• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ಷರ ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳಿ: ಶಾಸಕ ಪಾಟೀಲ

ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಏಳಿಗೆಗಾಗಿ ಪಪೂ ಮುಪ್ಪಿನ ಬಸವಲಿಂಗ ಸ್ವಾಮಿಗಳವರು ಅಕ್ಷರ ಗ್ರಂಥಾಲಯವನ್ನು ನಿರ್ಮಿಸಿ ಕೊಟ್ಟಿದ್ದಾರೆ. ಇದರ ಸದುಪಯೋಗವನ್ನು ಪಡೆದುಕೊಂಡು ನೀವುಗಳೆಲ್ಲ ಪ್ರತಿಭಾ ಸಂಪನ್ನರಾಗಿ ಮೆರೆಯಬೇಕೆಂದು ರೋಣ ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಸಿರಿಧಾನ್ಯಗಳು ನಮ್ಮ ಆರೋಗ್ಯ ಕಾಪಾಡುವ ಸರಿಯಾದ ಧಾನ್ಯಗಳು: ಡಾ. ಖಾದರ್ ವಲಿ
ಸಿರಿಧಾನ್ಯಗಳು ನಮ್ಮ ಆರೋಗ್ಯವನ್ನು ಅತ್ಯಂತ ಅಚ್ಚುಕಟ್ಟಾಗಿ ಕಾಪಾಡುವ ಸರಿಧಾನ್ಯಗಳು, ಅವುಗಳ ಬಳಕೆಯಿಂದ ಪ್ರತಿಯೊಬ್ಬರೂ ಉತ್ತಮ ಆರೋಗ್ಯವನ್ನು ಪಡೆಯಬಹುದು ಮತ್ತು ರೋಗ ಮುಕ್ತ ನೆಮ್ಮದಿಯ ಜೀವನ ನಡೆಸಬಹುದು ಎಂದು ಪದ್ಮಶ್ರೀ ಪುರಸ್ಕೃತ ಆಹಾರ ತಜ್ಞ ಡಾ. ಖಾದರ್ ವಲಿ ಹೇಳಿದರು.
ಕೇಂದ್ರದ ಯೋಜನೆಗಳ ಜನರಿಗೆ ತಲುಪಿವುದು ವಿಕಸಿತ ಭಾರತ ಸಂಕಲ್ಪಯಾತ್ರೆ ಉದ್ದೇಶ: ಹೇಮಗಿರೀಶ ಹಾವಿನಾಳ
ಕೇಂದ್ರ ಸರ್ಕಾರದಲ್ಲಿ ಅನೇಕ ಜನೋಪಯೋಗಿ ಯೋಜನೆಗಳಿದ್ದು, ಪ್ರಯೋಜನಗಳು ದೇಶದಾದ್ಯಂತ ಎಲ್ಲ ಉದ್ದೇಶಿತ ಫಲಾನುಭವಿಗಳಿಗೆ ಕಾಲಮಿತಿಯಲ್ಲಿ ತಲುಪಿಸುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮುಖ್ಯ ಉದ್ದೇಶವಾಗಿದೆ ಎಂದು ಬಿಜೆಪಿ ಮುಂಡರಗಿ ಮಂಡಲದ ಅಧ್ಯಕ್ಷ ಹೇಮಗಿರೀಶ ಹಾವಿನಾಳ ಹೇಳಿದರು.
ಹಳೆಯ ಪಿಂಚಣಿ ಜಾರಿಗಾಗಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ
ಹಳೆಯ ಪಿಂಚಣಿ ಯೋಜನೆ ಜಾರಿಗೆ ತರಬೇಕು ಎಂದು ಆಗ್ರಹಿಸಿ ಸೌತ್‌ ವೆಸ್ಟರ್ನ್‌ ರೈಲ್ವೆ ಮಜ್ದೂರ ಯೂನಿಯನ್ ವತಿಯಿಂದ ನಗರದ ರೈಲ್ವೆ ನಿಲ್ದಾಣದ ಎದುರು ಸರದಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು.
ಹಳೆಯ ಪಿಂಚಣಿ ಜಾರಿಗಾಗಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ
ಹಳೆಯ ಪಿಂಚಣಿ ಯೋಜನೆ ಜಾರಿಗೆ ತರಬೇಕು ಎಂದು ಆಗ್ರಹಿಸಿ ಸೌತ್‌ ವೆಸ್ಟರ್ನ್‌ ರೈಲ್ವೆ ಮಜ್ದೂರ ಯೂನಿಯನ್ ವತಿಯಿಂದ ನಗರದ ರೈಲ್ವೆ ನಿಲ್ದಾಣದ ಎದುರು ಸರದಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು.
ಜನವರಿ ೧೩ರಂದು ಹಾಲಕೆರೆಯಲ್ಲಿ ಅಕ್ಷರ ಜಾತ್ರೆ: ಮುಪ್ಪಿನ ಬಸವಲಿಂಗ ಶ್ರೀಗಳು
ಹಾಲಕೆರೆಯಲ್ಲಿ ಈ ಸಾರಿ ಶ್ರೀಅನ್ನದಾನೇಶ್ವರ ಮಠದಲ್ಲಿ ಅಕ್ಷರ ಜಾತ್ರೆ ಎಂಬ ವಿನೂತನ ಜಾತ್ರೆಯು ಜ.೧೩ರಂದು ಜರುಗಲಿದೆ ಎಂದು ಶ್ರೀಮಠದ ಪೀಠಾಧಿಪತಿ ಮುಪ್ಪಿನ ಬಸವಲಿಂಗ ಸ್ವಾಮಿಗಳು ಹೇಳಿದರು.
ಯಶ್‌ ಕಟೌಟ್‌ ಕಟ್ಟುವ ವೇಳೆ ವಿದ್ಯುತ್‌ ಶಾಕ್: 3 ಅಭಿಮಾನಿಗಳ ಬಲಿ
ಖ್ಯಾತ ಚಿತ್ರನಟ, ರಾಕಿಂಗ್ ಸ್ಟಾರ್ ಯಶ್‌ ಜನ್ಮದಿನ ಆಚರಣೆಗೆ ಬೃಹತ್‌ ಕಟೌಟ್‌ ನಿಲ್ಲಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್‌ ತಂತಿ ತಗುಲಿ ಮೂವರು ಯುವಕರು ಮೃತಪಟ್ಟು, ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡ ಹೃದಯ ವಿದ್ರಾವಕ ಘಟನೆ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಅಕ್ರಮ ಕಳ್ಳ ಸಾಗಾಣಿಕೆಯ ಕಡಿವಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಿ: ಪಿಎಸ್‌ಐ ಸೋಮನಗೌಡ
ಸಾಮಾಜಿಕ ಪಿಡುಗಾಗಿರುವ ಮಾದಕ ದ್ರವ್ಯ ಮತ್ತು ಅಕ್ರಮ ಕಳ್ಳ ಸಾಗಾಣಿಕೆಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಸಾರಿರುವ ಸಮರಕ್ಕೆ ಪ್ರತಿಯೊಬ್ಬರು ಕೈಜೋಡಿಸಲು ಮುಂದಾಗಬೇಕು ಎಂದು ಪಿಎಸ್‌ಐ ಸೋಮನಗೌಡ ಗೌಡ್ರ ಹೇಳಿದರು.
ಅಭಿಮಾನ ಇರಲಿ, ಅತಿರೇಕ ಬೇಡ: ರಾಕಿಂಗ್‌ ಸ್ಟಾರ್‌ ಯಶ್

ಅಭಿಮಾನ ಈ ತರ ವ್ಯಕ್ತಪಡಿಸಬೇಕಾದ ಅಗತ್ಯವಿಲ್ಲ,  ಪ್ರತಿ ವರ್ಷ ಒಂದಿಲ್ಲೊಂದು ಘಟನೆಯಾಗುತ್ತಿದ್ದು ಇದರಿಂದಾಗಿ ನನಗೆ ಬರ್ತಡೇ ಅಂದರೇನೆ ಭಯವಾಗುತ್ತಿದೆ. ನನ್ನ ಬಗ್ಗೆ ನನಗೆ ಅಸಹ್ಯವಾಗುತ್ತಿದೆ ಎಂದು ನಟ ಯಶ್ ಹೇಳಿದರು. ‌

ಗ್ರಾಮಗಳ ಪ್ರತಿ ರಸ್ತೆ ಅಭಿವೃದ್ಧಿಗೆ ಆದ್ಯತೆ: ಶಾಸಕ‌ ಜಿ.ಎಸ್. ಪಾಟೀಲ
ಮತಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಗ್ರಾಮಗಳ ಪ್ರತಿಯೊಂದು ಓಣಿಯ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
  • < previous
  • 1
  • ...
  • 394
  • 395
  • 396
  • 397
  • 398
  • 399
  • 400
  • 401
  • 402
  • ...
  • 436
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved