• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ- ನೂರಶೆಟ್ಟರ
ಜೀವನದಲ್ಲಿ ಮುಖ್ಯ ಘಟ್ಟ ಅಂದರೆ ಪ್ರೌಢ ಶಿಕ್ಷಣ. ಇಂತಹ ಶಿಕ್ಷಣ ಪಡೆಯುವಾಗ ವಿದ್ಯಾರ್ಥಿಗಳು ಶಾಲೆಯ ಎಲ್ಲ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅದರಲ್ಲಿ ಯಶಸ್ಸು ಪಡೆಯಬೇಕು. ಪಠ್ಯದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಅಲ್ಲಿನ ಸೋಲು ಗೆಲುವನ್ನು ನೋಡದೇ ಅದರಲ್ಲಿ ಭಾಗವಹಿಸುವುದು ಅವಶ್ಯ ಎಂದು ಸಿಸಿಎನ್ ಶಾಲೆಯ ಸಂಸ್ಥಾಪಕ ಅಧ್ಯಕ್ಷರಾದ ಚಂದ್ರಕಾಂತ ನೂರಶೆಟ್ಟರ ಹೇಳಿದರು.
ಸಮಾಜದಲ್ಲಿ ಸ್ವಾರ್ಥ ರಹಿತ ಸೇವೆಯಿಂದ ಗೌರವ: ಮಲ್ಲಿಕಾರ್ಜುನ ಶ್ರೀ
ಸಮಾಜದಲ್ಲಿ ಸ್ವಾರ್ಥ ರಹಿತ ಸೇವೆಯಿಂದ, ಸಮಾಜದ ಗೌರವಕ್ಕೆ ನಾವು ಪಾತ್ರರಾಗುತ್ತೇವೆ. ಅಂತಹ ಸೇವಾ ಗುಣವನ್ನ ಎಲ್ಲರೂ ಅನುಸರಿಸಬೇಕು ಎಂದು ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ಸದೃಢ ಆರೋಗ್ಯ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ದಾರಿ-ಶಿರಗುಪ್ಪಿ
ಉತ್ತಮ ಭವಿಷ್ಯವನ್ನು ನಿರ್ಮಾಣ ಮಾಡಿಕೊಳ್ಳಲು ಕ್ರೀಡೆ ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಅಪರಾಧ ನಿಗ್ರಹ ದಳದ ಸಿಪಿಐ ಎಸ್.ಎಂ. ಶಿರಗುಪ್ಪಿ ಹೇಳಿದರು.
ಸಮರ್ಪಕ ನಂಬರ್ ಪ್ಲೇಟ್ ಇಲ್ಲದ ವಾಹನಗಳು ಸೀಜ್

ಗದಗ ಬೆಟಗೇರಿ ಅವಳಿ ನಗರದಲ್ಲಿ ಪೊಲೀಸ್ ಇಲಾಖೆ ಸಂಚಾರಿ ನಿಯಮ ಪಾಲನೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಜಾರಿಗೆ ತಂದಿರುವ ಥರ್ಡ್‌ ಐ ಕ್ಯಾಮೆರಾ ಕಣ್ಣಿನಿಂದ ತಪ್ಪಿಸಿಕೊಳ್ಳುವುದಕ್ಕಾಗಿ ನಂಬರ್ ಪ್ಲೇಟ್ ಇಲ್ಲದೇ  ಸಂಚರಿಸುತ್ತದ್ದ ವಾಹನಗಳನ್ನು ಸೀಜ್ ಮಾಡಲಾಗಿದೆ.

ಸಮರ್ಪಕ ನಂಬರ್ ಪ್ಲೇಟ್ ಇಲ್ಲದ ವಾಹನಗಳು ಸೀಜ್
ಗದಗ ಬೆಟಗೇರಿ ಅವಳಿ ನಗರದಲ್ಲಿ ಪೊಲೀಸ್ ಇಲಾಖೆ ಸಂಚಾರಿ ನಿಯಮ ಪಾಲನೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಜಾರಿಗೆ ತಂದಿರುವ ಥರ್ಡ್‌ ಐ ಕ್ಯಾಮೆರಾ ಕಣ್ಣಿನಿಂದ ತಪ್ಪಿಸಿಕೊಳ್ಳುವುದಕ್ಕಾಗಿ ನಂಬರ್ ಪ್ಲೇಟ್ ಇಲ್ಲದೇ ಸಂಚರಿಸುತ್ತಿದ್ದ ನೂರಾರು ವಾಹನಗಳನ್ನು ಶುಕ್ರವಾರ ಪೊಲೀಸ್ ಇಲಾಖೆ ವಿಶೇಷ ಡ್ರೈವ್ ನಡೆಸಿ, ಇಲಾಖೆ ಮೋಸ ಮಾಡುತ್ತಿದ್ದವರಿಗೆ ಬಿಸಿ ಮುಟ್ಟಿಸಿದ್ದಾರೆ.
ಸಂವಿಧಾನದಿಂದ ಭಾರತ ಸದೃಢ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ: ಗಿರಿರಾಜ
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ಇಂದು ಭಾರತ ಸದೃಢ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಹ ಸಾಮಾಜಿಕ ನ್ಯಾಯ ಕೊಡುವ ರೀತಿ ಸಂವಿಧಾನವನ್ನು ಅಂಬೇಡ್ಕರ್‌ ರಚಿಸಿದ್ದಾರೆ ಎಂದು ವಾಣಿಜ್ಯ ಮಹಾವಿದ್ಯಾಲಯದ ಪ್ರಾ. ಪ್ರೊ. ಕೆ.ಗಿರಿರಾಜ ಹೇಳಿದರು.
ಗದಗ: ನಾರಾಯಣಗೌಡರ ಬಿಡುಗಡೆಗೆ ದೇವರಿಗೆ ಪ್ರಾರ್ಥನೆ
ನರಗುಂದದ ಸೋಮಾಪುರ ಓಣಿಯ ಮಾರುತೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಮಾರುತೇಶ್ವರ ದೇವರಿಗೆ ತಾಲೂಕು ಕರವೇ ಕಾರ್ಯಕರ್ತರು ಕನ್ನಡ ಹೋರಾಟಗಾರ ಟಿ. ನಾರಾಯಣಗೌಡವರು ಬೇಗ ಬಂಧನದಿಂದ ಬಿಡುಗಡೆ ಆಗಬೇಕೆಂದು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು.
ಸಾವಿತ್ರಿಬಾಯಿ ಫುಲೆ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಿರಿದಾದುದು: ಶಾಂತಲಿಂಗ ಶ್ರೀ
ಸಾವಿತ್ರಿಬಾಯಿ ಫುಲೆಯವರು ಆಗಿನ ಕಾಲದಲ್ಲಿಯೇ ರಾತ್ರಿ ಶಾಲೆಗಳನ್ನು ಪ್ರಾರಂಭಿಸಿ ಸಮಾನ ಶಿಕ್ಷಣದ ಕಲ್ಪನೆಯನ್ನು ಕೊಟ್ಟರು. ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಿರಿದಾದುದು ಎಂದು ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಶ್ರೀಗಳು ಹೇಳಿದರು.
ಸಿಇಟಿ ವಿದ್ಯಾರ್ಥಿಗಳ ಪರೀಕ್ಷಾ ತಯಾರಿಗೆ ಸಹಕಾರ ನೀಡುತ್ತೇವೆ: ಮಂಜುನಾಥ
ಪಿಯು ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆಯ ಅರ್ಜಿಗಳನ್ನು ತುಂಬುವಲ್ಲಿ ಆಗುತ್ತಿರುವ ತೊಂದರೆಗಳನ್ನು ನಿವಾರಿಸಿ ಅವರಿಗೆ ಮಾರ್ಗದರ್ಶನ ಮಾಡುವ ಕಾರ್ಯವನ್ನು ಉಪನ್ಯಾಸಕರು ಮಾಡಬೇಕು ಎಂದು ಪ್ರಭಾರಿ ಪ್ರಾಚಾರ್ಯ ಮಂಜುನಾಥ ಕೊಕ್ಕರಗುಂದಿ ಹೇಳಿದರು.
ಶೌಚಾಲಯ ಇಲ್ಲದೆ ಪ್ರೌಢಶಾಲಾ ವಿದ್ಯಾರ್ಥಿಗಳ ಪರದಾಟ
ಲಕ್ಷ್ಮೇಶ್ವರಕ್ಕೆ ಸಮೀಪದ ಪು.ಬಡ್ನಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಒಟ್ಟು172 ವಿದ್ಯಾರ್ಥಿಗಳಿಗೆ ಶೌಚಾಲಯವಿಲ್ಲದೆ ಪರದಾಡುವಂತಾಗಿದೆ. ಪ್ರೌಢಶಾಲೆಯಲ್ಲಿ 2 ಶೌಚಾಲಯಗಳನ್ನು ಕಳೆದ 2-3 ವರ್ಷಗಳಿಂದ ನಿರ್ಮಿಸುತ್ತಿದ್ದರೂ ಅವುಗಳು ಮಾತ್ರ ಮುಗಿಯದಿರುವುದು ವಿದ್ಯಾರ್ಥಿಗಳ ಪಾಲಿಗೆ ನೋವಿನ ಸಂಗತಿಯಾಗಿದೆ.
  • < previous
  • 1
  • ...
  • 397
  • 398
  • 399
  • 400
  • 401
  • 402
  • 403
  • 404
  • 405
  • ...
  • 436
  • next >
Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved