ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಲಕ್ಷ್ಮೇಶ್ವರ ಪುರಸಭೆಗೆ ಮುತ್ತಿಗೆ
ಕಳೆದ ಒಂದು ತಿಂಗಳಿನಿಂದ ವಾರ್ಡ್ಗಳಲ್ಲಿ ನಮ್ಮ ವಾರ್ಡಿನಲ್ಲಿ ಕುಡಿಯುವ ನೀರು ಬರುತ್ತಿಲ್ಲ. ದೀಪಾವಳಿ ಹಬ್ಬದಲ್ಲೂ ಕುಡಿಯುವ ನೀರು ಇಲ್ಲ. ಬೇರೆ ವಾರ್ಡುಗಳಲ್ಲಿ 15 ದಿನಗಳಿಗೊಮ್ಮೆ ನೀರು ಬಂದರೆ ನಮ್ಮ ವಾರ್ಡಿನಲ್ಲಿ ಯಾಕೆ ನೀರು ಬರುತ್ತಿಲ್ಲ.
ಅರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಖಂಡನೆ
ವಿನಾಕಾರಣ ಅರ್ಹ ಫಲಾನುಭವಿಗಳ ಸಾವಿರಾರು ಕಾರ್ಡ್ಗಳನ್ನು ರದ್ದುಗೊಳಿಸಿರುವ ಆಹಾರ ಇಲಾಖೆಯ ಸಹಾಯಕ ನಿರ್ದೇಶಕರನ್ನು ಕೊಡಲೇ ಅಮಾನತು ಮಾಡಬೇಕು.
ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಹಿಸಲ್ಲ: ಸಚಿವ ಎಚ್.ಕೆ. ಪಾಟೀಲ
ಬಡಜನರ ಸೇವೆ ಪವಿತ್ರ ಕೆಲಸವಾಗಿದ್ದು ಯೋಜನೆಗಳ ಸೌಲಭ್ಯಗಳು ನಿಗದಿತ ಅವಧಿಯಲ್ಲಿಯೇ ತಲುಪಿದಾಗ ಅದರ ಸಾರ್ಥಕತೆ ಕಾಣಬಹುದು.
ಮುಳಗುಂದದಲ್ಲಿ ಕನ್ನಡ ಜಾಗೃತಿ ಮೂಡಿಸಿದ ಜೂ. ವಿಷ್ಣುವರ್ಧನ್
ಇವರು ಬೆಂಗಳೂರಿನ ಒಂದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ವರ್ಷದ ಎರಡು ತಿಂಗಳು ಅಂದರೆ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ಕೆಲಸಕ್ಕೆ ರಜೆ ಹಾಕಿ ಕನ್ನಡದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.
ಮಹಿಳೆಯರ ಸುರಕ್ಷತೆಗೆ ಚೆನ್ನಮ್ಮ ಪಡೆ: ಎಲ್.ಕೆ. ಜೂಲಕಟ್ಟಿ
ಮಹಿಳೆ ಎಂದಿಗೂ ಅಬಲೆಯಲ್ಲ ಸಬಲೆಯಾಗಿದ್ದಾಳೆ. ಮಹಿಳೆಯರ ಸುರಕ್ಷತೆಗಾಗಿ 1091 ದೂರವಾಣಿ ಸಂಖ್ಯೆ ಇದ್ದು, ಯಾವುದೇ ಸಮಯದಲ್ಲಿ ಕರೆ ಮಾಡಿ ದೂರನ್ನು ನೀಡಬಹುದು.
ಎಸ್.ಎಲ್. ಭೈರಪ್ಪ ಸಾಹಿತ್ಯ ಲೋಕದಲ್ಲಿ ಚಿರಸ್ಥಾಯಿ: ರಾಘವೇಂದ್ರ ಪಾಟೀಲ
ಸಮಾಜದಿಂದ ಹಾಗೂ ಸರ್ಕಾರದಿಂದ ಪ್ರಾಥಮಿಕ ಸೌಲಭ್ಯಗಳು ದೊರೆಯದ ಒಬ್ಬ ವ್ಯಕ್ತಿ ಸ್ವಂತ ಪ್ರತಿಭೆ ಹಾಗೂ ಆಂತರಿಕ ಚೇತನಗಳಿದ್ದರೆ ಎಂತಹ ಸಾಧನೆಯನ್ನಾದರೂ ಮಾಡಲು ಸಾಧ್ಯ ಎಂಬುದಕ್ಕೆ ಸಾಕ್ಷಿ ಎಸ್.ಎಲ್. ಭೈರಪ್ಪ.
ನಿರ್ಲಕ್ಷ್ಯ ತೋರಿದ ಪಿಡಿಒಗಳ ವಿರುದ್ಧ ಕ್ರಮ: ಶಾಸಕ ಡಾ. ಚಂದ್ರು ಲಮಾಣಿ ಸೂಚನೆ
ಈಗಾಗಲೇ ಗ್ರಾಮೀಣ ಭಾಗದಲ್ಲಿ ಮನೆ ನಿರ್ಮಿಸಿಕೊಂಡು ಗ್ರಾಮ ಪಂಚಾಯಿತಿಯಿಂದ ಎಲ್ಲ ಸೌಲಭ್ಯ ಪಡೆಯುತ್ತಿದ್ದರೂ ಅವರಿಗೆ ಉತಾರ/ಹಕ್ಕುಪತ್ರ ಕೊಡುವಲ್ಲಿ ಉಂಟಾದ ತೊಂದರೆ ನಿವಾರಣೆಗೆ ಉಪಗ್ರಾಮ ಯೋಜನೆಯಡಿ ಉತಾರ ಕೊಡುವ ವ್ಯವಸ್ಥೆ ಮಾಡಬೇಕು.
ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕೆಲಸ: ರಾಜು ಗುಡಿಮನಿ
ಜೀವನದಲ್ಲಿ ದುಡ್ಡು ಗಳಿಸುವುದು ಮುಖ್ಯವಲ್ಲ, ಗಳಿಸಿದ ಹಣದಲ್ಲಿ ನಾವೆಷ್ಟು ಜನರಿಗೆ ಒಳ್ಳೆಯದನ್ನು ಮಾಡಿದ್ದೇವೆ ಎನ್ನುವುದು ಮುಖ್ಯವಾಗಿದೆ.
ಲಕ್ಷ್ಮೇಶ್ವರದಲ್ಲಿ ರಾಜ್ಯೋತ್ಸವ ಅದ್ಧೂರಿ ಆಚರಣೆಗೆ ನಿರ್ಧಾರ
ಪಟ್ಟಣದ ಉಮಾ ವಿದ್ಯಾಲಯದ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಕರ್ನಾಟಕ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಯಿತು.
ಸಮರ್ಪಕವಾಗಿ ಮರಳು ಪೂರೈಸಲು ಆಗ್ರಹಿಸಿ ಮನವಿ
ದುಡಿಮೆ ಇಲ್ಲದೇ ಒಪ್ಪತ್ತಿನ ಊಟಕ್ಕೂ ಪರದಾಡುವಂತಾಗಿದೆ. ಮಕ್ಕಳ ವಿದ್ಯಾಭ್ಯಾಸ, ಮನೆ ಬಾಡಿಗೆ, ಆಸ್ಪತ್ರೆ ಖರ್ಚುವೆಚ್ಚ ನೀಗಿಸುವುದು ತುಂಬಾ ಕಷ್ಟವಾಗುತ್ತಿದೆ.
< previous
1
2
3
4
5
6
7
8
9
10
...
545
next >
Top Stories
ಹಿಂದಿ, ಇಂಗ್ಲಿಷ್ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್ಎಸ್ಎಸ್ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ