• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲರ ಮನಸ್ಸು, ಭಾವನೆ, ಹೃದಯಗಳು ಒಂದಾಗಲಿ: ಫಕೀರ ಸಿದ್ದರಾಮ ಸ್ವಾಮೀಜಿ

ಭಾವೈಕ್ಯತೆ ಎಂದರೆ ಎಲ್ಲರ ಮನಸ್ಸುಗಳು, ಭಾವನೆಗಳು, ಹೃದಯಗಳು ಒಂದಾಬೇಕು ಎಂದು ಶ್ರೀ ಜಗದ್ಗುರು ಫಕೀರೇಶ್ವರ ಭಾವೈಕ್ಯತಾ ಮಹಾ ಸಂಸ್ಥಾನಮಠದ ೧೩ನೇ ಪೀಠಾಧಿಪತಿ ಫಕೀರ ಸಿದ್ದರಾಮ ಸ್ವಾಮೀಜಿ ಹೇಳಿದರು.

ಸದೃಢ ಆರೋಗ್ಯದಿಂದ ನೆಮ್ಮದಿ ಸಾಧ್ಯ: ಆರ್ ಟಿ ರಿತ್ತಿ

ಇತ್ತೀಚಿನ ದಿನಮಾನಗಳಲ್ಲಿ ಯುವಜನತೆ ದುಶ್ಚಟಗಳಿಗೆ ದಾಸರಾಗಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಸದೃಢ ಆರೋಗ್ಯದಿಂದ ನೆಮ್ಮದಿ ಸಾಧ್ಯ. ಯುವ ಪೀಳಿಗೆ ದುಶ್ಚಟ ತೊರೆಯುವ ಮೂಲಕ ಸುಭದ್ರ ಸಮಾಜದ ಸದೃಢ ಪ್ರಜೆಯಾಗಬೇಕು ಎಂದು ಪಿಎಸ್‌ಐ ಆರ್ ಟಿ ರಿತ್ತಿ ಹೇಳಿದರು.

ಕೂಸಿನ ಮನೆ ಮಕ್ಕಳ ಬೆಳವಣಿಗೆಗೆ ಸಹಕಾರಿ: ವಿಶ್ವನಾಥ ಹೊಸಮನಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಹತ್ವದ ಯೋಜನೆಯ ಕೂಸಿನ ಮನೆ ಶಿಶುಪಾಲನಾ ಕೇಂದ್ರಗಳು ನರೇಗಾ ಕೂಲಿಕಾರರ ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ ಹೇಳಿದರು.

ಜನಪದ ಕಲೆಗಳು ಜೀವನ ಮೌಲ್ಯಗಳ ಕಣಜ: ಮನೋಹರ
ಜನಪದ ಕಲೆಗಳಿಗೆ ಕುಲದ ಹಂಗಿಲ್ಲ, ಉಚ್ಚ ನೀಚ ಭಾವನೆಯ ಸೋಂಕಿಲ್ಲ. ಅವು ಸಮಸ್ತ ಮಾನವ ಕಲ್ಯಾಣದ ಗುರಿಯೊಂದಿಗೆ ಸೌಹಾರ್ದ ಬದುಕಿನ ಪಾಠ ಕಲಿಸುವ ಸದಾಶಯ ಹೊಂದಿವೆ ಎಂದು ಹಿರಿಯ ನ್ಯಾಯವಾದಿ ನೋಟರಿ, ಕಬ್ಬಿಗರ ಕೂಟದ ಅಧ್ಯಕ್ಷ ಮನೋಹರ ಮೇರವಾಡೆ ಹೇಳಿದರು.
ಸಾರ್ವಜನಿಕರಲ್ಲಿ ಸ್ವಚ್ಛತೆ ಜಾಗೃತಿ ಮೂಡಿಸಿ: ಪ್ರಾಚಾರ್ಯ ಕಲ್ಲನಗೌಡ
ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಸಾರ್ವಜನಿಕರಲ್ಲಿ ಸ್ವಚ್ಛತೆ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳು ಗ್ರಾಮದ ಜನತೆಯೊಂದಿಗೆ ಬೆರೆತು ಗ್ರಾಮೀಣ ಸಮಸ್ಯೆ ಅರಿತು ಸಹಬಾಳ್ವೆ ಮೂಡಿಸಬೇಕು ಎಂದು ಸ್ಥಳೀಯ ಆರ್‌.ಎನ್‌. ದೇಶಪಾಂಡೆ ಕಾಲೇಜು ಪ್ರಾ. ಆರ್‌.ಎಂ. ಕಲ್ಲನಗೌಡ ಹೇಳಿದರು.
ಮತ್ತೊಬ್ಬ ಯಶ್ ಅಭಿಮಾನಿ ಸಾವು!

ಸೋಮವಾರ ರಾತ್ರಿ ಪೊಲೀಸ್ ವಾಹನ ಹಾಗೂ ಸ್ಕೂಟಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಯಶ್ ಅಭಿಮಾನಿ ಬಿಂಕದಕಟ್ಟಿ ಗ್ರಾಮದ ನಿಖಿಲ್ ಗೌಡರ (22) ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ: ಡಾ. ಮಂಜಮ್ಮ ಜೋಗತಿ

ಹಾಲಿಗೆ ಬೆಂಕಿಯೆಂಬ ಸಂಸ್ಕಾರ ನೀಡಿದಾಗ ಕೆನೆಯಾಗಿ, ಮೊಸರಾಗಿ, ಬೆಣ್ಣಿಯಾಗಿ, ಕೊನೆಗೆ ದೇವರ ದೀಪಕ್ಕೆ ತುಪ್ಪವಾಗಿ, ಎಲ್ಲರ ಊಟಕ್ಕೆ ಬೇಕಾಗುವ ತುಪ್ಪವಾಗುವುದೋ ಅದೇ ರೀತಿಯಾಗಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿದರೆ ಸಮಾಜದಲ್ಲಿ ಒಬ್ಬ ಆದರ್ಶ ವ್ಯಕ್ತಿಯಾಗಿ ಹೊರಹೊಮ್ಮುವರು ಎಂದು ಮಂಜಮ್ಮ ಜೋಗತಿ ಹೇಳಿದರು.

ಸಮಾಜಕ್ಕೆ ಧರ್ಮಸ್ಥಳ ಸಂಸ್ಥೆಯ ಕೊಡುಗೆ ಅಪಾರ: ಬಾಪುಗೌಡ ತಿಮ್ಮನಗೌಡ್ರ

ನಾಡಿನಲ್ಲಿ ಧರ್ಮಸ್ಥಳ ಸಂಸ್ಥೆಯು ಜಾತಿ ಭೇದ ಮಾಡದೇ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದು, ಈ ಸಮಾಜಕ್ಕೆ ಸಂಸ್ಥೆಯ ಕೂಡುಗೆ ಅಪಾರ ಎಂದು ಆಧ್ಯಾತ್ಮಿಕ ಚಿಂತಕ ಬಾಪುಗೌಡ ತಿಮ್ಮನಗೌಡ್ರ ಹೇಳಿದರು.

ಬೇಡಿಕೆಗಳ ಅನುಷ್ಠಾನಕ್ಕಾಗಿ ಮನವಿ ಸಲ್ಲಿಸಿ ಸರಕಾರದ ಗಮನ ಸೆಳೆಯಬೇಕು: ರವಿ ಗುಂಜೀಕರ
ಹಲವು ಬೇಡಿಕೆಗಳ ಅನುಷ್ಠಾನಕ್ಕಾಗಿ ಒತ್ತಾಯಿಸಿ ಜ.೨೦ರೊಳಗಾಗಿ ಗದಗ ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ಜಿಲ್ಲೆಯ ಎಲ್ಲ ಶಾಸಕರಿಗೆ ಮನವಿ ನೀಡುವ ಮೂಲಕ ರಾಜ್ಯ ಸರಕಾರದ ಗಮನ ಸೆಳೆಯಬೇಕೆಂದು ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ರಾಜ್ಯ ಉಪಾಧ್ಯಕ್ಷ ರವಿ ಗುಂಜೀಕರ ಹೇಳಿದರು.
ಗಜೇಂದ್ರಗಡ: ಬೀದಿ ಬದಿ ವ್ಯಾಪಾರಸ್ಥರಿಂದ ದಿಢೀರ್‌ ಪ್ರತಿಭಟನೆ
ಗಜೇಂದ್ರಗಡ ಬಸ್ ನಿಲ್ದಾಣ, ಕುಷ್ಟಗಿ ಮತ್ತು ರೋಣ ರಸ್ತೆಯಲ್ಲಿ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದ ಗೂಡಂಗಡಿಗಳನ್ನು ಏಕಾಏಕಿ ತೆರವು ಮಾಡಿದ್ದನ್ನು ಖಂಡಿಸಿ ಸ್ಥಳೀಯ ಬೀದಿ ಬದಿ ವ್ಯಾಪಾರಸ್ಥರು ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆಯಿತು.
  • < previous
  • 1
  • ...
  • 393
  • 394
  • 395
  • 396
  • 397
  • 398
  • 399
  • 400
  • 401
  • ...
  • 436
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved