• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇವಾ ಪಾಕ್ಷಿಕ ಅಭಿಯಾನ ಯಶಸ್ವಿಗೊಳಿಸಿ
ಸೇವಾ ಪಾಕ್ಷಿಕ ಅಭಿಯಾನದ ಅಡಿಯಲ್ಲಿ ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಸ್ವಚ್ಛತಾ ಕಾರ್ಯಕ್ರಮ, ತಾಯಿ ಹೆಸರಿನಲ್ಲಿ ಒಂದು ಸಸಿ, ಚಿತ್ರಕಲಾ ಕಾರ್ಯಕ್ರಮ ದೇಶಾದ್ಯಂತ ಜರುಗಲಿವೆ
ವರ್ಷದೊಳಗೆ ಕಿತ್ತುಹೋದ ಡಾಂಬರ್ ರಸ್ತೆ !
ಭೀಷ್ಮ ಕೆರೆ ದಂಡೆಯ ಮೇಲಿರುವ ದ್ವಿಪಥ ರಸ್ತೆಯಂತೂ ಸಂಚಾರಕ್ಕೆ ಬರದಂತಾಗಿದೆ. ವರ್ಷದ ಹಿಂದಷ್ಟೇ ಪ್ರಮುಖ ರಸ್ತೆ ಡಾಂಬರೀಕರಣ ಮಾಡಲಾಗಿತ್ತು
ಅರ್ಹ ರೇಶನ್ ಕಾರ್ಡ್‌ ಫಲಾನುಭವಿಗಳ ಸರ್ವೆ ಕಾರ್ಯ ನಡೆಸಿ
ರಾಜ್ಯ ಸರ್ಕಾರದಿಂದ ಜಾರಿಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶ
ಜಗತ್ತಿನ ಕಲ್ಯಾಣಕ್ಕಾಗಿ ಬದುಕಿದ ಪಂ.ಪುಟ್ಟರಾಜ ಗವಾಯಿಗಳು
ಯಳವತ್ತಿ ಗ್ರಾಮದಲ್ಲಿ ಪುಟ್ಟರಾಜ ಗವಾಯಿಗಳವರ ಪುಣ್ಯಸ್ಮರಣೋತ್ಸವ ನೆಪದಲ್ಲಿ ಆಧ್ಯಾತ್ಮಿಕ ಚಿಂತನ ನಡೆಯುತ್ತಿರುವುದು ಸ್ವಾಗತಾರ್ಹ
ಸಮಸ್ಯೆಗಳಿಗೆ ಅಧಿಕಾರಿಗಳು ಶೀಘ್ರ ಸ್ಪಂದಿಸಿ ಪರಿಹಾರ ನೀಡಿ
ವಿಶಿಷ್ಟ ವಿನೂತನ ಕಾರ್ಯಕ್ರಮ ಪ್ರಭುವಿನೆಡೆಗೆ ಕಾರ್ಯಕ್ರಮವಾಗಿದೆ. ಜಿಲ್ಲಾ ಕ್ರೀಡಾಂಗಣ ಸೇರಿದಂತೆ ನಗರದಲ್ಲಿ ಮೂರು ಕಡೆ ಪ್ರ.ಪ್ರ.ಯಂತ್ರ ಅಳವಡಿಸಲಾಗಿದೆ
ಡೋಣಿ ಗ್ರಾಮ ಬೆಳೆವಿಮೆಯ ಅಕ್ರಮದ ಕೇಂದ್ರ: ವೆಂಕನಗೌಡ ಗೋವಿಂದಗೌಡ್ರ
ಬೆಳೆವಿಮೆ ಹೆಸರಿನಲ್ಲಿ ರೈತರನ್ನು ಸಾಕಷ್ಟು ವಂಚಿಸಲಾಗುತ್ತಿದ್ದು, ಅದನ್ನು ನಡೆಸುವ ಹಲವಾರು ಏಜೆಂಟರು ಮುಂಡರಗಿ ತಾಲೂಕಿನ ಡೋಣಿ ಗ್ರಾಮದಲ್ಲಿದ್ದಾರೆ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಆರೋಪಿಸಿದರು.
ಸಮೀಕ್ಷೆಯಲ್ಲಿ ಲಿಂಗಾಯತ ಕುಡು ಒಕ್ಕಲಿಗ ಎಂದು ಬರೆಸಿ: ಪಾಟೀಲ
ಸಾಮಾಜಿಕ ಮತ್ತು ಶೈಕ್ಷಣಿಕ (ಜಾತಿ) ಸಮೀಕ್ಷೆಯಲ್ಲಿ ಕುಡು ಒಕ್ಕಲಿಗ ಸಮಾಜ ಬಾಂಧವರು ಧರ್ಮದ ಕಾಲಂನಲ್ಲಿ ಲಿಂಗಾಯತವೆಂದು ಉಪಜಾತಿ ಕಾಲಂದಲ್ಲಿ ಲಿಂಗಾಯತ ಕುಡು ಒಕ್ಕಲಿಗ ಎಂದು ಬರೆಸಬೇಕೆಂದು ಅಖಿಲ ಕರ್ನಾಟಕ ಲಿಂಗಾಯತ ಕುಡು ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ ಶಿವಕುಮಾರ ಪಾಟೀಲ ಹೇಳಿದರು.
ಸರ್ಕಾರ ಸಮಗ್ರ ಬೆಳೆಗಳಿಗೆ ಪರಿಹಾರ ನೀಡಲಿ: ವಿಜಯ ಕುಲಕರ್ಣಿ
ಸಮಗ್ರ ಬೆಳೆಹಾನಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಕೇಂದ್ರ ಕಳಸಾ ಬಂಡೂರಿ ನಾಲಾ ಯೋಜನೆ ಹೋರಾಟ ಸಮಿತಿ ಹಾಗೂ ತಾಲೂಕು ಕೃಷಿಕ ಸಮಾಜದ ಸಂಯುಕ್ತ ಆಶ್ರಯದಲ್ಲಿ ನರಗುಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರಜಾಪ್ರಭುತ್ವದಲ್ಲಿ ಸರ್ವ ಜನಾಂಗದ ಹಿತ ಕಾಯುವ ಅವಕಾಶ: ಎರ್ರಿಸ್ವಾಮಿ
ಮುಂಡರಗಿ ಪಟ್ಟಣದ ತಾಪಂ ಆವರಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಜಾಥಾಕ್ಕೆ ಸೋಮವಾರ ತಹಸೀಲ್ದಾರ್‌ ಎರ್ರಿಸ್ವಾಮಿ ಪಿ.ಎಸ್. ಚಾಲನೆ ನೀಡಿದರು.
ಶಾಲೆಗೆ ಭೂದಾನಿಗಳ ಹೆಸರು ಇಡಲು ವಿಳಂಬ, ಕುಟುಂಬಸ್ಥರ ಆಕ್ರೋಶ
ಲಕ್ಷ್ಮೇಶ್ವರ ಶಿಗ್ಲಿ ಗ್ರಾಮದ ನವಚೇತನ ವಿದ್ಯಾನಿಕೇತನ ಸಂಸ್ಥೆಗೆ ಕೋಟ್ಯಂತರ ರು. ಬೆಲೆಬಾಳುವ ಭೂಮಿ ದಾನ ಮಾಡಿರುವ ದ್ಯಾಮಣ್ಣ ತೋಟದ ಅವರ ಹೆಸರು ಇಡಲು ವಿಳಂಬ ಮಾಡುತ್ತಿರುವುದಕ್ಕೆ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 547
  • next >
Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಅಪ್ಪಟ ಗ್ರಾಮೀಣ ಸೊಗಡಿನ ರಾಜಕಾರಣಿ ಮೇಟಿ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved