದೆ ಎಂದು ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ರಜನಿ ಪಾಟೀಲ ಹೇಳಿದರು.
ದೇಶ ಸುತ್ತುವುದರಿಂದ ಜ್ಞಾನ ವೃದ್ಧಿ- ರಟ್ಟಿಹಳ್ಳಿ
ಕೋಶವನ್ನು ಓದಬೇಕು ಇಲ್ಲವೇ ದೇಶವನ್ನಾದರೂ ಸುತ್ತಿ ನೋಡಬೇಕು. ಇದರಿಂದ ಜ್ಞಾನ ಪ್ರಾಪ್ತಿ, ಜ್ಞಾನ ವೃದ್ಧಿಯಾಗುವುದರಲ್ಲಿ ಸಂಶಯವಿಲ್ಲ ಎಂದು ಪಟ್ಟಣ ಪಂಚಾಯತ ಸದಸ್ಯ ಫಕ್ಕೀರೇಶ ರಟ್ಟಿಹಳ್ಳಿ ಮಕ್ಕಳಿಗೆ ಕರೆ ನೀಡಿದರು.
ಜಿಗಳೂರ ಶಾಲೆಗೆ 3 ಹೆಚ್ಚುವರಿ ಕೊಠಡಿ ಮಂಜೂರು: ಶಾಸಕ‌ ಜಿ.ಎಸ್. ಪಾಟೀಲ
ಗ್ರಾಮೀಣ ಭಾಗದ ಶೈಕ್ಷಣಿಕ ಗುಣಮಟ್ಟ ಸುಧಾರಿಸಬೇಕು, ಕಲಿಕೆಗೆ ಪೂರಕ ವಾತಾವರಣ ನಿರ್ಮಾಣವಾಗಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಅನುಕೂಲಕಕ್ಕಾಗಿ ಜಿಗಳೂರ ಶಾಲೆಗೆ ಹೆಚ್ಚುವರಿಯಾಗಿ 3 ಕೊಠಡಿಗಳ ನಿರ್ಮಿಸಲು ಆದ್ಯತೆ ನೀಡುವಲ್ಲಿ ಶೀಘ್ರ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು
ಜಿಲ್ಲೆಯಾದ್ಯಂತ ಸಂಭ್ರಮದ ಎಳ್ಳ ಅಮಾವಾಸ್ಯೆ ಆಚರಣೆ
ಪ್ರಸಕ್ತ ವರ್ಷ ಮಳೆ ಕೊರತೆಯಿಂದ ಜಿಲ್ಲೆಯಾದ್ಯಂತ ಬರಗಾಲ ಆವರಿಸಿ ರೈತರು ಸಂಕಷ್ಟದಲ್ಲಿದ್ದರೂ ಸಂಪ್ರದಾಯದಂತೆ ಗುರುವಾರ ಎಳ್ಳ ಅಮಾವಾಸ್ಯೆಯನ್ನು ಕೊಂಚ ಉತ್ಸಾಹದಿಂದಲೇ ಆಚರಿಸಿದರು.
  • < previous
  • 1
  • ...
  • 391
  • 392
  • 393
  • 394
  • 395
  • 396
  • 397
  • 398
  • 399
  • ...
  • 436
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved