• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರ ವಿಶ್ವಾಸ ಕಳೆದುಕೊಂಡ ಕಾಂಗ್ರೆಸ್‌
ಹಲವಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲ ಮನ್ನಾ, ಗುಳೆ ತಡೆಯುತ್ತಾರೆ ಎಂದು ರೈತರು ನಿರೀಕ್ಷಿಸಿದ್ದರು. ₹2000 ಘೋಷಣೆ ಮಾಡಿದ್ದರೂ ರೈತರಿಗೆ ತಲುಪಿಲ್ಲ.
ಮಹಿಳೆಯರಿಗೆ ಸ್ಥಾನಮಾನ ದೊರೆತರೆ ನಿಜವಾದ ಸಮಾನತೆ
ನಾವು ಹೆಣ್ಣು ಗಂಡೆಂಬ ಭೇದವಿಲ್ಲದೇ ಇಬ್ಬರೂ ಒಂದೇ ಎಂದು ಅರಿತು ನಡೆಯಬೇಕು. 12ನೇ ಶತಮಾನದಲ್ಲಿ ಅಣ್ಣ ಬಸವಣ್ಣನವರು ಹೆಣ್ಣು, ಗಂಡೆಂಬ ಭೇದವನ್ನು ಕಿತ್ತೆಸೆದು ಎಲ್ಲರೂ ಸಮಾನರು ಎಂಬುದನ್ನು ತೋರಿಸಿದ್ದಾರೆ
ಲೋಕಸಭೆ ಚುನಾವಣಿಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಹೆಚ್ಚಿನ ಅಂತರದ ಗೆಲವು
ಲೋಕಸಭಾ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ, ಹಾವೇರಿ ಹಾಗೂ ಬಾಗಲಕೋಟೆ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಮತಗಳ ಅಂತರದಲ್ಲಿ ಜಯ ಗಳಿಸಲಿದ್ದಾರೆ
ಹುಚ್ಚು ನಾಯಿ ಕಡಿತಕ್ಕೆ ಬೆಚ್ಚಿ ಬಿದ್ದ ಲಕ್ಷ್ಮೇಶ್ವರದ ಜನತೆ
ಮಕ್ಕಳ ತುಟಿ ಹಾಗೂ ಮುಖಗಳಿಗೆ ಕಚ್ಚಿ ಗಾಯಗೊಳಿಸಿದೆ. ಅಲ್ಲದೆ ಯುವಕರಿಗೂ ಕೂಡಾ ಮನ ಬಂದಂತೆ ಹುಚ್ಚು ನಾಯಿ ಕಚ್ಚಿ ಗಾಯಗೊಳಿಸಿದೆ. ಹುಚ್ಚು ನಾಯಿ ದಾಳಿಗೆ ಒಳಗಾದ ಜನರು ಪಟ್ಟಣದ ಸರ್ಕಾರಿ ಆಸ್ಪತ್ರೆ ಹಾಗೂ ಮಲ್ಲಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಹಲವರು ಮನೆಗೆ ತೆರಳಿದ್ದಾರೆ.
ಮುಂಡರಗಿಯಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ
ಸ್ವತಃ ಸದಸ್ಯರೇ ಈ ಹಿಂದೆ ಅನೇಕ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರೂ ಸಹ ಸಂಬಂಧ ಪಟ್ಟ ಇಲಾಖೆಯಿಂದ ಯಾವುದೇ ಕ್ರಮವಾಗಿಲ್ಲ
ಸಂಕಲ್ಪ ಪತ್ರದ ಮೂಲಕ ಜನಾಭಿಪ್ರಾಯ ಸಂಗ್ರಹ
10 ವರ್ಷಗಳ ಕಾಲ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನೌಷಧ, ಆಯುಷ್ಮಾನ್ ಭಾರತ, ಹರ್‌ಘರ್ ಸೌರ ವಿದ್ಯುತ್ ಹೀಗೆ ಅನೇಕ ಯೋಜನೆಗಳನ್ನು ಕೊಟ್ಟು ಭಾರತವನ್ನು ಸುಭದ್ರ ಮಾಡಿದ್ದಾರೆ
ಪಿಡಿಒ ಸಸ್ಪೆಂಡ್;ಪ್ರತಿಭಟನೆ ಹಿಂಪಡೆದ ಪ್ರತಿಭಟನಾಕಾರರು
ರೈತ ಸಮೂಹಕ್ಕೆ ವರದಾನವಾದ ಕೃಷಿಹೊಂಡ, ದನದ ಕೊಟ್ಟಿಗೆ ನಿರ್ಮಾಣದ ಬಿಲ್‌ಗಳನ್ನು ಮಾಡಲು ಗ್ರಾಪಂನಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಗ್ರಾಪಂನಲ್ಲಿನ ಭ್ರಷ್ಟಾಚಾರ ತನಿಖೆ ಜತೆಗೆ ಸರಿಯಾಗಿ ಕರ್ತವ್ಯ ನಿರ್ವಹಿಸದ ಅಧಿಕಾರಿಗಳನ್ನು ವಜಾ ಮಾಡಬೇಕು
ಸಾಧಕ ಮಹಿಳೆಯರನ್ನು ಗೌರವಿಸುವುದೇ ನಿಜವಾದ ಸ್ತ್ರೀಪೂಜೆ
ಮಹಿಳೆಯರು ಎಲ್ಲ ಕಾರ್ಯಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದಾರೆ
ಕೋಟುಮಚಗಿಯಿಂದ ಶಿವಯೋಗ ಮಂದಿರಕ್ಕೆ 6 ಸಾವಿರ ಬೆರಣಿ ರವಾನೆ!
ವೀರೇಶ ನೇಗಲಿ ಅವರ ಪವಿತ್ರ ಸೇವೆಯಿಂದ ಪ್ರೇರಿತರಾದ ಗ್ರಾಮದ ಇನ್ನುಳಿದ ಜನರು ದೇಶಿ ಆಕಳು ಸಾಕಣೆ ಪ್ರಾರಂಭಿಸಿ, ಅಲ್ಲಿ ಸಂಗ್ರಹವಾಗುವ ಸಗಣಿಯನ್ನು ಸಂಗ್ರಹಿಸಿ ವೀರೇಶ ನೇಗಲಿ ಅವರ ಮನೆಗೆ ನೀಡುತ್ತಾ ಬಂದರು
ಮಕ್ಕಳ ಸೃಜನ ಬರವಣಿಗೆಗೆ ಇಂಬು ಕೊಟ್ಟ ಮಕ್ಕಳ ಸಾಹಿತ್ಯ ಸಂಭ್ರಮ
ಮಕ್ಕಳಲ್ಲಿ ವಾಚನಾಭಿರುಚಿ ಬೆಳೆಸಿ ಗ್ರಾಮೀಣ ಗ್ರಂಥಾಲಯದ ಸದ್ಬಳಕೆ ಮಾಡುವಂತೆ ಉತ್ತೇಜಿಸುವುದು ಹಾಗೂ ಮಕ್ಕಳ ಸೃಜನಶೀಲ ಬರವಣಿಗೆಗೆ ಅವಕಾಶ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸುವ ಉದ್ದೇಶ ಸಾಹಿತ್ಯ ಸಂಭ್ರಮದ್ದಾಗಿದೆ
  • < previous
  • 1
  • ...
  • 412
  • 413
  • 414
  • 415
  • 416
  • 417
  • 418
  • 419
  • 420
  • ...
  • 509
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved