• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಿಪ್ರಸಾದರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ
ರಾಮಮಂದಿರ ಉದ್ಘಾಟನೆಗೆ ಇನ್ನೂ 20 ದಿನ ಬಾಕಿ ಇದೆ. ಜನ ಸಂತೋಷದಲ್ಲಿದ್ದಾರೆ. ಇದನ್ನು ಕಾಂಗ್ರೆಸ್‌ನವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹರಿಪ್ರಸಾದ ಅವರ ಹೇಳಿಕೆ ನೋಡಿದರೆ ಇವರೇ ಗಲಭೆಗೆ ಪ್ಲಾನ್‌ ಮಾಡುತ್ತಿದ್ದಾರೆ ಎನ್ನುವ ಬಲವಾದ ಸಂಶಯ ಕಾಡುತ್ತದೆ.
ಮೂಲ ಸೌಕರ್ಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ
ಬೀದಿ ಬದಿ ವ್ಯಾಪಾರಸ್ಥರಿಂದ ಕರ ವಸೂಲಿ ಮಾಡುವ ಆಡಳಿತ ಹಾಗೂ ಟಿವಿಸಿ ಸದಸ್ಯರು ಬೀದಿ ಬದಿ ವ್ಯಾಪಾರಸ್ಥರ ಹಿತ ಕಾಪಾಡುವಲ್ಲಿ ವಿಫಲ
ಗದಗ-ಬೆಟಗೇರಿಯಲ್ಲಿ ಅಸಮರ್ಪಕ ಬೀದಿ ದೀಪಗಳ ನಿರ್ವಹಣೆ
ಗದಗ ಬೆಟಗೇರಿ ಅವಳಿ ನಗರದಲ್ಲಿ ಹಲವಾರು ತಿಂಗಳುಗಳಿಂದ ಬೀದಿದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದ್ದು, ಇದರಿಂದಾಗಿ ಸಾರ್ವಜನಿಕರು ರಾತ್ರಿ ವೇಳೆ ಕತ್ತಲಲ್ಲಿಯೇ ಸಂಚರಿಸುವಂತಾಗಿದೆ. ಅದರಲ್ಲಿಯೂ ಪ್ರಮುಖ ಬೀದಿಗಳಲ್ಲಿಯೇ ಬೀದಿದೀಪಗಳು ಉರಿಯುತ್ತಿಲ್ಲ, ಉರಿದರೂ ಬೆರಣಿಕೆಯಷ್ಟು ಮಾತ್ರ ಬೆಳಕು ನೀಡುತ್ತಿದ್ದು, ಇನ್ನುಳಿದವರು ಹೆಸರಿಗೆ ಮಾತ್ರ ದೀಪಗಳಾಗಿ ಉಳಿದಿವೆ.
ಫಕೀರೇಶ್ವರ ಸ್ವಾಮಿಗಳು ಭಾವೈಕ್ಯತೆಗೆ ಹೆಸರುವಾಸಿ-ಚನ್ನವೀರ ಶ್ರೀ
ಶಿರಹಟ್ಟಿಯ ಜಗದ್ಗುರು ಫಕೀರಸ್ವಾಮಿಗಳು ಭಾವೈಕ್ಯತೆಗೆ ಹೆಸರು ವಾಸಿಯಾಗಿದ್ದಾರೆ. ದ್ವೇಷ ಬಿಡು ಪ್ರೀತಿ ಮಾಡು ಎನ್ನುವ ಮಹತ್ತರ ಸಂದೇಶವನ್ನು ಸಾರಿದ ಮಹಾಂತರಾಗಿದ್ದಾರೆ ಎಂದು ಹೂವಿನ ಶಿಗ್ಲಿಯ ವಿರಕ್ತಮಠದ ಚನ್ನವೀರ ಮಹಾಸ್ವಾಮಿಗಳು ಹೇಳಿದರು.
ಕೆಸಿಸಿ ಬ್ಯಾಂಕ್ ಗ್ರಾಹಕರು ಯೋಜನೆಗಳ ಸದ್ಬಳಕೆ ಮಾಡಿಕೊಳ್ಳಿ: ಕಲಗುಡಿ
ಕೆಸಿಸಿ ಬ್ಯಾಂಕ್ ಗ್ರಾಹಕರ, ರೈತರ ಅನುಕೂಲಕ್ಕಾಗಿ ಪ್ರಸ್ತುತ ಹೊಸ ಬೆಳಕು ಕಾರ್ಯಕ್ರಮದಡಿ ಹೊಸ ಸಾಲ ವಿತರಣೆ, ಠೇವಣಾತಿ ಸಂಗ್ರಹ ಸೇರಿದಂತೆ ಅನೇಕ ಯೋಜನೆಗಳು ಚಾಲ್ತಿಯಲ್ಲಿವೆ, ಗ್ರಾಹಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಬ್ಯಾಂಕ್ ನಿರ್ದೇಶಕ ಎಂ.ಎಫ್‌. ಕಲಗುಡಿ ಹೇಳಿದರು.
ಪ್ರತಿಯೊಬ್ಬ ಸಾಧಕರಿಗೆ ಶಿಕ್ಷಣ ಅತೀ ಅವಶ್ಯಕ-ಮಹೇಶ ನಾಲವಾಡ
ನಾವು ನಮ್ಮ ಜೀವನದಲ್ಲಿ ಏನನ್ನಾದರೂ ಸಾಧಿಸಿ ಛಲದಿಂದ ಮುಂದೆ ಬರಬೇಕಾದರೆ ಶಿಕ್ಷಣವೇ ಪ್ರಮುಖವಾಗಿರುತ್ತದೆ. ಪ್ರತಿಯೊಬ್ಬ ಸಾಧಕರಿಗೆ ಶಿಕ್ಷಣ ಅತೀ ಅವಶ್ಯವಾಗಿರುತ್ತದೆ ಎಂದು ಹುಬ್ಬಳ್ಳಿ ಮಹೇಶ ನಾಲವಾಡ ಪ್ರತಿಷ್ಠಾನದ ಸಂಸ್ಥಾಪಕ ಮಹೇಶ ನಾಲವಾಡ ಹೇಳಿದರು.
ಸಂವಿಧಾನ ಬದಲಾಯಿಸುತ್ತೇವೆ ಎನ್ನುವವರಿಗೆ ಭೀಮಾ ಕೋರೆಗಾಂವ ಯುದ್ಧದ ನೆನಪಿರಲಿ
ಸಂವಿಧಾನ ಬದಲಾಯಿಸುತ್ತೇವೆ ಎನ್ನುವವರಿಗೆ ಭೀಮಾ ಕೋರೆಗಾಂವ ಯುದ್ಧದ ನೆನಪಿರಲಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮತಿ (ಅಂಬೇಡ್ಕರವಾದ) ಜಿಲ್ಲಾ ಪ್ರಧಾನ ಸಂಚಾಲಕರಾದ ಬಾಲರಾಜ ಅರಬರ ಹೇಳಿದರು.
ಪರಿಶಿಷ್ಟ ಜಾತಿ, ಪಂಗಡದ ಅನುದಾನ ಅರ್ಹರಿಗೆ ತಲುಪಿಸಿ-ಡಿಸಿ
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಅಧಿಕ ಪ್ರಮಾಣದ ಅನುದಾನ ಮೀಸಲಿಟ್ಟಿದೆ. ಪ್ರತಿ ಇಲಾಖೆಯಲ್ಲಿಯೂ ಪ್ರತ್ಯೇಕ ಅನುದಾನ ನೀಡಿದ್ದು, ಅರ್ಹರಿಗೆ ನಿಗದಿತ ಅವಧಿಯೊಳಗೆ ತಲುಪಿಸುವ ಕಾರ್ಯ ಇಲಾಖೆಯ ಅಧಿಕಾರಿಗಳು ಮಾಡಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.
ಸಹಕಾರಿ ಬ್ಯಾಂಕ್‌ಗಳ ಅಭಿವೃದ್ಧಿಗೆ ನಿರ್ದೇಶಕರು ಶ್ರಮಿಸಬೇಕು: ಘೋರ್ಪಡೆ
ಪತ್ತಿನ ಸಹಕಾರಿ ಸಂಘಗಳಿಗೆ ಆಯ್ಕೆಯಾಗುವ ನಿರ್ದೇಶಕರು ಸಹಕಾರಿ ಸಂಘಗಳಲ್ಲಿ ರೈತರಿಗೆ ಹಾಗೂ ಗ್ರಾಹಕರಿಗೆ ಸಿಗುವ ಸಾಲದ ಕುರಿತು ಮಾಹಿತಿ ನೀಡುವ ಮೂಲಕ ಸಹಕಾರಿ ಬ್ಯಾಂಕ್‌ಗಳ ಅಭಿವೃದ್ಧಿಗೆ ಶ್ರಮಿಸಬೇಕಿದೆ ಎಂದು ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಿವರಾಜ ಘೋರ್ಪಡೆ ಹೇಳಿದರು.
ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಬಿಡುಗಡೆಗೆ ಆಗ್ರಹಿಸಿ ಉರುಳು ಸೇವೆ
ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ ಬಿಡುಗಡೆಗೆ ಆಗ್ರಹಿಸಿ ಕರವೇ ಕಾರ್ಯಕರ್ತರು ಗದಗ ನಗರದ ಎಪಿಎಂಸಿ ಆವರಣದಿಂದ ಪಂ.ಪುಟ್ಟರಾಜ ಗವಾಯಿಗಳ ಮಠದವರೆಗೆ ಉರುಳು ಸೇವೆ ಮಾಡುವ ಮೂಲಕ ಒತ್ತಾಯಿಸಿದರು.
  • < previous
  • 1
  • ...
  • 400
  • 401
  • 402
  • 403
  • 404
  • 405
  • 406
  • 407
  • 408
  • ...
  • 436
  • next >
Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved