• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಗದುಗಿಗೆ ಮುಖ್ಯಮಂತ್ರಿ ಸಿದ್ದು ಭೇಟಿ: ಪೂರ್ವ ಸಿದ್ಧತಾ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.೧೭ರಂದು ಗದುಗಿಗೆ ಆಗಮಿಸಿ ಖಾಸಗಿ ಕಾರ್ಯಕ್ರಮದಲ್ಲಿಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸೂಕ್ತ ಭದ್ರತೆ ಹಾಗೂ ಶಿಷ್ಟಾಚಾರ ಪಾಲನೆ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಡಳಿತದ ಸಭಾ ಭವನದಲ್ಲಿ ಶುಕ್ರವಾರ ಸಂಜೆ ಸಭೆ ನಡೆಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗೃಹಲಕ್ಷ್ಮೀ ಯೋಜನೆ ಪ್ರತಿ ಕುಟುಂಬಕ್ಕೂ ತಲುಪಲಿ-ನವಲಗುಂದ
ರಾಜ್ಯ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವ ಪೂರ್ವದಲ್ಲಿ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದಿದ್ದು ಸ್ವಾಗತಾರ್ಹ. ಆದರೆ ಈ ಯೋಜನೆ ಈ ವರೆಗೂ ಶೇ. 60ರಷ್ಟು ಕುಟುಂಬಗಳಿಗೆ ಮಾತ್ರ ತಲುಪಿದ್ದು, ಉಳಿದವರಿಗೆ ಮರೀಚಿಕೆಯಾಗಿದೆ. ಕೂಡಲೇ ಅರ್ಹ ಕುಟುಂಬಗಳಿಗೆ ಯೋಜನೆ ಲಾಭ ದೊರೆಯಬೇಕು ಎಂದು ಕರ್ನಾಟಕ ರೈತ ಸಂಘದ ರೋಣ ತಾಲೂಕು ಪ್ರಧಾನ ಕಾರ್ಯದರ್ಶಿ ದೊಡ್ಡಬಸಪ್ಪ ನವಲಗುಂದ ರೋಣದಲ್ಲಿ ಆಗ್ರಹಿಸಿದರು.
ಮತದಾನ ದಿನ ಮತ ಚಲಾಯಿಸಿ ಸುಭದ್ರ ಸರ್ಕಾರ ರಚಿಸಿ
ಗದಗ ಜಿಲ್ಲಾಡಳಿತ, ಜಿಪಂ ಹಾಗೂ ಸ್ವೀಪ್ ಸಮಿತಿಯಿಂದ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯಾದ್ಯಂತ ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಚುನಾವಣಾಧಿಕಾರಿ ವೈಶಾಲಿ ಎಂ.ಎಲ್. ಚಾಲನೆ ನೀಡಿದರು. ವಿದ್ಯುನ್ಮಾನ ಮತಯಂತ್ರದ ಬಳಕೆಯ ಪ್ರತಿ ಹಂತ ವಿವರಿಸಿ ಪ್ರಾತ್ಯಕ್ಷಿಕೆ ಸಾದರಪಡಿಸಿದರು. ಮತಯಂತ್ರ, ಕಂಟ್ರೋಲಿಂಗ್‌ ಯುನಿಟ್‌ ಹಾಗೂ ವಿವಿ ಪ್ಯಾಟ್‌ ಕಾರ್ಯ ಹಾಗೂ ಮತ ಚಲಾಯಿಸುವ ಪ್ರಕ್ರಿಯೆಯ ನ್ನು ಸಾರ್ವಜನಿಕರು ವೀಕ್ಷಿಸಿದರು.
ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ-ಅಡಿವೇರ
ಲಕ್ಷ್ಮೇಶ್ವರಕ್ಕೆ ಸಮೀಪದ ಬಾಲೆಹೊಸೂರ ಗುರು ದಿಂಗಾಲೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ 'ಕನ್ನಡಪ್ರಭ' ಯುವ ಆವೃತ್ತಿಯ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಬಾಲೆಹೊಸೂರಿನ ಗುರು ದಿಂಗಾಲೇಶ್ವರ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸಿ.ವಿ. ಅಡಿವೇರ ಮಾತನಾಡಿದರು.
ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಅಂಚೆ ನೌಕರರ ಪ್ರತಿಭಟನೆ
ಗ್ರಾಮೀಣ ಅಂಚೆ ನೌಕರವಿವಿಧ ಬೇಡಿಕೆಗಳ್ನ ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದಿಂದ ಗುರುವಾರ ಗದಗ ನಗರದ ಅಂಚೆ ಇಲಾಖೆ ಹಾಗೂ ಸಂಸದರ ಕಾರ್ಯಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು.
ಇಂದಿನ ದಿನಗಳಲ್ಲಿ ಶಿಕ್ಷಣ, ಸಂಸ್ಕಾರ ಮಹತ್ವದ್ದಾಗಿದೆ: ಬೂದೀಶ್ವರ ಶ್ರೀ
ಗದಗ ತಾಲೂಕಿನ ಜಂತ್ಲಿ-ಶಿರೂರ ಗ್ರಾಮದ ಚಿಕೇನಕೊಪ್ಪದ ಶ್ರೀಚನ್ನವೀರ ಶರಣರ ಶ್ರೀಮಠದಲ್ಲಿ ೨೯ನೇ ವರ್ಷದ ಕಲಬುರ್ಗಿ ಶ್ರೀ ಶರಣಬಸವೇಶ್ವರ ಪುರಾಣ ಮಂಗಲೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ದಿವ್ಯಸಾನಿಧ್ಯ ವಹಿಸಿ ಹೊಸಹಳ್ಳಿ ಬೂದೀಶ್ವರ ಸಂಸ್ಥಾನಮಠದ ಅಭಿನವ ಬೂದೀಶ್ವರ ಶ್ರೀಗಳು ಮಾತನಾಡಿದರು.
ಅರಿವಿನ ಸಂಕೇತ ಜ್ಞಾನ ಕಾರ್ತಿಕೋತ್ಸವ-ಗಡ್ಡದ್ದೇವರಮಠ
ಶಿರಹಟ್ಟಿ ಪಟ್ಟಣದ ಶ್ರೀ ಬೀರೇಶ್ವರ ಸೇವಾ ಸಮಿತಿ, ಕನ್ನಡ ಮತ್ತು ಸಂಸ್ಖೃತಿ ಇಲಾಖೆ ಗದಗ-ಬೆಂಗಳೂರ ಇವರ ಸಹಯೋಗದಲ್ಲಿ ಶ್ರೀ ಬೀರೇಶ್ವರ ಕಾರ್ತಿಕೋತ್ಸವದ ಅಂಗವಾಗಿ ಜರುಗಿದ ಡೊಳ್ಳಿನ ಪದಗಳ ತ್ರಿಕೋನ ಸ್ಪರ್ಧೆ ಹಾಗೂ ಸವಿಸವಿ ನೆನಪು ಜನಪದ ರಸಮಂಜರಿ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಜಿ.ಎಸ್‌. ಗಡ್ಡದ್ದೇವರಮಠ ಮಾತನಾಡಿದರು.
ಮೃದು ಹಿಂದುತ್ವ ಧೋರಣೆ ಸಚಿವ ಎಚ್‌ಕೆಗೆ ಮಾರಕ
ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲರು ಗ್ರಾಮೀಣಾಭಿವೃದ್ಧಿ ವಿವಿಯಲ್ಲಿ ಕೋಮುವಾದ ಬಿತ್ತುತ್ತಿರುವ ಕುಲಪತಿ ಸೇರಿದಂತೆ ಸಿಬ್ಬಂದಿ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳದೇ ಮೃದು ಹಿಂದುತ್ವ ಧೋರಣೆಯನ್ನು ವ್ಯಕ್ತ ಪಡಿಸುತ್ತಿದ್ದಾರೆ. ಇದರಿಂದ ಮುಂದಿನ ಚುನಾವಣೆಯಲ್ಲಿ ಮತದಾರರು ಅವರಿಗೆ ತಕ್ಕಪಾಠ ಕಲಿಸುತ್ತಾರೆ ಎಂದು ಬಂಡಾಯ ಸಾಹಿತಿ ಬಸವರಾಜ ಸೂಳಿಭಾವಿ ಗದಗದಲ್ಲಿ ಹೇಳಿದರು.
ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಸುವಂತೆ ಎಸ್‌ಎಫ್‌ಐ ಆಗ್ರಹ
ರಾಜ್ಯದಲ್ಲಿ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನ.23ರಿಂದ ರಾಜ್ಯದಲ್ಲಿ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದಾರೆ. ಅದಕ್ಕೆ ಬೆಂಬಲ ಸೂಚಿಸಿ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್‌ ಗದಗ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ರೈತರ ಸಾಲ ಮನ್ನಾಕ್ಕೆ ಬಿಜೆಪಿ ನಾಯಕರು ಕೇಂದ್ರಕ್ಕೆ ಒತ್ತಡ ಹಾಕಲಿ
ರೈತರು ಕೃಷಿಗಾಗಿ ಪಡೆದ ಸಾಲವನ್ನು ಮನ್ನಾ ಮಾಡಲು ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕೆಂದು ಮಹದಾಯಿ ಸಮನ್ವಯ ಸಮಿತಿ ಅಧ್ಯಕ್ಷ ವೀರಭಸಪ್ಪ ಹೂಗಾರ ನರಗುಂದದಲ್ಲಿ ನಡೆಯುತ್ತಿರುವ ನಿರಂತರ ಹೋರಾಟ ವೇದಿಕೆಯಲ್ಲಿ ಆಗ್ರಹಿದರು.
  • < previous
  • 1
  • ...
  • 411
  • 412
  • 413
  • 414
  • 415
  • 416
  • 417
  • 418
  • 419
  • ...
  • 435
  • next >
Top Stories
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved