• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡದ ಉಳಿವಿಗಾಗಿ ಹೋರಾಟ ಮಾಡಿದವರ ಜೈಲಿಗೆ ಹಾಕಿದ ಸರ್ಕಾರ
ತಾಯಿ ನಾಡಿನಲ್ಲಿ ಕನ್ನಡ ನಾಮಫಲಕ ಹಾಕಬಾರದೆಂದು ಹೋರಾಟ ಮಾಡಿದ ಟಿ. ನಾರಾಯಣಗೌಡವರನ್ನು ಪೊಲೀಸರು ಬಂಧನ ಮಾಡಿದ್ದು ಖಂಡನೀಯ ಎಂದು ನರಗುಂದದಲ್ಲಿ ಕನ್ನಡಪರ ಒಕ್ಕೂಟಗಳು ಮುಖಂಡ ರಾಘವೇಂದ್ರ ಗುಜಮಾಗಡಿ ಹೇಳಿದರು.
ಸಿಡಿಪಿಒ ಅನುಚಿತ ವರ್ತನೆ: ಗೃಹಲಕ್ಷ್ಮೀ ಫಲಾನುಭವಿಗಳಿಂದ ಪ್ರತಿಭಟನೆ
ಸಿಡಿಪಿಒ ವಿರೂಪಾಕ್ಷಯ್ಯ ಹಿರೇಮಠ ಅವರು ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಕೂಡಲೇ ಸಿಡಿಪಿಒ ಅವರ ಮೇಲೆ ಮೇಲಧಿಕಾರಿಗಳು ಸೂಕ್ತ ಕ್ರಮ‌ ಜರುಗಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿ ತಾಲೂಕಿನ ವಿವಿಧ ಗ್ರಾಮದ ಜನತೆ ಸೋಮವಾರ ಪಟ್ಟಣದ ಸಿಡಿಪಿಒ ಕಾರ್ಯಾಲಯದ ಎದುರು ಕೆಲ ಕಾಲ ಪ್ರತಿಭಟನೆ ನಡೆಸಿ ಆಗ್ರಹಿಸಿದರು.
ಕನ್ನಡ ನಾಡಿನ ಕಲೆ, ಸಂಸ್ಕೃತಿಗೆ ಶಿಲ್ಪಿ ಜಕಣಾಚಾರಿ ಕೊಡುಗೆ ಅಪಾರ-ವಾಸುದೇವ ಸ್ವಾಮಿ
ನಮ್ಮ ದೇಶದ ಇತಿಹಾಸದಲ್ಲಿ ಹೆಸರು ಮಾಡಿರುವ ಪುರಾತನ ದೇವಾಲಯಗಳ ನಿರ್ಮಾಣದಲ್ಲಿ ಎದ್ದು ಕಾಣುವ ಹೆಸರು ಅಮರಶಿಲ್ಪಿ ಜಕಣಾಚಾರಿ ಅವರದ್ದು ಎಂದರೆ ಅತಿಶಯೋಕ್ತಿಯಲ್ಲ ಎಂದು ಜಕಣಾಚಾರಿ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ವಾಸುದೇವ ಸ್ವಾಮಿ ಹೇಳಿದರು.
ಜಿಲ್ಲಾ ಬ್ರಾಹ್ಮಣ ಸಂಘದಿಂದ 2024ನೇ ವರ್ಷದ ದಿನದರ್ಶಿಕೆ ಬಿಡುಗಡೆ ಸಮಾರಂಭ
ಜಿಲ್ಲಾ ಬ್ರಾಹ್ಮಣ ಸಂಘದಿಂದ ಭಾನುವಾರ ಗದಗ ನಗರದ ಶಂಕರಮಠ ಸಮುದಾಯ ಭವನದಲ್ಲಿ 2024ನೇ ವರ್ಷದ ದಿನದರ್ಶಿಕೆ ಬಿಡುಗಡೆ ಸಮಾರಂಭ ನೆರವೇರಿತು.
ಕರವೇ ಮುಖಂಡರ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ
ಕರವೇ ರಾಜ್ಯ ಅಧ್ಯಕ್ಷರು ಸೇರಿದಂತೆ ಕರವೇ ಕಾರ್ಯಕರ್ತರು ಮುಖಂಡರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಸೋಮವಾರ ಕರವೇ ಕಾರ್ಯಕರ್ತರು ಶಿರಹಟ್ಟಿಯಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
2ರಂದು ಬೆಳಗಾವಿಯಲ್ಲಿ ಪಂಚಮಸಾಲಿ 2ಎ ಮೀಸಲಾತಿ ಕುರಿತು ಪೂರ್ವಭಾವಿ ಸಭೆ
ಮುಂದಿನ ರೂಪುರೇಷೆಗಳ ಕುರಿತು ಚರ್ಚಿಸಲು ಜ. 2ರಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಅಖಿಲ ಕರ್ನಾಟಕ ಲಿಂಗಾಯತ ಪಂಚಮಸಾಲಿ ಟ್ರಸ್ಟ್‌ ತಾಲೂಕು ಅಧ್ಯಕ್ಷ ಕೊಟ್ರಗೌಡ ಪಾಟೀಲ ಹೇಳಿದರು.
ನಮ್ಮ ನಾಡಿನ ಸಂಸ್ಕೃತಿಯ ಶಾಸನಗಳು, ತಾಡೋಲೆಗಳ ರಕ್ಷಣೆಯಾಗಲಿ: ಶ್ರೀಗಳು
ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಶ್ರೀ ಗುರು ಬ್ರಹ್ಮಾನಂದ ಶಿವಾನುಭವ ಧರ್ಮಸಂಸ್ಥೆಯ, ಶ್ರೀ ದೊರೆಸ್ವಾಮಿ ವಿರಕ್ತಮಠ, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ೩೫೩ನೇ ಮಾಸಿಕ ಶಿವಾನುಭವ ಹಾಗೂ ಏಕೀಕರಣ ಯೋಧರ ಯಶೋಗಾಥೆ-೬ ಕಾರ್ಯಕ್ರಮ ನಡೆಯಿತು.
ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಕಾದ ಮಹಿಳೆಯರಿಗೆ ನಿರಾಸೆ
ಗೃಹಲಕ್ಷ್ಮೀ ನೋಂದಣಿ ಸಲುವಾಗಿ ಲಕ್ಷ್ಮೇಶ್ವರ ಪುರಸಭೆಗೆ ಆಗಮಿಸಿದ್ದ ಮಹಿಳೆಯರಿಗೆ ಅಲ್ಲಿ ನೋಂದಣಿ ಮಾಡುತ್ತಿಲ್ಲ ಎಂದು ತಿಳಿದು ನಿರಾಸೆಯಿಂದ ಮನೆಗೆ ಮರಳಿದ್ದಾರೆ.
ಕೋವಿಡ್ ಸೋಂಕು ನಿಯಂತ್ರಣ, ನಿರ್ವಹಣೆಗೆ ಸನ್ನದ್ಧರಾಗಿ
ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಚಿವ ಎಚ್.ಕೆ. ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅವರು ಗದಗದಲ್ಲಿ ಬುಧವಾರ ಸಿದ್ಧತೆ ಪರಿಶೀಲಿಸಿದ್ದಾರೆ.
ಶಿಕ್ಷಕರೇ ಕಣ್ಣಿಗೆ ಕಾಣುವ ದೇವರು
ನರಗುಂದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ 1993-94ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನೆ, ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 401
  • 402
  • 403
  • 404
  • 405
  • 406
  • 407
  • 408
  • 409
  • ...
  • 436
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved