ಇಂದಿನ ಯುವ ಶಕ್ತಿಯೇ, ಮುಂದಿನ ರಾಷ್ಟ್ರ ಶಕ್ತಿನಿಜವಾದ ಶಿಷ್ಯ ಜ್ಞಾನ, ಬೆಳಕು, ದಾರಿ, ಅರಿವನ್ನು ಹುಡುಕಿಕೊಂಡು ಬರುತ್ತಾರೆ. ಗುರು ಎಂದರೆ ಬೆಳಕು, ಗುರು ಎಂದರೆ ದಾರಿ, ಅಂತಹ ಗುರುಗಳಿಂದ ವಿದ್ಯೆ ಮತ್ತು ಕೌಶಲ್ಯವನ್ನು ಪಡೆದ ವಿದ್ಯಾರ್ಥಿಗಳು ಗ್ರಾಮ ಮತ್ತು ಸಮಾಜ ಕಟ್ಟುವ ದೀಕ್ಷಾರಂಭ ಇಂದಿನ ವಿದ್ಯಾರ್ಥಿಗಳಿಗೆ ಆಗಬೇಕಾಗಿದೆ