• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೌಟುಂಬಿಕ ದೌರ್ಜನ್ಯಗಳಿಂದ ಮಹಿಳೆಯರ ಸಂರಕ್ಷಿಸಬೇಕು- ಜಿಲ್ಲಾ ನ್ಯಾಯಾಧೀಶ ಬಸವರಾಜ
ಕೌಟುಂಬಿಕ ಕಲಹಗಳಿಂದಾಗಿ ಮಹಿಳೆಯರು ಎದುರಿಸುವ ದೌರ್ಜನ್ಯಗಳಿಂದ ಅವರನ್ನು ಕಾನೂನಿನಡಿ ಸಂರಕ್ಷಿಸುವ ಕೆಲಸವಾಗಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಹೇಳಿದರು.
ಅಯ್ಯಪ್ಪ ಸ್ವಾಮಿ ಮಹಾಪೂಜಾ ಕಾರ್ಯಕ್ರಮ
ರೋಣ ತಾಲೂಕಿನ ಇಟಗಿ ಗ್ರಾಮದ ಅನ್ನದಾನೇಶ್ವರ ಮಠದಲ್ಲಿ ಅಯ್ಯಪ್ಪ ಸ್ವಾಮಿಯ ಮಹಾ ಪೂಜಾ ಕಾರ್ಯಕ್ರಮವು ಅಯ್ಯಪ್ಪ ಸ್ವಾಮಿಯ ಮಾಲೆಧಾರಿಗಳಿಂದ ಹಾಗೂ ಗ್ರಾಮದ ಹಿರಿಯರು, ಯುವಕರು, ಮಹಿಳೆಯರು ಮಕ್ಕಳು ಸೇರಿದಂತೆ ಶ್ರದ್ಧಾ ಭಕ್ತಿಯಿಂದ ಜರುಗಿತು.
ಇಂದಿನ ಯುವ ಶಕ್ತಿಯೇ, ಮುಂದಿನ ರಾಷ್ಟ್ರ ಶಕ್ತಿ
ನಿಜವಾದ ಶಿಷ್ಯ ಜ್ಞಾನ, ಬೆಳಕು, ದಾರಿ, ಅರಿವನ್ನು ಹುಡುಕಿಕೊಂಡು ಬರುತ್ತಾರೆ. ಗುರು ಎಂದರೆ ಬೆಳಕು, ಗುರು ಎಂದರೆ ದಾರಿ, ಅಂತಹ ಗುರುಗಳಿಂದ ವಿದ್ಯೆ ಮತ್ತು ಕೌಶಲ್ಯವನ್ನು ಪಡೆದ ವಿದ್ಯಾರ್ಥಿಗಳು ಗ್ರಾಮ ಮತ್ತು ಸಮಾಜ ಕಟ್ಟುವ ದೀಕ್ಷಾರಂಭ ಇಂದಿನ ವಿದ್ಯಾರ್ಥಿಗಳಿಗೆ ಆಗಬೇಕಾಗಿದೆ
ಸಿದ್ದೇಶ್ವರ ಶ್ರೀ ಶತಮಾನದ ಸಂತ
ಸರಳಾತಿ ಸರಳ ಜೀವನ ಮತ್ತು ಅರ್ಥಪೂರ್ಣ ಬೋಧನೆಗಳ ಮೂಲಕವೇ ಜನಮನಗೆದ್ದಿದ್ದ ಶ್ರೀಗಳ ಒಂದೊಂದು ಮಾತು ಮಾಣಿಕ್ಯ
ಪ್ರೋ. ಸಿಎನ್‌ಆರ್ ರಾವ್ ಗೆ ಚಂದನ ರತ್ನ ಪುರಸ್ಕಾರ
ಲಕ್ಷ್ಮೇಶ್ವರ ಪಟ್ಟಣದ ಚಂದನ ಶಾಲೆಯ ಮಕ್ಕಳು ಹಾಗೂ ಸಂಸ್ಥೆಯ ಆಡಳಿತ ಮಂಡಳಿಯು ಚಂದನ ರತ್ನ ಪುರಸ್ಕಾರ ನೀಡಿರುವುದು ಹೆಚ್ಚು ಸಂತೋಷ ತಂದಿದೆ. ಚಂದನ ಶಾಲೆಯ ಮಕ್ಕಳು ದೇಶದ ಉನ್ನತ ವಿಜ್ಞಾನಿಗಳು ಆಗಬೇಕು ಎನ್ನುವುದು ನಮ್ಮ ಕನಸಾಗಿದೆ
ಹೋರಾಟಗಾರ ಬಂಧನ‌ ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ
ಹಿಂದೂ ವಿರೋಧಿ ಸರ್ಕಾರ ಅಂತಾ ಘೋಷಣೆ ಕೂಗಿ ಹಿಂದೂ ಭಕ್ತರ ಮೇಲೆ ಹಳೆಯ ಕೇಸ್ ಗಳನ್ನು ರೀ ಓಪನ್ ಮಾಡಿ ಹಿಂದು ವಿರೋಧಿ ನೀತಿ ಅನುಸರಿಸುತ್ತಿದೆ. ಇದು ತುಘಲಕ್ ದರ್ಬಾರ್ ಅಂತಾ ಆಕ್ರೋಶ
ಮಹಿಳೆಯರು ಶಿಕ್ಷಣದಿಂದ ವಂಚಿತವಾಗದಿರಲಿ
ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ಎನ್ನುವುದು ಮರೀಚಿಕೆಯಾಗಿದ್ದ ಕಾಲದಲ್ಲಿ ಆ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಅಕ್ಷರ ಅಭ್ಯಾಸ ಮಾಡಿಸುವ ಮೂಲಕ ಅವರ ಬಾಳಿಗೆ ಬೆಳಕು ನೀಡುವ ಕಾರ್ಯ ಮಾಡಿದ್ದಾರೆ.
ಅಪರಾಧ ಇಳಿಮುಖಕ್ಕೆ ಸಹಕಾರ ಅವಶ್ಯ
ಮಹಿಳೆಯರ ಹಾಗೂ ಹಿರಿಯ ನಾಗರಿಕರ ಬಗ್ಗೆ ಗೌರವ ಮತ್ತು ಸಹಾನುಭೂತಿ ಹೊಂದಿರುವ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಿ ಸಮಸ್ಯೆಗೆ ಸಮಾಧಾನಕರ ಉತ್ತರ ನೀಡುವರು.
ಶಾಲಾ ಅಭಿವೃದ್ಧಿಗೆ ಅನುದಾನ ನೀಡುವಂತೆ ಮನವಿ
ಮಧ್ಯಾಹ್ನದ ಬಿಸಿಯೂಟ ಮುಗಿದ ನಂತರ ಮಕ್ಕಳು ಕುಡಿವ ನೀರಿಗಾಗಿ ಮನೆ ಮನೆ ಅಲೆಯುವಂತಾಗಿದೆ. ಶಾಲಾ ಮಕ್ಕಳ ಹಾಜರಾತಿಗೆ ಅನುಗುಣವಾಗಿ ಶುದ್ಧ ಕುಡಿವ ನೀರಿನ ಘಟಕ ಅಗತ್ಯ
ಸಿಹಿ ಗೆಣಸು ಬೆಳೆದು ಸೈ ಎನಿಸಿಕೊಂಡ ಶಿವಾನಂದ
ಗೆಣಸು ಸುಮಾರು 4 ರಿಂದ 5 ತಿಂಗಳ ಅವಧಿಯಲ್ಲಿ ಬೆಳೆಯುತ್ತದೆ. ವರ್ಷದಲ್ಲಿ ಒಂದು ಬಾರಿ ಮಾತ್ರ ಇದನ್ನು ಬೆಳೆಯಬಹುದಾಗಿದೆ.ಗೆಣಸಿನ ಬಳ್ಳಿಯ ಕಾಂಡ ಮತ್ತು ಬೇರುಗಳನ್ನು ನಾಟಿ ಮಾಡುತ್ತಾರೆ.
  • < previous
  • 1
  • ...
  • 399
  • 400
  • 401
  • 402
  • 403
  • 404
  • 405
  • 406
  • 407
  • ...
  • 436
  • next >
Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved