ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ರಾಮೀಣ ಪ್ರದೇಶದಲ್ಲಿ ಏ.1ರಿಂದ ಉದ್ಯೋಗ ಖಾತ್ರಿ ಆರಂಭ
ಯೋಜನೆಯಡಿ ವಾರ್ಷಿಕವಾಗಿ 100 ದಿನಗಳವರೆಗೆ ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಕೆಲಸ ಸಿಗುವಂತಾಗಬೇಕು.ಈ ಮೂಲಕ ಗ್ರಾಮೀಣ ಪ್ರದೇಶದ ಮೂಲಭೂತ ಸಮಸ್ಯೆ ನಿವಾರಿಸಲು ನರೇಗಾ ವರದಾನವಾಗಲಿದೆ
ಮೊಬೈಲ್ ಮೂಲಕವೇ ಅಕ್ರಮಗಳ ಬಗ್ಗೆ ದೂರು ಸಲ್ಲಿಸಿ:ವೈಶಾಲಿ
ಮತದಾನದ ದಿನ ವಾಹನಗಳಲ್ಲಿ ಮತದಾರರನ್ನು ಕರೆತಂದು ಪ್ರಲೋಭನೆಗೊಳಿಸುವುದು, ಮತ ಹಾಕುವಂತೆ ಬೆದರಿಸುವುದು ಹಾಗೂ ನೀತಿ ಸಂಹಿತೆ ಪ್ರಕರಣ ಕಂಡು ಬಂದರೆ ಸಿವಿಜಿಲ್ ಆ್ಯಪ್ ಮೂಲಕ ದೂರು ಸಲ್ಲಿಸಲು ಅವಕಾಶ
ಜಾತ್ರೆಗಳು ಜಾಗೃತಿ ಮೂಡಿಸುವ ಕೇಂದ್ರ
ಕುಟುಂಬದ ಸಂಪೂರ್ಣ ಹೊಣೆಗಾರಿಕೆ ನಿಭಾಯಿಸಿ ಮನೆಯ ಒಳಗೂ ಹೊರಗೂ ದುಡಿಯುವ ಮಹಿಳೆಯ ಬದುಕಿಗೆ ಭದ್ರತೆಯೇ ಇಲ್ಲದಂತಾಗಿರುವುದು ವಿಷಾದನೀಯ
ಗದಗಿಗೆ ಹರಿದುಬಂದ ಒಣಮೆಣಸಿನಕಾಯಿ, ಪೊಲೀಸ್ ಸರ್ಪಗಾವಲಿನಲ್ಲಿ ಮಾರಾಟ
ಉತ್ತಮ ವ್ಯವಸ್ಥೆ ಇರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ನಂತರ ಅತಿ ಹೆಚ್ಚು ಮೆಣಸಿನಕಾಯಿ ಬೆಳೆಯುವ ಬಳ್ಳಾರಿ, ವಿಜಯನಗರ ಜಿಲ್ಲೆಯ ರೈತರು ಹಾಗೂ ಪಕ್ಕದ ಆಂಧ್ರದ ರೈತರು ಸಾವಿರಾರು ಸಂಖ್ಯೆಯಲ್ಲಿ ಶನಿವಾರ ಗದಗ ಎಪಿಎಂಸಿಯಲ್ಲಿ ಮಾರಾಟಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಮಾರುಕಟ್ಟೆ ತುಂಬೆಲ್ಲ ಮೆಣಸಿನಕಾಯಿ ಘಾಟು ಬಲು ಜೋರಾಗಿಯೇ ಇತ್ತು
ಪ್ರಜಾಭುತ್ವ ಗಟ್ಟಿಗೊಳಿಸಲು ಮತದಾನ ಮಾಡಿ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತದಾನವು ಮೇ ೭ರಂದು ನಡೆಯಲ್ಲಿದ್ದು, ಮತದಾನದಿಂದ ಯಾರು ದೂರ ಉಳಿಯಬಾರದು
ಮುಗಿಲು ಮುಟ್ಟಿದ ಹೋಳಿ ಹಬ್ಬದ ಅಬ್ಬರ
ಹೋಳಿ ಹಬ್ಬದಲ್ಲಿ ಚಿಕ್ಕಮಕ್ಕಳು, ಯುವಕರು ತಂಡ ತಂಡವಾಗಿ ಹಲಗೆ ಬಾರಿಸುತ್ತಾ, ಕೃತಕ ಶವ ಮಾಡಿ ಅವರ ಹೆಸರಿನಲ್ಲಿ ಓಣಿಗಳಲ್ಲಿ ಅಳುತ್ತಾ ಬಾಯಿ, ಬಾಯಿ ಬಡೆದುಕೊಂಡು, ಕಾಮಣ್ಣನನ್ನು ಸುಡಲು ಕಟ್ಟಿಗೆ, ಕುಳ್ಳು ಸಂಗ್ರಹಿಸುವರು
ಜಗತ್ತಿನಲ್ಲಿ ವಿದ್ಯೆ ಬೆಲೆ ಕಟ್ಟಲಾಗದ ವಸ್ತು
ಅಂದು ವಿದ್ಯಾರ್ಥಿಗಳಿಗೆ ಶಿಕ್ಷಕರು ಜ್ಞಾನದ ಜತೆಗೆ ಸಂಸ್ಕಾರ ಮತ್ತು ಶಿಸ್ತು ಕಲಿಸುತ್ತಿದ್ದರು. ಇಂದಿನ ವಿದ್ಯಾರ್ಥಿಗಳಿಗೆ ಸ್ವಲ್ಪ ಭಕ್ತಿ ಕಡಿಮೆ ಆಗಿದೆ ಹೊಸ ಶಿಕ್ಷಕರಿಗೆ ಗೌರವ ಕೊಡುತ್ತಿಲ್ಲ. ಈ ಶಾಲೆಯ ಮಕ್ಕಳು ದೇಶದ ಉತ್ತಮ ಪ್ರಜೆಗಳು ಆಗಲಿ
ಮಹಿಳೆ ಪ್ರಕೃತಿಯ ಅದ್ಭುತ ಸೃಷ್ಟಿ
ಇಂದಿನ ಆಧುನಿಕ ಸಮಾಜದಲ್ಲಿಯೂ ಸಹ ಇಷ್ಟೆಲ್ಲ ಪ್ರಜ್ಞಾವಂತಿಕೆಯ ಮಧ್ಯೆ ಮಹಿಳೆ ಅದೆಷ್ಟೋ ನಿಂದನೆಗೆ ಅವಮಾನಕ್ಕೆ ವೃತ್ತಿಪರ ಅಸೂಯೆಗೆ ಗುರಿಯಾಗುತ್ತಿದ್ದಾಳೆ
ದಾರ್ಶನಿಕರ ಸಂದೇಶದಿಂದ ವಿಶ್ವದಲ್ಲಿ ಶಾಂತಿ
ಮಾನವನ ದಾನದ ಗುಣ ದಹಿಸಿ ಆತನನ್ನು ಮಹಾದೇವನನ್ನಾಗಿಸುವ ಅಪೂರ್ವ ಸಿದ್ಧಾಂತ ಜಗದ್ಗುರು ರೇಣುಕಾಚಾರ್ಯ ನೀಡಿದರು. ಜೀವಿ ಶಿವನಾಗುವ ಅಂಗ ಲಿಂಗವಾಗುವ ಅದ್ಭುತ ಸಿದ್ಧಾಂತ ಜಗತ್ತಿಗೆ ಭೋದಿಸುವುದರ ಮೂಲಕ ಪ್ರತಿಯೊಬ್ಬರು ಸತ್ಯ ನಿಷ್ಠೆ ಕಾಯಕದ ಹಾದಿಯಲ್ಲಿ ಬದುಕನ್ನು ಕಟ್ಟಿಕೊಳ್ಳವಂತಹ ವಿಚಾರಗಳನ್ನು ಸಾರಿದ ಮಹಾನ ಚೇತನರು
ಶಿಸ್ತಿನ ಪಕ್ಷದಲ್ಲಿ ಅಶಿಸ್ತು, ಸಹನೀಯವೇ ?
ಬಿಜೆಪಿ ವರಿಷ್ಠರು, ಸಚಿವರು, ಮಾಜಿ ಸಚಿವರು, ಶಾಸಕರು ನಮ್ಮದು ಅತ್ಯಂತ ಶಿಸ್ತಿನ ಪಕ್ಷವೆಂದು ಎಲ್ಲ ಕಡೆಗಳಲ್ಲಿಯೂ ಹೇಳುತ್ತಲೇ ಬರುತ್ತಾರೆ. ಆದರೆ ವೈರುಧ್ಯ ಎನ್ನುವಂತೆ ಅವರ ಪಕ್ಷದ ಹಲವಾರು ಕಾರ್ಯಕರ್ತರು ರೆಬಲ್ ಆಗಿ ಪಕ್ಷದ ಕಚೇರಿಯಲ್ಲಿ ನೇರವಾಗಿಯೇ ವಿರೋಧ ವ್ಯಕ್ತಪಡಿಸಿದ್ದು ಖುದ್ದು ಅಂದಿನ ಸಭೆಯಲ್ಲಿದ್ದ ನಾಯಕರಿಗೆ ಮುಜುಗುರ ತಂದಿದೆ
< previous
1
...
407
408
409
410
411
412
413
414
415
...
509
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ