• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಮ್ರಗುಂಡಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ, ಗ್ರಾಮಸ್ಥರಲ್ಲಿ ಆತಂಕ
ಡಂಬಳ ಹೋಬಳಿಯ ಬರದೂರ ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಬರುವ ತಾಮ್ರಗುಂಡಿ ಕೆರೆಯಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷವಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಯುವಕರು ಮೊಬೈಲ್‍ನಲ್ಲಿ ವಿಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಮಾನವ ಹಕ್ಕುಗಳ ಉಲ್ಲಂಘನೆಗೆ ಪ್ರಕರಣ ದಾಖಲಿಸಿ ನ್ಯಾಯ ಪಡೆದುಕೊಳ್ಳಿ
ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ಜರುಗಿದ ಮಾನವ ಹಕ್ಕುಗಳ ದಿನಾಚರಣೆ ಸಮಾರಂಭವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಉದ್ಘಾಟಿಸಿದರು.
ಕವಿತೆಗಳು ಮಾನವೀಯ ಅಂತ:ಕರಣ ಹೊಂದಿರಬೇಕು: ಜಯಂತ ಕಾಯ್ಕಿಣಿ
ಭಾನುವಾರ ಸಂಜೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಅನ್ವೇಷಣೆ ಪ್ರಕಾಶನ ಗದಗ ಇವರ ಸಹಯೋಗದಲ್ಲಿ ಡಿ.ಜಿ.ಎಂ. ಆಯುರ್ವೇದ ಮಹಾವಿದ್ಯಾಲಯದಲ್ಲಿ ಸಂತೋಷ ಅಂಗಡಿ ಅವರು ಬರೆದ ಭವದ ಅಗುಳಿ ಕವನ ಸಂಕಲನ ಕವಿ, ಕತೆಗಾರ ಜಯಂತ ಕಾಯ್ಕಿಣಿ ಬಿಡುಗಡೆ ಮಾಡಿದರು.
ಪಡಿತರ ಚೀಟಿ ಗೊಂದಲ ಸರಿಪಡಿಲು ಆಗ್ರಹಿಸಿ ಇಲಾಖೆಗೆ ಮುತ್ತಿಗೆ
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆಯಲ್ಲಿ ಆಗುತ್ತಿರುವ ತೊಂದರೆ ಹಾಗೂ ಹೊಸ ಪಡಿತರ ಚೀಟಿಗಳ ವಿತರಣೆಯಲ್ಲಿ ಆಗುತ್ತಿರುವ ವಿಳಂಬ ಮತ್ತು ಗೊಂದಲವನ್ನು ಸರಿಪಡಿಸಲು ಆಗ್ರಹಿಸಿ ಸೋಮವಾರ ಸ್ಲಂ ಜನಾಂದೋಲನ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಸ್ಲಂ ನಿವಾಸಿಗಳು ಗಾಂಧಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಆಹಾರ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಅಯೋಧ್ಯೆಗೆ ಹೊರಟ ಗಾಂಧಿ ವೇಷಧಾರಿ ಮುತ್ತಣ್ಣನಿಗೆ ಗೌರವ ಸನ್ಮಾನ
ಜನವರಿಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಕರ್ಕಿಕಟ್ಟಿಯಿಂದ ಪಾದಯಾತ್ರೆ ಹೊರಟ ಗಾಂಧಿ ವೇಷಧಾರಿ ಎಂದೇ ಹೆಸರು ವಾಸಿಯಾಗಿರುವ ಮುತ್ತಣ್ಣ ತಿರ್ಲಾಪುರ ಅವರಿಗೆ ಗ್ರಾಮದ ಮಹಿಳೆಯರು ಆರತಿ ಬೆಳಗಿ, ಸನ್ಮಾನಿಸಿ ಬೀಳ್ಕೊಟ್ಟರು.
ಗ್ರಾಮೀಣ ಮಕ್ಕಳಿಗೆ ತಂತ್ರಜ್ಞಾನದ ಲಾಭ ದೊರೆಯುವಂತಾಗಬೇಕು
ಲಕ್ಷ್ಮೇಶ್ವರ ಪಟ್ಟಣದ ಚಂದನ ಶಾಲೆಯಲ್ಲಿ ಸೋಮವಾರದಿಂದ 3 ದಿನಗಳ ಕಾಲ ನಡೆಯುತ್ತಿರುವ ವಿಜ್ಞಾನ ವಿಸ್ತೃತ ಕಾರ್ಯದಲ್ಲಿ ಚಂದನ ಶಾಲೆಯ ವಿದ್ಯಾರ್ಥಿಗಳನ್ನುದ್ದೇಶಿಸಿ ವರ್ಚುವಲ್ ಮೂಲಕ ಬೆಂಗಳೂರಿನಿಂದ ಪ್ರೊ. ಇಂದುಮತಿ ಸಿಎನ್‌ಆರ್ ರಾವ್ ಮಾತನಾಡಿದರು.
ಹೊಟ್ಟು, ಮೇವಿನ ಅಭಾವ, ಹೆಚ್ಚಿದ ಬೇಡಿಕೆ
ಗದಗ ಜಿಲ್ಲೆಯಲ್ಲಿ ಕಳೆದ ವರ್ಷ ಅತಿಯಾದ ಮಳೆಯಿಂದ ತೇವಾಂಶ ಹೆಚ್ಚಾಗಿ ಶೇಂಗಾ ಹೊಟ್ಟು ಭೂಮಿಯಲ್ಲಿ ಇರುವಾಗಲೇ ಕೊಳೆತು ನಾಶವಾಗಿ ಅಷ್ಟಾಗಿ ಶೇಂಗಾ ಹೊಟ್ಟು ಶೇಖರಣೆಯಾಗಿರಲಿಲ್ಲ, ಪ್ರಸಕ್ತ ವರ್ಷ ಮಳೆ ಇಲ್ಲದೆ ಬರಗಾಲ ಛಾಯೆ ಆವರಿಸಿದ್ದು, ಅಷ್ಟೋ ಇಷ್ಟೋ ಮಳೆಗೆ ಬಿತ್ತಿದ ರೈತರು ಫಸಲು ಬೇಡ ಕನಿಷ್ಠ ಪಕ್ಷ ಜಾನುವಾರುಗಳಿಗೆ ಮೇವು ಆಗಲಿ ಎಂದರೆ ತೇವಾಂಶ ಕೊರತೆಯಿಂದ ಬೆಳವಣಿಗೆಯಲ್ಲಿ ಕುಂಠಿತವಾಗಿ ಹೊಟ್ಟು, ಮೇವಿನ ಅಭಾವ ಸೃಷ್ಟಿಯಾಗಿದೆ.
ಅತಿಥಿ ಉಪನ್ಯಾಸಕರ ಸಮಸ್ಯೆಗೆ ಸ್ಪಂದಿಸಿ ಕಾಯಂಗೊಳಿಸಲು ಆಗ್ರಹ
ಗದಗ ನಗರದ ಜಿಲ್ಲಾಡಳಿತ ಭವನದ ಹೊರಗಡೆ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದಿಂದ ನ. ೨೩ರಿಂದ ಪ್ರಾರಂಭವಾದ ಸೇವಾ ಕಾಯಂಗೊಳಿಸುವಂತೆ ಆಗ್ರಹಿಸಿ ನಡೆದ ೧೮ನೇ ದಿನಕ್ಕೆ ಪದಾರ್ಪಣೆ ಮಾಡಿದೆ.
ಪ್ರತಿಭೆ ಅನಾವರಣಕ್ಕೆ ಪ್ರತಿಭ ಕಾರಂಜಿ ವೇದಿಕೆ: ಶಾಸಕ ಜಿಎಸ್ಪಿ
ರೋಣ ತಾಲೂಕಿನ ಇಟಗಿ ಗ್ರಾಮದ ಸರ್ಕಾರಿ ಆದರ್ಶ ಶಾಲೆಯಲ್ಲಿ ಜಿಪಂ, ತಾಪಂ ರೋಣ ಹಾಗೂ ಗ್ರಾಪಂ ಇಟಗಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಸಂಯುಕ್ತ ಆಶ್ರಯದಲ್ಲಿ 2023-24ನೇ ಸಾಲಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ ಮತ್ತು ಐ.ಎಸ್. ಮಾದರ ಅವರ ಜೀವದ್ಯುತಿ ವಿಜ್ಞಾನ ನಾಟಕಗಳು ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು.
ಗಜೇಂದ್ರಗಡ ಹೋಟೆಲ್‌ಗಳಲ್ಲಿ ಅಕ್ರಮ ಮದ್ಯಮಾರಾಟ, ಸೇವನೆ ನಿರಾತಂಕ
ಮದ್ಯಪಾನ ಸೇವನೆಗೆ ಅವಕಾಶವಿಲ್ಲ ಎನ್ನುವ ನಾಮಫಲಕಗಳು ಗಜೇಂದ್ರಗಡ ಪಟ್ಟಣ ಸೇರಿ ತಾಲೂಕಿನ ಹೋಟೆಲ್ ಹಾಗೂ ದಾಬಾಗಳಲ್ಲಿ ರಾರಾಜಿಸುತ್ತಿವೆ. ಆದರೆ ಹಗಲು, ರಾತ್ರಿ ಎನ್ನದೆ ಹೋಟೆಲ್ ಗಳಲ್ಲಿ ಅಕ್ರಮವಾಗಿ ಮದ್ಯಪಾನ ಮಾರಾಟ ಹಾಗೂ ಸೇವನೆ ಎಗ್ಗಿಲ್ಲದೆ ನಡೆಯುತ್ತಿರುವುದು ಸರ್ಕಾರದ ಆದೇಶವನ್ನು ಅಣಕಿಸುವಂತಾಗಿದೆ.
  • < previous
  • 1
  • ...
  • 413
  • 414
  • 415
  • 416
  • 417
  • 418
  • 419
  • 420
  • 421
  • ...
  • 435
  • next >
Top Stories
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved