ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೀದಿ-ಬದಿ ವ್ಯಾಪಾರಿಗಳಿಂದ ಪ್ರತಿಭಟನೆ
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ವಿವಿಧೋದ್ದೇಶಗಳ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಬೀದಿ ಬದಿ ವ್ಯಾಪಾರಿಗಳ ಕಾನೂನು ಉಲ್ಲಂಘನೆ ಆಗಿದೆ ಎಂದು ಆರೋಪಿಸಿ ಗದಗ ಕೋರ್ಟ್ ಸರ್ಕಲ್ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಪ್ರತಿಭಟನಾಕಾರರು ಜಿಲ್ಲೆಯ ೯ ತಾಲೂಕಿನ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಾಂತೇಶ ನೇತೃತ್ವದಲ್ಲಿ ಇಂದು ಅಯ್ಯಪ್ಪ ಸ್ವಾಮಿ ಮಹಾ ಪೂಜೆ
ಗದಗ ನಗರದ ಮುನ್ಸಿಪಲ್ ಹೆಸ್ಕೂಲ್ ಮೈದಾನ ನಾಳೆ ಬುಧವಾರ (ಡಿ. 20) ಅಯ್ಯಪ್ಪನ ಆರಾಧನೆಗೆ ಅಣಿಯಾಗಿದೆ. ಕಾರಣ ಬಿಜೆಪಿ ಮುಖಂಡ ಕೆ.ಈಶ್ವರಪ್ಪ ಅವರ ಪುತ್ರ ಕೆ.ಈ.ಕಾಂತೇಶ ಗುರುಸ್ವಾಮಿಗಳು ಮಹಾ ಪೂಜೆ ಆಯೋಜಿಸಿದ್ದಾರೆ.
ಮುಂಜಾಗ್ರತಾ ಕ್ರಮದಿಂದ ಅಪರಾಧ ತಡೆಗಟ್ಟಬಹುದು: ಪಾಟೀಲ
ಗದಗ ನಗರದ ಗ್ರೇನ್ ಮಾರುಕಟ್ಟೆಯಲ್ಲಿ ಹಣ್ಣು, ಹೂವು, ಎಲೆ ಹಾಗೂ ಇತರೆ ಕಿರುಕುಳ ವ್ಯಾಪಾರಸ್ಥರ ಸಂಘ, ಜಿಲ್ಲಾ ಪೊಲೀಸ್, ಶಹರ ಪೊಲೀಸ್ ಠಾಣೆಯಿಂದ ನಡೆದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಶಹರ ಸಿಪಿಐ ಡಿ.ಬಿ. ಪಾಟೀಲ ಮಾತನಾಡಿದರು.
ಧರ್ಮದ ಹಾದಿಯಲ್ಲಿ ಮುನ್ನಡೆಯಬೇಕು: ಜೈನ ಮುನಿಗಳು
ಗದಗ ನಗರದ ಪಾರ್ಶ್ವನಾಥ ಜೈನ ದೇವಸ್ಥಾನದ ಸಭಾಂಗಣದಲ್ಲಿ ಸೋಮವಾರ ಜೈನ್ ಧರ್ಮದ ದೀಕ್ಷಾರ್ಥಿಗಳ (ಮುಮುಕ್ಷಗಳು)ಅನುಮೋದನೆ ಸಮಾರಂಭದಲ್ಲಿ ಜೈನ ಮುನಿಗಳಾದ ಪೂಜ್ಯ ಕೇಶರ ಸುರೀಶ್ವರ್ಜಿ ಎಂ.ಎಸ್. ಧರ್ಮೋಪದೇಶದ ಪ್ರವಚನ ನೀಡಿದರು.
ಧರ್ಮದ ಹಾದಿಯಲ್ಲಿ ಮುನ್ನಡೆಯಬೇಕು: ಜೈನ ಮುನಿಗಳು
ಗದಗ ನಗರದ ಪಾರ್ಶ್ವನಾಥ ಜೈನ ದೇವಸ್ಥಾನದ ಸಭಾಂಗಣದಲ್ಲಿ ಸೋಮವಾರ ಜೈನ್ ಧರ್ಮದ ದೀಕ್ಷಾರ್ಥಿಗಳ (ಮುಮುಕ್ಷಗಳು)ಅನುಮೋದನೆ ಸಮಾರಂಭದಲ್ಲಿ ಜೈನ ಮುನಿಗಳಾದ ಪೂಜ್ಯ ಕೇಶರ ಸುರೀಶ್ವರ್ಜಿ ಎಂ.ಎಸ್. ಧರ್ಮೋಪದೇಶದ ಪ್ರವಚನ ನೀಡಿದರು.
20ರಂದು ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಅಯ್ಯಪ್ಪಸ್ವಾಮಿ ಮಹಾಪೂಜೆ
ಡಿ. 20ರ ಸಂಜೆ 6.50ಕ್ಕೆ ಗದಗ ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಹಾಗೂ ಅಖಿಲ ಭಾರತೀಯ ಅನ್ನದಾನ ಸಮಿತಿಯ ಸದಸ್ಯ ಕೆ.ಈ. ಕಾಂತೇಶ ಗುರುಸ್ವಾಮಿಗಳ ಸಹಯೋಗದಲ್ಲಿ ಅಯ್ಯಪ್ಪಸ್ವಾಮಿ ಮಹಾಪೂಜಾ ಹಾಗೂ ಮಹಾ ಪ್ರಸಾದ ಜರುಗಲಿದೆ.
ಈರುಳ್ಳಿ ಬೆಲೆ ದಿಢೀರ್ ಕುಸಿತ, ರೈತರ ಕಣ್ಣಲ್ಲಿ ನೀರು!
ಬರದ ಮಧ್ಯೆಯೂ ಈ ಬಾರಿ ಸಾವಿರಾರು ರುಪಾಯಿ ಖರ್ಚು ಮಾಡಿ ಈರುಳ್ಳಿ ಬೆಳೆದಿದ್ದ ಡಂಬಳ ರೈತರಿಗೆ ದಿಢೀರ್ ಬೆಲೆ ಕುಸಿತದಿಂದ ಬರಸಿಡಿಲು ಬಡಿದಂತಾಗಿದೆ. ಎರಡು ವಾರಗಳ ಹಿಂದೆ ₹4 ಸಾವಿರದಿಂದ ₹5 ಸಾವಿರದ ವರೆಗೆ ವ್ಯಾಪಾರವಾಗುತ್ತಿದ್ದ ಈರುಳ್ಳಿ ಬೆಲೆ ಕುಸಿತ ಕಂಡು ಮೊದಲನೆಯ ಹಂತದ ಮಾದರಿಯ ಈರುಳ್ಳಿಗೆ ₹1800, ಎರಡನೆಯ ಹಂತದ ಮಾದರಿಯ ಈರುಳ್ಳಿ ₹300ರಿಂದ 500ರ ವರೆಗೆ ಮಾರಾಟವಾಗುತ್ತಿದೆ.
ಪುರಸಭೆ ಎದುರು ಪುತ್ಥಳಿ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ
ಮುಂಡರಗಿ ಪುರಸಭೆ ಎದುರಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಒತ್ತಾಯಿಸಿ ತಾಲೂಕಾ ಬಿ.ಆರ್.ಅಂಬೇಡ್ಕರ್ ಅಭಿಮಾನಿ ಬಳಗ ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಧೂಮಪಾನ ಅಡ್ಡಾಗಳ ಮೇಲೆ ದಾಳಿ
ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಹಾಗೂ ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ-೨೦೦೩ರ ಕುರಿತು ಗದಗ ನಗರದ ಚೆನ್ನಮ್ಮ ವೃತ್ತ ಹಾಗೂ ಕಳಸಾಪುರ ರಸ್ತೆಯಲ್ಲಿ ದಾಳಿ ನಡೆಸಿ ಸಾರ್ವಜನಿಕರಲ್ಲಿ ಹಾಗೂ ಅಂಗಡಿಕಾರರಲ್ಲಿ ಜಾಗೃತಿ ಮೂಡಿಸಲಾಯಿತು.
ನಿಯಮ ಉಲ್ಲಂಘಿಸಿದ ಅಧಿಕಾರಿಗಳ ಮೇಲೆ ಶಿಸ್ತುಕ್ರಮಕ್ಕೆ ಶಿಫಾರಸು
ಗಜೇಂದ್ರಗಡ ಪುರಸಭೆ ಸಭಾ ಭವನದಲ್ಲಿ ಸೋಮವಾರ ಸ್ಥಾಯಿ ಸಮಿತಿ ಚೇರಮನ್ ಕನಕಪ್ಪ ಅರಳಿಗಿಡದ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಅಭಿವೃದ್ಧಿಪಡಿಸದ ಬಡಾವಣೆಗಳ ಕೆಲ ನಿವೇಶನಗಳ ಉತಾರಗಳನ್ನು ನೀಡಬಾರದು ಎಂಬ ನಿಯಮಗಳನ್ನು ಗಾಳಿಗೆ ತೂರಿ ಲಂಗು, ಲಗಾಮು ಇಲ್ಲದೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡುತ್ತೇನೆ ಎಂದು ಅವರು ಎಚ್ಚರಿಸಿದರು.
< previous
1
...
407
408
409
410
411
412
413
414
415
...
435
next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್ ರೇವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ