ಅಲ್ಪಸಂಖ್ಯಾತರ ಸಮೂದಾಯ ಏಳ್ಗೆಗೆ ಸದಾ ಶ್ರಮಿಸುವೆ- ಶಾಸಕ ಜಿಎಸ್ಪಿಸಾಮಾಜಿಕ, ಆರ್ಥಿಕ, ರಾಜಕೀಯ, ಔದ್ಯೋಗಿಕ, ಶೈಕ್ಷಣಿಕವಾಗಿ ಅಲ್ಪಸಂಖ್ಯಾತ ಸಮೂದಾಯ ಪ್ರಗತಿ ಹೊಂದಬೇಕು. ಈ ದಿಸೆಯಲ್ಲಿ ಅಲ್ಪಸಂಖ್ಯಾತರ ಸಮೂದಾಯದ ಏಳ್ಗೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ ಶಾಸಕ ಜಿ.ಎಸ್. ಪಾಟೀಲ ಹೇಳಿದರು.