• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಪದ ಸಾಹಿತ್ಯ ನಾಡು ನುಡಿ ಪರಂಪರೆಯ ಪ್ರತೀಕ
ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ದೂರವಿದ್ದು ನಾನು ಎನ್ನುವ ಅಂಹಕಾರ ಬಿಟ್ಟು ನಾವು ಎನ್ನುವ ಸಾಮುದಾಯಿಕ ಭಾವನೆ ಬೆಳೆಸಿಕೊಂಡು ತಂದೆ ತಾಯಿ ಋಣ ತೀರಿಸುವ ಕೆಲಸ ಮಾಡಬೇಕೇನ್ನುವ ವಿಷಯಗಳ ಕುರಿತು ಜನಪದಗೀತೆಗಳನ್ನು ಹಾಡಿದರು
ಗಗನಕ್ಕೇರಿದ ಎತ್ತುಗಳ ಬೆಲೆ, ಹೈರಾಣಾದ ರೈತರು
ಕೆಲ ರೈತರು ಜಾನುವಾರುಗಳನ್ನು ಹಿಂಗಾರು ಹಂಗಾಮು ಮುಗಿದ ನಂತರ ಮಾರಾಟ ಮಾಡಿ ಮುಂಗಾರು ಹಂಗಾಮಿನಲ್ಲಿ ಕೊಳ್ಳಲು ಮುಂದಾಗುತ್ತಿದ್ದಾರೆ
ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸಾವು, ಓರ್ವನಿಗೆ ಗಾಯ
ಮೊದಲು ಬಿದ್ದವನನ್ನು ಅಲ್ಲಿದ್ದ ಜನರು ಎಳೆದಿದ್ದರಿಂದ ಆ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇನ್ನಿಬ್ಬರನ್ನು ರಕ್ಷಿಸಬೇಕೆನ್ನುವಷ್ಟರಲ್ಲಿಯೇ ಒಬ್ಬನ ಬೆನ್ನಿನ ಮೇಲೆ ಮತ್ತೊರ್ವನ ತಲೆಯ ಮೇಲೆ ರಥದ ಗಾಲಿ ಹರಿದಿದೆ
10 ದಿನದಲ್ಲಿ ಹಮ್ಮಿಗಿ ಬ್ಯಾರೇಜ್ ನೀರು ಸಂಪೂರ್ಣ ಖಾಲಿ!
ಕಳೆದ ಸಾಲಿನಲ್ಲಿ ಮಲೆನಾಡು ಭಾಗದಲ್ಲಿ ಉಂಟಾದ ತೀವ್ರ ಮಳೆ ಕೊರತೆ ಬಯಲು ಸೀಮೆಯ ನಾಡಾದ ಗದಗ ಜಿಲ್ಲೆಯನ್ನು ಕಾಡುತ್ತಿದೆ
ಮೇವು ಬ್ಯಾಂಕಿನಲ್ಲಿ ಮಾರಾಟವಾಗದ ಮೇವು
ತಾಲೂಕಾಡಳಿತ ಕೊಣ್ಣೂರ ಗ್ರಾಮದ ಎಪಿಎಂಸಿ ಆವರಣದಲ್ಲಿ ಏ. 16ರಂದು ರೈತರ ಜಾನುವಾರುಗಳಿಗೆ ಅನುಕೂಲವಾಗಲೆಂದು ಮೇವು ಬ್ಯಾಂಕ್‌ ಆರಂಭ ಮಾಡಿತ್ತು.
ಮನುಷ್ಯನ ವ್ಯಕ್ತಿತ್ವ ರೂಪಿಸಲು ಶರಣರ ವಚನಗಳು ಅವಶ್ಯ
ಪ್ರಜಾಪ್ರಭುತ್ವ ಯುಗದಲ್ಲಿ ಪ್ರಜಾಸತ್ತಾತ್ಮಕ ಮೌಲ್ಯ ಪ್ರತಿಪಾದಿಸುವದಕ್ಕೆ ಹಿಂದೇಟು ಹಾಕುತ್ತಿದ್ದೇವೆ. 12ನೇ ಶತಮಾನದಲ್ಲಿ ಬಸವಣ್ಣನವರು ಪ್ರಭುತ್ವದ ಕಾಲದಲ್ಲಿ ಪ್ರಜಾಸತ್ಮಾತ್ಮಕ ಮೌಲ್ಯ ಜನರಿಗೆ ತಿಳಿಸಿಕೊಡುತ್ತಿದ್ದರು
ಕುಡಿವ ನೀರಿಗಾಗಿ ಸವಡಿ ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ
ಜನತೆಯ ಅಗತ್ಯ ಮೂಲ ಸೌಲಭ್ಯಗಳಿಗೆ ಸ್ಪಂದಿಸಬೇಕಾದ ಗ್ರಾಪಂ ಅಧಿಕಾರಿಗಳು ಕಣ್ಣಮುಚ್ಚಿ ಕುಳಿತಿದ್ದಾರೆ
ಬರಗಾಲದ ಬಿಸಿಯೂಟ ಗದಗದಲ್ಲಿ ಯಶಸ್ವಿ
ಸರ್ಕಾರ ಬರಗಾಲದ ಬಿಸಿಯೂಟವನ್ನು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪ್ರಾರಂಭಿಸುವಂತೆ ಏ. 5 ರಂದು ಆದೇಶ ಹೊರಡಿಸಿತ್ತು
ಮಗುವಿಗೆ ಉತ್ತಮ ಸಂಸ್ಕಾರ, ಶಿಕ್ಷಣ ನೀಡಿ
ತ್ಯೇಕ ಮಕ್ಕಳನ್ನು ಪೋಷಿಸಿ ಮಕ್ಕಳಿಲ್ಲದ ದಂಪತಿಗಳ ಮಡಿಲಿಗೆ ಕಾನೂನಾತ್ಮಕ ಮಗುವನ್ನು ದತ್ತು ನೀಡುತ್ತಿರುವದು ಮಗುವಿಗೆ ಭವಿಷ್ಯ ನೀಡಿದಂತೆ ಹಾಗೂ ಮಕ್ಕಳಿಲ್ಲದ ದಂಪತಿಗಳ ಕೊರಗು ನಿಗಿಸಿದಂತಾಗುವುದು
ಟ್ರಾಫಿಕ್ ಸಮಸ್ಯೆಗೆ ರೋಣ ಸವಾರರು ಹೈರಾಣ!
ರಸ್ತೆಯುದ್ದಕ್ಕೂ ನಿಲ್ಲುವ ವಾಹನಗಳು ಓವರ್ ಟೆಕ್ ಮಾಡುವ ಸಂದರ್ಭದಲ್ಲಿ ಅಡ್ಡಾದಿಡ್ಡಿ ವಾಹನ ಸಂಚಾರದಿಂದ ಉಂಟಾಗುವ ಟ್ರಾಫಿಕ್ ಜಾಮ್ ಗಂಟೆಗಟ್ಟಲೇ ಮುಂದುವರೆಯುತ್ತದೆ
  • < previous
  • 1
  • ...
  • 408
  • 409
  • 410
  • 411
  • 412
  • 413
  • 414
  • 415
  • 416
  • ...
  • 549
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved