• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ಬರವಣಿಗೆ ವ್ಯಕ್ತಿತ್ವ ರೂಪಿಸುತ್ತದೆ: ಮಲ್ಲಾಡದ
ವಿದ್ಯಾರ್ಥಿಗಳು ಸ್ಪಷ್ಟ ಓದು , ಶುದ್ಧ ಬರಹದಿಂದ ಜ್ಞಾನದ ಹರಿವು ವೃದ್ಧಿಸುತ್ತದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಓದುವ ಹಾಗೂ ಬರೆಯುವ ಕೌಶಲ್ಯ ಪ್ರೋತ್ಸಾಹಿಸಲು ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಪ್ರೋತ್ಸಾಹದಾಯಕವಾಗಿ ಬರವಣಿಗೆಯ ಸಾಮಗ್ರಿ ವಿತರಿಸಲಾಗುತ್ತಿದೆ. ಮಕ್ಕಳು ಇವುಗಳ ಸದುಪಯೋಗಪಡಿಸಿಕೊಳ್ಳಬೇಕೆಂದು ಲಯನ್ಸ್ ಕ್ಲಬ್‌ನ ಕಾರ್ಯದರ್ಶಿ ರಾಜಣ್ಣ ಮಲ್ಲಾಡದ ಹೇಳಿದರು.
ಆರ್ಥಿಕ ಪ್ರಗತಿಗೆ ಬೌದ್ಧಿಕ ಆಸ್ತಿ ಹಕ್ಕು ಮೂಲಾಧಾರ
ದೇಶದ ಆರ್ಥಿಕ ಪ್ರಗತಿಗೆ ಬೌದ್ಧಿಕ ಆಸ್ತಿ ಹಕ್ಕುಗಳು ಮೂಲಾಧಾರವಾಗಿದ್ದು, ಇದು ಹೊಸ ಆವಿಷ್ಕಾರಗಳಿಗೆ ಮತ್ತು ಸೃಜನಶೀಲತೆಗೆ ಪ್ರೋತ್ಸಾಹ ನೀಡುತ್ತದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಧಾರವಾಡ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕಿ ಪ್ರೊ. ಕರಿಮುನ್ನಿಸಾ ಸಯ್ಯದ್ ಹೇಳಿದರು.
2028ರ ಚುನಾವಣೆಗೆ ಮಹಿಳಾ ಮೀಸಲಾತಿ ಜಾರಿ- ಗೋವಿಂದ ಕಾರಜೋಳ
ಅಂದು ಅನುಭವ ಮಂಟಪದ ಮೂಲಕ ಬಸವಣ್ಣವರು ಮಹಿಳೆಯರಿಗೆ ಪ್ರಾಧಾನ್ಯತೆ ಕಲ್ಪಿಸಿದ್ದರೆ, ಇಂದು ಮೋದಿ ಅವರು ಮಹಿಳಾ ಮೀಸಲಾತಿಯ ಮೂಲಕ ಮಹಿಳೆಯರಿಗೆ ಆದ್ಯತೆ ನೀಡಿದ್ದಾರೆ. ಹಾಗಾಗಿ ಅವರು ಆಧುನಿಕ ಬಸವಣ್ಣ ಎಂದರೆ ತಪ್ಪಾಗಲಾರದು ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
ಸಿದ್ದರಾಮಯ್ಯರಿಂದ ಒಡೆದಾಳುವ ನೀತಿ-ಸಂಸದ ಕಾರಜೋಳ
ಜಾತಿ ಜಾತಿಗಳ ಮಧ್ಯೆ ಒಡೆದಾಳುವ ನೀತಿ ಅನುಸರಿಸಿ ಅದರಲ್ಲಿಯೂ ಹಿಂದುಳಿದ, ದಲಿತ, ಅಲ್ಪಸಂಖ್ಯಾತ ಹೀಗೆ ಪ್ರತಿಯೊಂದು ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಅದರಲ್ಲಿಯೂ ಸಿಎಂ ಸಿದ್ದರಾಮಯ್ಯ ಅವರಂತೂ ನಿಸ್ಸೀಮರು ಎಂದು ಮಾಜಿ ಉಪಮುಖ್ಯಮಂತ್ರಿ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಹೇಳಿದರು.
ಕಪ್ಪತಮಲ್ಲೇಶ್ವರನ ದರ್ಶನಕ್ಕೆ ಬರುವವರಿಗೂ ಎಲ್ಲ ಸೌಲಭ್ಯ-ಪಾಟೀಲ
ಕಪ್ಪತ್ತಗುಡ್ಡದಲ್ಲಿರುವ ಕಪ್ಪತಮಲ್ಲೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಇತರೆ ಅಭಿವೃದ್ಧಿಕಾರ್ಯಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಈಚಗೆ ಕಪ್ಪತಮಲ್ಲೇಶ್ವರ ಟ್ರಸ್ಟ್‌ ಕಮಿಟಿ ರಚನೆಗೊಂಡಿದ್ದು, ಕಪ್ಪತಮಲ್ಲೇಶ್ವರನ ದರ್ಶನಕ್ಕೆ ಬರುವವರಿಗೂ ಎಲ್ಲ ರೀತಿಯ ಮೂಲಭೂತ ಸೌಲಭ್ಯ ಕಲ್ಪಿಸುವುದು ಟ್ರಸ್ಟ್ ಕಮಿಟಿ ಉದ್ದೇಶವಾಗಿದೆ ಎಂದು ಕಪ್ಪತಮಲ್ಲೇಶ್ವರ ಟ್ರಸ್ಟ್‌ ಕಮಿಟಿಯ ಅಧ್ಯಕ್ಷ ಆನಂದಗೌಡ ಪಾಟೀಲ(ಮುಂಡವಾಡ) ಹೇಳಿದರು.
ಎಟಿಎಂ, ಒಟಿಪಿ ಸಂಖ್ಯೆ ಹೇಳದಿದ್ದರೂ ಬ್ಯಾಂಕ್‌ನಲ್ಲಿನ ಹಣ ಕಳ್ಳತನ
ಬ್ಯಾಂಕ್ ಖಾತೆ ಓಟಿಪಿ ಹಾಗೂ ಇತರ ಮಾಹಿತಿಯನ್ನು ಹಂಚಿಕೊಳ್ಳದಂತೆ ಜಾಗೃತಿ ಕರೆಗಳು ಬಳಿಕವೂ ಸಹ ಸೈಬರ್ ವಂಚಕರ ದಾಳಕ್ಕೆ ಅನೇಕ ಗ್ರಾಹಕರು ಮೋಸ ಹೋದ ವರದಿಗಳು ಸಾಮಾನ್ಯ. ಆದರೆ ಇಲ್ಲಿ ಗ್ರಾಹಕರಿಗೆ ತಿಳಿಯದಂತೆ ಖಾತೆಯಿಂದ ಹಣ ಲಪಾಟಿಸಿಯಿಸಿರುವ ಘಟನೆ ನಡೆದಿದ್ದು, ಸಾರ್ವಜನಿರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಕ್ರೀಡೆಗಳಿಂದ ಮಾನಸಿಕ, ದೈಹಿಕ ಸದೃಢತೆ ಸಾಧ್ಯ
ಕ್ರೀಡೆಗಳಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.
ಸಾಲದ ಬಾಧೆ ತಾಳದೇ ರೈತ ಆತ್ಮಹತ್ಯೆ
ಸಾಲ ಬಾಧೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಡರಗಿ ತಾಲೂಕಿನ ಡಂಬಳ ಹೋಬಳಿಯ ಯಕ್ಲಾಸಪುರದಲ್ಲಿ ನಡೆದಿದೆ.
ಉದ್ಘಾಟನೆಗೂ ಮೊದಲೇ ಹಾಳಾದ ಅಂಗನವಾಡಿ ಕೇಂದ್ರ!
ಗದಗ ನಂದೀಶ್ವರ ನಗರದಲ್ಲಿ ಕೆಆರ್‌ಐಡಿಎಲ್ ನಿರ್ಮಾಣ ಮಾಡಲಾದ ಅಂಗನವಾಡಿ ಕೇಂದ್ರ ಉದ್ಘಾಟನೆಗೂ ಮೊದಲೇ ಹಾಳಾಗಿದೆ.
ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಸಂಸ್ಕಾರ
ಭಾರತೀಯ ಸೇನೆಯಲ್ಲಿ ಕರ್ತವ್ಯದಲ್ಲಿದ್ದಾಗಲೇ ವಿದ್ಯುತ್‌ ಅವಘಡದಿಂದ ಮಂಗಳವಾರ ಪಂಜಾಬ್‌ನಲ್ಲಿ ಮೃತಪಟ್ಟಿದ್ದ ತಾಲೂಕಿನ ಹಿರೇಕೊಪ್ಪದ ಯೋಧ ಮಂಜುನಾಥ ಮಲ್ಲಪ್ಪ ಗಿಡ್ಡಮಲ್ಲಣ್ಣವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಗುರುವಾರ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 507
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved