ನಮ್ಮ ನಾಡಿನ ಸಂಸ್ಕೃತಿಯ ಶಾಸನಗಳು, ತಾಡೋಲೆಗಳ ರಕ್ಷಣೆಯಾಗಲಿ: ಶ್ರೀಗಳುನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಶ್ರೀ ಗುರು ಬ್ರಹ್ಮಾನಂದ ಶಿವಾನುಭವ ಧರ್ಮಸಂಸ್ಥೆಯ, ಶ್ರೀ ದೊರೆಸ್ವಾಮಿ ವಿರಕ್ತಮಠ, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ೩೫೩ನೇ ಮಾಸಿಕ ಶಿವಾನುಭವ ಹಾಗೂ ಏಕೀಕರಣ ಯೋಧರ ಯಶೋಗಾಥೆ-೬ ಕಾರ್ಯಕ್ರಮ ನಡೆಯಿತು.