• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಮೇಲಿನ ಸೇಡಿಗಾಗಿ ಸರ್ಕಾರದಿಂದ ಶಿಕ್ಷಣ ವ್ಯವಸ್ಥೆ ಹಾಳು
ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಪಠ್ಯಕ್ರಮ ರದ್ದು ಮಾಡ್ತಿವಿ ಅಂತ ಹೇಳಿದರು. ಶಿಕ್ಷಣ ಇಲಾಖೆಯಲ್ಲಿ ಪಠ್ಯಕ್ರಮದ ಕುರಿತು ರಾಜಕೀಯ ಹಸ್ತಕ್ಷೇಪ ಆಗಬಾರದು.
ಬೀದಿ ಬದಿ ವ್ಯಾಪಾರಿಗಳ ಸಂಘದಿಂದ ಪ್ರತಿಭಟನೆ
ಬೀದಿ ವ್ಯಾಪಾರಿಗಳಿಗೆ ನ್ಯಾಯ ಒದಗಿಸದಿದ್ದರೆ ನಿರಂತರ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ
ನಾಡಿನ ಸಮಗ್ರತೆಗೆ ಅಳವಂಡಿ ಶಿವಮೂರ್ತಿ ಶ್ರೀಗಳ ಕೊಡುಗೆ ಅಪಾರ
ಶಿವಮೂರ್ತಿ ಸ್ವಾಮಿಗಳು ಬದುಕಿನುದ್ದಕ್ಕೂ ಮಾನವೀಯತೆ ಉಸಿರೆರೆದವರು.
ಯೋಗ, ಜ್ಞಾನಕ್ಕೆ ಮಹತ್ವ ನೀಡಿದರೆ ಆರೋಗ್ಯ ಕಾಪಾಡಲು ಸಾಧ್ಯ:ಡಾ. ಗಣೇಶರಾವ್
ಕ್ಯಾನ್ಸರ್ ರೋಗವನ್ನು ಬೇಗನೆ ಪತ್ತೆ ಹಚ್ಚಿದರೆ ಮಾತ್ರ ಗುಣಮುಖರಾಗುತ್ತಾರೆ.
ಬರಗಾಲದಿಂದ ತತ್ತರಿಸಿರುವ ಎಲ್ಲ ರೈತರಿಗೂ ಬರ ಪರಿಹಾರ ನೀಡಿ
ರೈತರನ್ನು ವಿಂಗಡಣೆ ಮಾಡದೆ ಬರಗಾಲದಿಂದ ತತ್ತರಿಸಿರುವ ಎಲ್ಲ ರೈತರಿಗೆ ಬರ ಪರಿಹಾರದ ಹಣ ಒದಗಿಸುವಂತೆ ರೋಣ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯಿಂದ ಗದಗ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರ ಮೂಲಕ ಕೃಷಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಅಂಜಲಿ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆ ನೀಡಲು ಆಗ್ರಹ
ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಕ್ರಾಂತಿ ಸೇನಾ ಜಿಲ್ಲಾ ಮಹಿಳಾ ಸಂಘಟನೆ ವತಿಯಿಂದ ಸೋಮವಾರ ಗದಗ ನಗರದಲ್ಲಿ ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಕೆ.ಎಚ್. ಪಾಟೀಲರ ಚಿಂತನೆಗಳ ಸಾಕಾರಕ್ಕೆ ಕೈ ಜೋಡಿಸಿ: ಎಚ್.ಕೆ. ಪಾಟೀಲ
ಗದಗ ತಾಲೂಕಿನ ಹುಲಕೋಟಿ ಗ್ರಾಮದ ಕೆ.ಎಚ್. ಪಾಟೀಲ ಸೆಂಟರ್ ಫಾರ್ ಹ್ಯೂಮನ್ ಎಕ್ಸಲೆನ್ಸ್‌ನ ಸ್ವಾಮಿ ವಿವೇಕಾನಂದ ಪಿಯು ಕಾಲೇಜ್ ಆವರಣದಲ್ಲಿ ಸಹಕಾರ ಕ್ಷೇತ್ರದ ಭೀಷ್ಮ ಕೆ.ಎಚ್. ಪಾಟೀಲ ಜನ್ಮ ಶತಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಇನ್‌ಸ್ಟಿಟ್ಯೂಟ್‌ ಆಫ್ ನರ್ಸಿಗ್ ಸೈನ್ಸಸ್ ಕಟ್ಟಡ ಉದ್ಘಾಟಿಸಲಾಯಿತು.
ಮುಂಗಾರು ಆರಂಭಕ್ಕೆ ಮುನ್ನ ಕೃಷಿ ಸಲಕರಣೆ ಸಿದ್ಧತೆ
ಇನ್ನೇನು ಮುಂಗಾರು ಆರಂಭವಾಗುವ ಹಂತದಲ್ಲಿದ್ದು, ಶಿರಹಟ್ಟಿ ತಾಲೂಕಿನಲ್ಲಿ ರೈತರು ತಮ್ಮ ಕೃಷಿ ಸಲಕರಣೆಗಳ ಸಿದ್ಧತೆ ಹಾಗೂ ಬಿತ್ತನೆ ಬೀಜ ಸಂಗ್ರಹಣೆಯಲ್ಲಿ ತೊಡಗಿದ್ದಾರೆ. ಕಂಬಾರ, ಬಡಿಗೇರರಿಗೆ ಈಗ ಇನ್ನಿಲ್ಲದ ಕೆಲಸ.
ಗದಗ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರ!
ಗದಗ ಜಿಲ್ಲೆಯ ಗದಗ, ಶಿರಹಟ್ಟಿ, ಲಕ್ಷ್ಮೇಶ್ವರ ಹಾಗೂ ಮುಂಡರಗಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿದೆ. ತುಂಗಭದ್ರಾ ನದಿ ನೀರು ಆಶ್ರಯಿಸಿರುವ ಈ ತಾಲೂಕುಗಳಲ್ಲಿ ಜಲಕ್ಷೋಭೆ ಉಂಟಾಗಿದೆ.
ಅಂಜಲಿ ಹಂತಕನನ್ನು ಗಲ್ಲಿಗೇರಿಸಲು ಆಗ್ರಹ
ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಮಾಡಿದ ಗಿರೀಶನನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮೊಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಸಮಿತಿ ವತಿಯಿಂದ ಸೋಮವಾರ ನಗರದ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 406
  • 407
  • 408
  • 409
  • 410
  • 411
  • 412
  • 413
  • 414
  • ...
  • 549
  • next >
Top Stories
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved