• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದೂಗಳ ಪಾಲಿಗೆ ಜ. 22 ಪವಿತ್ರ ದಿನವಾಗಲಿದೆ
ಮುಂಡರಗಿ ಪಟ್ಟಣದಲ್ಲಿ ಶ್ರೀ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಹಾಗೂ ವಿಶ್ವ ಹಿಂದೂ ಪರಿಷತ್ ಮುಂಡರಗಿ ವತಿಯಿಂದ ಹಮ್ಮಿಕೊಂಡಿದ್ದ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಅಯೋಧ್ಯೆಯಿಂದ ಬಂದ ಮಂತ್ರಾಕ್ಷತೆ ಕಳಸದ ಶೋಭ ಯಾತ್ರೆ ನಡೆಯಿತು.
ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ
೨೦೨೨-೨೦೨೩ನೇ ಸಾಲಿನ ಕಾರ್ಮಿಕರ ಕಲ್ಯಾಣ ನಿಧಿ ಯೋಜನೆ ಅಡಿಯ ವಿದ್ಯಾರ್ಥಿ ವೇತನ ಬಿಡುಗಡೆ ಆಗ್ರಹಿಸಿ ಹಾಗೂ ವಿದ್ಯಾರ್ಥಿ ವೇತನ ಕಡಿತಗೊಳಿಸಿರುವ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಗರದಲ್ಲಿ ಪ್ರತಿಭಟನೆ ನಡೆಸಿ, ಗದಗ ತಾಲೂಕು ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಒಂದು ಸಮುದಾಯ ಗುರಿಯಾಗಿಸಿಕೊಂಡು ಜಾತಿ ಗಣತಿ -ಶಾಸಕ ಸಿಸಿಪಾ
ಜಾತಿ ಜನಗಣತಿಯನ್ನು ನಾಲ್ಕು ಗೋಡೆ ಮಧ್ಯೆ ನಡೆಸಲಾಗಿದೆ. ಅದರಲ್ಲಿಯೂ ಲಿಂಗಾಯತ ಸಮುದಾಯವನ್ನು ಗುರಿಯಾಗಿರಿಸಿಕೊಂಡು ಗಣತಿ ಮಾಡಿದ್ದು, ಅದನ್ನು ಬಲವಾಗಿ ವಿರೋಧಿಸುತ್ತೇವೆ. ಶಾಸಕ ವಿನಯ ಕುಲಕರ್ಣಿ ನೇತೃತ್ವದಲ್ಲಿ ಸಹಿ ಸಂಗ್ರಹ ಚಳವಳಿ ಆರಂಭವಾಗಿದೆ. ನಾನು ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲದ ಜಾತಿ ಗಣತಿ ವಿರೋಧಿಸಿ ಸಹಿ ಹಾಕಿದ್ದೇವೆ ಎಂದು ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಉತ್ಸಾಹವಿದ್ದರೆ ಕನಸು ನನಸಾಗಿಸುವ ಬಾಗಿಲು ತಾನಾಗಿಯೇ ತೆರೆಯುತ್ತದೆ
ವಿಪ ಸಭಾಪತಿ ಬಸವರಾಜ್ ಹೊರಟ್ಟಿ ದಂಪತಿ ದತ್ತು ಪಡೆದ ಗದಗ ಸಿದ್ಧಲಿಂಗ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಧಿಸುವ ಛಲವೊಂದಿದ್ದರೆ ಅಸಾಧ್ಯವಾದನ್ನು ಸಾಧ್ಯವಾಗಿಸಬಹುದು ಎಂಬ ವಿಷಯದ ಕುರಿತು ಅವ್ವ ಸೇವಾ ಟ್ರಸ್ಟ್ ಹುಬ್ಬಳ್ಳಿ ಆಯೋಜಿಸಿದ್ದ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಎ. ರಡ್ಡೇರ ಹೇಳಿದರು.
ಕೋವಿಡ್, ಜಿಲ್ಲೆಯಲ್ಲಿ ಸಿದ್ಧವಿದೆ 80 ಐಸೋಲೇಶನ್‌ ಬೆಡ್
ಜೆಎನ್ 1 ಪತ್ತೆಯಾದ ಹಿನ್ನೆಲೆಯಲ್ಲಿ ಸರ್ಕಾರ ಕೋವಿಡ್ ನೂತನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರನ್ವಯ ಗದಗ ಜಿಲ್ಲೆಯಲ್ಲಿಯೂ ಕೋವಿಡ್ ಪರೀಕ್ಷೆಯನ್ನು ಕಡ್ಡಾಯಗೊಳಿಸಿದ್ದು, ನೆಗಡಿ, ಕೆಮ್ಮು, ತೀವ್ರತರ ಜ್ವರ ಸೇರಿದಂತೆ (ಸಾರಿ) ಸಮಸ್ಯೆ ಕಂಡು ಬಂದ 100 ಜನರನ್ನು ನಿತ್ಯವೂ ತಪಾಸಣೆಗೊಳಿಸಲಾಗುತ್ತಿದೆ.
ಕೋವಿಡ್, ಜಿಲ್ಲೆಯಲ್ಲಿ ಸಿದ್ಧವಿದೆ 80 ಐಸೋಲೇಶನ್‌ ಬೆಡ್
ಜೆಎನ್ 1 ಪತ್ತೆಯಾದ ಹಿನ್ನೆಲೆಯಲ್ಲಿ ಸರ್ಕಾರ ಕೋವಿಡ್ ನೂತನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರನ್ವಯ ಗದಗ ಜಿಲ್ಲೆಯಲ್ಲಿಯೂ ಕೋವಿಡ್ ಪರೀಕ್ಷೆಯನ್ನು ಕಡ್ಡಾಯಗೊಳಿಸಿದ್ದು, ನೆಗಡಿ, ಕೆಮ್ಮು, ತೀವ್ರತರ ಜ್ವರ ಸೇರಿದಂತೆ (ಸಾರಿ) ಸಮಸ್ಯೆ ಕಂಡು ಬಂದ 100 ಜನರನ್ನು ನಿತ್ಯವೂ ತಪಾಸಣೆಗೊಳಿಸಲಾಗುತ್ತಿದೆ.
ದೀಪದ ಬೆಳಕಿಗೆ ಬಹಳ ಬೆಲೆ ಇದೆ-ಮೌನೇಶ್ವರ ಶ್ರೀ
ಶಿರಹಟ್ಟಿ ಪಟ್ಟಣದ ಶ್ರೀ ಪೇಟೆ ವೀರಭದ್ರೇಶ್ವರ ದೇವಸ್ಥಾನದ ಕಾರ್ತಿಕೋತ್ಸವ ಸಮಾರಂಭದ ದಿವ್ಯ ಸಾನಿದ್ಯ ವಹಿಸಿ ಶ್ರೀ ಕ್ಷೇತ್ರ ವರವಿ ಮೌನೇಶ್ವರ ಮಠದ ಶ್ರೀ ಮೌನೇಶ್ವರ ಮಹಾಸ್ವಾಮಿಗಳು ಮಾತನಾಡಿದರು. ಕತ್ತಲೆ ಎನ್ನುವುದು ಅಸ್ತಿತ್ವದಲ್ಲಿಲ್ಲ. ಮನುಷ್ಯರು ದೀಪ ಹಚ್ಚುವ ಕೆಲಸ ಮಾಡಬೇಕು. ದೀಪದ ಬೆಳಕಿಗೆ ಬಹಳ ಬೆಲೆ ಇದೆ. ದೀಪವು ತಾನು ಉರಿದು ಎಲ್ಲರಿಗೂ ಬೆಳಕು ನೀಡುತ್ತದೆ. ಇಂತಹ ಬೆಳಗುವ ಜ್ಯೋತಿಗೆ ಯಾವುದೇ ಜಾತಿಯಿಲ್ಲ. ಹಾಗೆ ಮನುಷ್ಯನು ತನ್ನ ಜೀವನದಲ್ಲಿ ದೀಪದಂತೆ ಎಲ್ಲರಿಗೂ ಒಳಿತು ಬಯಸಿ ಬೆಳಕು ನೀಡಬೇಕು ಎಂದರು.
ಕುಡಿಯುವ ನೀರು, ಗಟಾರ ಸ್ವಚ್ಛತೆ ಗಮನಹರಿಸಲು ಆಗ್ರಹ
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಮೂರು ದಿನಗಳಿಂದ ಇಲ್ಲಿಯ ಗ್ರಾಪಂಯಿಂದ ನಡೆದ ೨೦೨೩-೨೪ನೇ ಸಾಲಿನ ವಾರ್ಡ್‌ ಸಭೆಯಲ್ಲಿ ಸಮರ್ಪಕ ಕುಡಿಯುವ ನೀರು, ಗಟಾರು ಸ್ವಚ್ಛತೆ, ಅಂಗನವಾಡಿಗೆ ಮೂಲಭೂತ ಸೌಲಭ್ಯ, ಮನರೇಗಾ ಯೋಜನೆಯ ವಿವಿಧ ಕಾಮಗಾರಿಗಳು, ಸ್ಮಶಾನ, ನಿವೇಶನ ಹಂಚಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.
ಎಲ್ಲರೂ ಮಕ್ಕಳನ್ನು ಶಾಲೆಗೆ ಕಳಿಸುವ ಮೂಲಕ ಶಿಕ್ಷಣವಂತರನ್ನಾಗಿ ಮಾಡಿ
ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್‌ ನಗರದಲ್ಲಿ ಶ್ರೀದುರ್ಗಾದೇವಿ 71ನೇ ಕಾರ್ತಿಕೋತ್ಸವ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಅದ್ಧೂರಿ ಭಜನಾ ಪದಗಳ ಕಾರ್ಯಕ್ರಮವನ್ನು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಜಿಪಂ ಮಾಜಿ ಅಧ್ಯಕ್ಷೆ ಸುಜಾತಾ ದೊಡ್ಡಮನಿ ಉದ್ಘಾಟಿಸಿದರು.
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ
ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ೧೧ ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆಯಾದ ಸೇವಾ ಕಾಯಮಾತಿ ಮಾಡುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದಿಂದ ಗದಗ ನಗರದ ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪಾದಯಾತ್ರೆಯ ಮಾಡುವ ಮೂಲಕ ತೆರಳಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 404
  • 405
  • 406
  • 407
  • 408
  • 409
  • 410
  • 411
  • 412
  • ...
  • 435
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved