ಭಾವೈಕ್ಯತೆ ಎಂದರೆ ಎಲ್ಲರ ಮನಸ್ಸುಗಳು, ಭಾವನೆಗಳು, ಹೃದಯಗಳು ಒಂದಾಬೇಕು ಎಂದು ಶ್ರೀ ಜಗದ್ಗುರು ಫಕೀರೇಶ್ವರ ಭಾವೈಕ್ಯತಾ ಮಹಾ ಸಂಸ್ಥಾನಮಠದ ೧೩ನೇ ಪೀಠಾಧಿಪತಿ ಫಕೀರ ಸಿದ್ದರಾಮ ಸ್ವಾಮೀಜಿ ಹೇಳಿದರು.
ಇತ್ತೀಚಿನ ದಿನಮಾನಗಳಲ್ಲಿ ಯುವಜನತೆ ದುಶ್ಚಟಗಳಿಗೆ ದಾಸರಾಗಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಸದೃಢ ಆರೋಗ್ಯದಿಂದ ನೆಮ್ಮದಿ ಸಾಧ್ಯ. ಯುವ ಪೀಳಿಗೆ ದುಶ್ಚಟ ತೊರೆಯುವ ಮೂಲಕ ಸುಭದ್ರ ಸಮಾಜದ ಸದೃಢ ಪ್ರಜೆಯಾಗಬೇಕು ಎಂದು ಪಿಎಸ್ಐ ಆರ್ ಟಿ ರಿತ್ತಿ ಹೇಳಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಹತ್ವದ ಯೋಜನೆಯ ಕೂಸಿನ ಮನೆ ಶಿಶುಪಾಲನಾ ಕೇಂದ್ರಗಳು ನರೇಗಾ ಕೂಲಿಕಾರರ ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ ಹೇಳಿದರು.
ಸೋಮವಾರ ರಾತ್ರಿ ಪೊಲೀಸ್ ವಾಹನ ಹಾಗೂ ಸ್ಕೂಟಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಯಶ್ ಅಭಿಮಾನಿ ಬಿಂಕದಕಟ್ಟಿ ಗ್ರಾಮದ ನಿಖಿಲ್ ಗೌಡರ (22) ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಹಾಲಿಗೆ ಬೆಂಕಿಯೆಂಬ ಸಂಸ್ಕಾರ ನೀಡಿದಾಗ ಕೆನೆಯಾಗಿ, ಮೊಸರಾಗಿ, ಬೆಣ್ಣಿಯಾಗಿ, ಕೊನೆಗೆ ದೇವರ ದೀಪಕ್ಕೆ ತುಪ್ಪವಾಗಿ, ಎಲ್ಲರ ಊಟಕ್ಕೆ ಬೇಕಾಗುವ ತುಪ್ಪವಾಗುವುದೋ ಅದೇ ರೀತಿಯಾಗಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿದರೆ ಸಮಾಜದಲ್ಲಿ ಒಬ್ಬ ಆದರ್ಶ ವ್ಯಕ್ತಿಯಾಗಿ ಹೊರಹೊಮ್ಮುವರು ಎಂದು ಮಂಜಮ್ಮ ಜೋಗತಿ ಹೇಳಿದರು.
ನಾಡಿನಲ್ಲಿ ಧರ್ಮಸ್ಥಳ ಸಂಸ್ಥೆಯು ಜಾತಿ ಭೇದ ಮಾಡದೇ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದು, ಈ ಸಮಾಜಕ್ಕೆ ಸಂಸ್ಥೆಯ ಕೂಡುಗೆ ಅಪಾರ ಎಂದು ಆಧ್ಯಾತ್ಮಿಕ ಚಿಂತಕ ಬಾಪುಗೌಡ ತಿಮ್ಮನಗೌಡ್ರ ಹೇಳಿದರು.