• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಂಗಭದ್ರಾ ದಡದಲ್ಲಿ ಅಕ್ರಮ ಮರಳು, ನಾಲ್ಕು ತೆಪ್ಪಗಳು ವಶ
ಶಿರಹಟ್ಟಿ ತಾಲೂಕಿನ ತೊಳಲಿ ಗ್ರಾಮದ ಹತ್ತಿರ ಇರುವ ತುಂಗಭದ್ರಾ ನದಿ ದಡದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸಿ ನದಿ ದಡದಲ್ಲಿ ದಾಸ್ತಾನು ಇರಿಸಿದ್ದ ಮರಳು (ಉಸುಕು) ಮತ್ತು ಕೃತ್ಯಕ್ಕೆ ಬಳಸಿದ ನಾಲ್ಕು ತೆಪ್ಪಗಳನ್ನು ಭಾನುವಾರ ತಹಸೀಲ್ದಾರ್‌ ಅನಿಲ ಬಡಿಗೇರ ನೇತೃತ್ವದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಶ್ರೀರಾಮಚಂದ್ರನ ಅನುಗ್ರಹ ನಮ್ಮೆಲ್ಲರ ಮೇಲೆ ಇರಲಿ-ಶಾಸಕ ಡಾ. ಲಮಾಣಿ
ನಮ್ಮ ದೇಶದ ಹೆಮ್ಮೆಯ ಸಂಕೇತವಾಗಿ ಹಾಗೂ ನಮ್ಮ ಹಿಂದೂಗಳ ಅಸ್ಮಿತೆಯ ಸಂಕೇತವಾಗಿ ಶ್ರೀ ರಾಮನ ಮಂದಿರವನ್ನು ಅಯೋಧ್ಯೆಯಲ್ಲಿ ನಿರ್ಮಾಣ ಮಾಡಲಾಗಿದ್ದು, ಜ. 22ರಂದು ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆಯ ಕಾರ್ಯಕ್ರಮವು ನಿರ್ವಿಘ್ನವಾಗಿ ನಡೆಯಲಿ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಮುಂಡರಗಿಯ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರಖ್ಯಾತಗೊಳ್ಳಲಿ: ಡಾ. ಆನಂದ ಗುರೂಜಿ
ಮುಂಡರಗಿಯಲ್ಲಿರುವ ಅಯ್ಯಪ್ಪಸ್ವಾಮಿ ದೇವಸ್ಥಾನ ಶೀಘ್ರದಲ್ಲಿಯೇ ಖ್ಯಾತಿಗೊಳ್ಳಲಿ. ಅದಕ್ಕೆ ಸದಾ ಎಲ್ಲರ ಸಹಕಾರ ಇರಲಿ ಎಂದು ಮಹರ್ಷಿ ಡಾ. ಆನಂದ ಗುರೂಜಿ ಹೇಳಿದರು.
ಮುಂಡರಗಿಯ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರಖ್ಯಾತಗೊಳ್ಳಲಿ- ಡಾ. ಆನಂದ ಗುರೂಜಿ
ಮುಂಡರಗಿಯಲ್ಲಿರುವ ಅಯ್ಯಪ್ಪಸ್ವಾಮಿ ದೇವಸ್ಥಾನ ಶೀಘ್ರದಲ್ಲಿಯೇ ಖ್ಯಾತಿಗೊಳ್ಳಲಿ. ಅದಕ್ಕೆ ಸದಾ ಎಲ್ಲರ ಸಹಕಾರ ಇರಲಿ ಎಂದು ಮಹರ್ಷಿ ಡಾ. ಆನಂದ ಗುರೂಜಿ ಹೇಳಿದರು.
ಮುಂಡರಗಿಯ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರಖ್ಯಾತಗೊಳ್ಳಲಿ- ಡಾ. ಆನಂದ ಗುರೂಜಿ
ಮುಂಡರಗಿಯಲ್ಲಿರುವ ಅಯ್ಯಪ್ಪಸ್ವಾಮಿ ದೇವಸ್ಥಾನ ಶೀಘ್ರದಲ್ಲಿಯೇ ಖ್ಯಾತಿಗೊಳ್ಳಲಿ. ಅದಕ್ಕೆ ಸದಾ ಎಲ್ಲರ ಸಹಕಾರ ಇರಲಿ ಎಂದು ಮಹರ್ಷಿ ಡಾ. ಆನಂದ ಗುರೂಜಿ ಹೇಳಿದರು.
ಮೂಢನಂಬಿಕೆಗಳ ವಿರುದ್ಧ ಹೋರಾಡಿದ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ: ರಜನಿ ಪಾಟೀಲ
ಸಮಾಜ ಸುಧಾರಣೆಯೊಂದಿಗೆ ಅಕ್ಷರಕ್ರಾಂತಿ ಮಾಡಿ, ಸಮಾಜದ ಮೂಢ ನಂಬಿಕೆಗಳ ವಿರುದ್ಧ ಸಿಡಿದೆದ್ದು ಹೋರಾಡಿದ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಎಂದು ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ರಜನಿ ಪಾಟೀಲ ಹೇಳಿದರು.
ಅನಧಿಕೃತ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ
ಗಜೇಂದ್ರಗಡ ಪಟ್ಟಣದ ತಹಸೀಲ್ದಾರ್‌ ಕಾರ್ಯಾಲಯದ ಸುತ್ತ ಮುತ್ತಲಿನ ಅನಧಿಕೃತ ಡಬ್ಬಾ ಅಂಗಡಿಗಳನ್ನು ಪುರಸಭೆ ಅಧಿಕಾರಿಗಳು ಪೊಲೀಸ್ ಇಲಾಖೆಯ ಭದ್ರತೆಯಲ್ಲಿ ಭಾನವಾರ ಬೆಳಗ್ಗೆ ತೆರವು ಕಾರ್ಯಾಚರಣೆ ನಡೆಸಿದರು.
ಸಾವಿತ್ರಿಬಾಯಿ ಫುಲೆ ದಂಪತಿಯವರ ಸೇವೆ ಅವಿಸ್ಮರಣೀಯ: ಡಾ. ತೋಂಟದ ಶ್ರೀ
೧೯ನೇ ಶತಮಾನದ ಪೂರ್ವಾರ್ಧದಲ್ಲಿ ಸಮಾಜ ಅಜ್ಞಾನ, ಬಡತನ, ದಾರಿದ್ರ್ಯದಿಂದ ತುಂಬಿತ್ತು. ಸಮಾಜದಲ್ಲಿ ಬೇರೂರಿರುವ ಅಂಧ ಶ್ರದ್ಧೆ, ಮೂಢನಂಬಿಕೆಗಳನ್ನು ನಿವಾರಿಸುವಲ್ಲಿ ಫುಲೆ ದಂಪತಿ ಮಾಡಿದಂತಹ ಸೇವೆ ಇಂದಿಗೂ ಅವಿಸ್ಮರಣೀವಾದುದು ಎಂದು ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ಹೇಳಿದರು.
ಕಳಸಾ, ಬಂಡೂರಿ ಪ್ರದೇಶದಲ್ಲಿ ಹುಲಿಗಳು, ಪರಿಸರ ಅಧ್ಯಯನಕ್ಕೆ ಸಮಿತಿ
ಕಳಸಾ -ಬಂಡೂರಿ ನಾಲಾ ಪ್ರದೇಶದಲ್ಲಿ ಹುಲಿಗಳು ಮತ್ತು ಪರಿಸರ ಬಗ್ಗೆ ಅಧ್ಯಯನ ಮಾಡಲು 5 ಜನ ಸಮಿತಿ ರಚನೆ ಮಾಡಿರುವ ಕುರಿತು ಪ್ರಧಾನಿ ಕಾರ್ಯಾಲಯ ರೈತ ಸೇನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಅವರಿಗೆ ಮಾಹಿತಿ ನೀಡಿದೆ.
ಸಿರಿಧಾನ್ಯ ಬಳಕೆಯಿಂದ ರೋಗಗಳಿಂದ ಮುಕ್ತಿ ಸಾಧ್ಯ-ಡಾ. ಖಾದರ್‌
ನಮ್ಮ ಪೂರ್ವಜರು ಬಳಸುತ್ತಿದ್ದ ಆಹಾರ ಪದ್ಧತಿ ಅದರಲ್ಲೂ ಮುಖ್ಯವಾಗಿ ಸಿರಿಧಾನ್ಯ ಬಳಕೆಯ ನಮ್ಮನ್ನು ರೋಗಗಳಿಂದ ದೂರ ಇಡುತ್ತದೆ ಎಂದು ಪದ್ಮಶ್ರೀ ಪುರಸ್ಕೃತ ಆಹಾರ ತಜ್ಞ ಡಾ. ಖಾದರ್ ಹೇಳಿದರು.
  • < previous
  • 1
  • ...
  • 395
  • 396
  • 397
  • 398
  • 399
  • 400
  • 401
  • 402
  • 403
  • ...
  • 436
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved