• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನದ ಮೈಲಿಗೆ ತೊಳೆಯಲು ಅಮೃತವಾಣಿ ಆಲಿಸಿ
ಗದಗ ತಾಲೂಕಿನ ಹುಲಕೋಟಿ ಗ್ರಾಮದ ಬೀರದೇವರ ದೇವಸ್ಥಾನದಲ್ಲಿ ೧೩ನೇ ವರ್ಷದ ಕಾರ್ತಿಕೋತ್ಸವ, ೧೩೬ನೇ ಕನಕದಾಸರ ಜಯಂತ್ಯುತ್ಸವ ಹಾಗೂ ೧೦ನೇ ವರ್ಷದ ಹಾಲುಮತ ಪುರಾಣ ಪ್ರವಚನದ ಮಂಗಲೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಬಳಗಾನೂರಿನ ಶಿವಶಾಂತವೀರ ಶರಣರು ಮಾತನಾಡಿದರು.
ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಗುರುತಿಸುವ ಕಾರ್ಯವಾಗಬೇಕು
ಲಕ್ಷ್ಮೇಶ್ವರ ಪಟ್ಟಣದ ಕಮಲಾ ವೆಂಕಪ್ಪ ಅಗಡಿ ಪಪೂ ಕಾಲೇಜಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಬಾಹ್ಯಾಕಾಶದತ್ತ ಭಾರತ-2023 ಎನ್ನುವ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಲಕ್ಷ್ಮೇಶ್ವರ ತಾಲೂಕು ಕಸಾಪ ಅಧ್ಯಕ್ಷ ಈಶ್ವರ ಮೆಡ್ಲೇರಿ ಬಹುಮಾನ ವಿತರಣೆ ಮಾಡಿದರು.
ಶಾಲೆಗಳಲ್ಲಿ ಶೌಚಾಲಯ, ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಂಡಿಲ್ಲವೇಕೆ?
ಗಜೇಂದ್ರಗಡ ಪಟ್ಟಣದ ಪುರಸಭೆ ಸಭಾಭವನದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ತಾಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಜನತೆಯ ಅಹವಾಲು ಆಲಿಸಿ ಮಾತನಾಡಿದರು.
ದಂಪತಿಗಳು ಪರಸ್ಪರ ಹೊಂದಾಣಿಕೆಯಿಂದ ಜೀವನ ನಡೆಸಿ
ಮುಂಡರಗಿ ಪಟ್ಟಣದಲ್ಲಿ ಶ್ರೀ ವೀರಭದ್ರೇಶ್ವರ ಸೇವಾ ಸಮಿತಿ ಮುಂಡರಗಿ ವತಿಯಿಂದ ಶ್ರೀ ವೀರಭದ್ರೇಶ್ವರ ದೇವಸ್ಥಾನದ 16 ನೇ ವಾರ್ಷಿಕೋತ್ಸವ, ನೂತನ ಗೋಪುರದ ಕಳಸಾರೋಹಣ, ಅಗ್ನಿ ಮಹೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.
ಹೊರಗುತ್ತಿಗೆ ನೌಕರರಿಂದ ಬೆಳಗಾವಿ ಚಲೋ
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ನೌಕರರಿಗೆ ನೇರ ಸಂಬಳ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಮಟ್ಟದ ಹೊರಗುತ್ತಿಗೆ ನೌಕರರ ಸಂಘ ಕರೆಕೊಟ್ಟಿರುವ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರದಿಂದ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ತೆರಳಿದ್ದಾರೆ.
ಸಾಂಸ್ಕೃತಿಕ ಪರಂಪರೆಯಲ್ಲಿ ಭಾರತವೇ ಶ್ರೇಷ್ಠ
ವೈವಿಧ್ಯಮಯ ರಾಷ್ಟ್ರವಾದ ಭಾರತದಲ್ಲಿ ಸಾಂಸ್ಕೃತಿಕ ಪರಂಪರೆ ಗಟ್ಟಿಯಾಗಿ ಉಳಿದಿದೆ. ಹಾಗಾಗಿಯೇ ನಮ್ಮ ದೇಶ ಸಾಂಸ್ಕೃತಿಕ ಪರಂಪರೆಯಲ್ಲಿ ಉಳಿದೆಲ್ಲ ರಾಷ್ಟ್ರಗಳಿಗಿಂತಲೂ ಮುಂದಿದೆ ಎಂದು ಡಾ. ದತ್ತಪ್ರಸನ್ನ ಪಾಟೀಲ ಹೇಳಿದರು. ಗದಗ ನಗರದ ಕಾಶೀ ವಿಶ್ವನಾಥ ದೇವಸ್ಥಾನದಲ್ಲಿ ಜರುಗಿದ ಜೀವನ ದರ್ಶನ ಮಾಸಿಕ ಕಾರ್ಯಕ್ರಮ ಹಾಗೂ ಕಾರ್ತೀಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಕ್ತರ ನೆರವಿನಿಂದ ಮಾತ್ರ ಹೊಸ ಗುಡಿ ನಿರ್ಮಾಣ ಸಾಧ್ಯ
ಭಕ್ತರ ನೆರವು ಹಾಗೂ ಸಹಕಾರದಿಂದ ಮಾತ್ರ ಸಮಾಜದಲ್ಲಿ ಹೊಸ ಗುಡಿ, ಗುಂಡಾರಗಳ ನಿರ್ಮಾಣ ಕಾರ್ಯ ಸಾಧ್ಯವಾಗುತ್ತದೆ. ಹದಿನಾರು ವರ್ಷಗಳ ಹಿಂದೆ ಲೋಕಾರ್ಪಣೆಗೊಂಡಿದ್ದ ವೀರಭದ್ರೇಶ್ವರ ದೇವಸ್ಥಾನ ಈಗ ಭಕ್ತರ ನೆರವಿನಿಂದ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಜ. ನಾಡೋಜ ಅನ್ನದಾನೀಶ್ವರ ಮಹಾಸ್ವಾಮೀಜಿ ಹೇಳಿದರು. ಅವರು ಬುಧವಾರ ಮುಂಡರಗಿ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಜರುಗಿದ ನೂತನ ಕಳಸಾರೋಹಣ ಕಾರ್ಯಕ್ರಮದಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದರು.
ಸರ್ಕಾರ ಕಳಸಾ ಬಂಡೂರಿ ನಾಲಾ ಕಾಮಗಾರಿ ಟೆಂಡರ್‌ ಕಾನೂನು ಬದ್ಧವಾಗಿ ಕರೆಯಲಿ
ರಾಜ್ಯ ರೈತ ಸೇನಾ ಸಂಘಟನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠವರು ಬೆಳಗಾವಿ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯನವರನ್ನು ಭೇಟಿ ಮಾಡಿ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಕಾಮಗಾರಿ ಟೆಂಡರನ್ನು ಕಾನೂನು ಬದ್ಧವಾಗಿ ಕರೆಯಬೇಕೆಂದು ಆಗ್ರಹಿಸಿ ಮನವಿ ನೀಡಿದರು.
ಅಸಮಾನತೆ ತೊಲಗಿದಲ್ಲಿ ಭಾತೃತ್ವ ಬೆಳೆಯಲು ಸಾಧ್ಯ: ಫಕೀರ ಸಿದ್ಧರಾಮ ಶ್ರೀ
ಶಿರಹಟ್ಟಿ ಪಟ್ಟಣದ ಜ. ಫಕೀರೇಶ್ವರ ಮಠಕ್ಕೆ ತಾಳಿಕೋಟಿ ತಾಲೂಕಿನ ಬಂಡೆಪ್ಪನಹಳ್ಳಿ ಹಾಗೂ ಸುತ್ತಮುತ್ತಲಿನ ಭಕ್ತರಿಂದ ೨೨ ಟ್ರ್ಯಾಕ್ಟರ್ ಮೂಲಕ ಮಠಕ್ಕೆ ತಂದ ಕಲ್ಲುಗಳನ್ನು ಫಕೀರೇಶ್ವರ ಸಂಸ್ಥಾನ ಮಠದ ೧೩ನೇ ಪೀಠಾಧ್ಯಕ್ಷರಾದ ಶ್ರೀ ಜಗದ್ಗುರು ಫಕೀರ ಸಿದ್ಧರಾಮ ಸ್ವಾಮೀಜಿ ಸ್ವೀಕರಿಸಿದರು.
ಬೀಚಿ ಈ ನಾಡು ಕಂಡ ಅಪರೂಪದ ಸಾಹಿತಿ: ಗಂಗಾವತಿ ಪ್ರಾಣೇಶ್
''ಭೀಮಸೇನ ರಾಯಸಂ'' ಎನ್ನುವ ವ್ಯಕ್ತಿ ಬೀಚಿ ಎಂಬ ಹೆಸರಿನೊಂದಿಗೆ ಈ ನಾಡಿನಲ್ಲಿ ಜನಿಸಿ, ತಮ್ಮ ಸಂದೇಶಗಳನ್ನು ಹಾಸ್ಯದ ಮೂಲಕ ಜನರಿಗೆ ಉಣ ಬಡಿಸಿದರು. ಅವರ ಹಾಸ್ಯದಲ್ಲಿ ವಿಡಂಬನೆ ಇತ್ತಾದರೂ ಅದರಲ್ಲಿ ಅರ್ಥ ಇರುತ್ತಿತ್ತು. ಹೀಗಾಗಿ ಬೀಚಿ ಕನ್ನಡ ನಾಡಿನ ಅಪರೂಪದ ಸಾಹಿತಿಯಾಗಿದ್ದಾರೆ ಎಂದು ನರೇಗಲ್ಲದ ಸ್ಥಳೀಯ ಹಿರೇಮಠದ ಸಭಾ ಭವನದಲ್ಲಿ ಜರುಗಿದ ನರೇಗಲ್ಲ ಬೀಚಿ ಬಳಗದ ದಶಮಾನ ಸಂಭ್ರಮ ಕಾರ್ಯಕ್ರಮದಲ್ಲಿ ನಾಡಿನ ಖ್ಯಾತ ಭಾಷಣಕಾರ ಗಂಗಾವತಿ ಪ್ರಾಣೇಶ್ ಹೇಳಿದರು.
  • < previous
  • 1
  • ...
  • 412
  • 413
  • 414
  • 415
  • 416
  • 417
  • 418
  • 419
  • 420
  • ...
  • 435
  • next >
Top Stories
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved