• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕರಿಗೆ ಮಾಹಿತಿ ನೀಡುವಲ್ಲಿ ನೆರವಾದ ಮಾಹಿತಿ ಕೋಶ
)ಗದಗ ಜಿಲ್ಲಾಡಳಿತ ಭವನದಲ್ಲಿ ಹೊಸದಾಗಿ ಪ್ರಾರಂಭಿಸಿದ ಮಾಹಿತಿ ಕೋಶ ಕಚೇರಿ ಕೆಲಸ ಕಾರ್ಯಗಳ ಹಾಗೂ ವಿವಿಧ ಇಲಾಖೆಗಳ ಮಾಹಿತಿ ಒದಗಿಸುವಲ್ಲಿ ಸಾರ್ವಜನಿಕರಿಗೆ ನೆರವಾಗಿದೆ. ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಆಗಮಿಸಿದಲ್ಲಿ ಎದುರಿಗೆ ಸಹಾಯವಾಣಿ ಕೇಂದ್ರದ ಬಲ ಭಾಗದಲ್ಲಿ ಕಂಟ್ರೋಲ್ ರೂಮ್, ಎಡ ಭಾಗದಲ್ಲಿ ಮಾಹಿತಿ ಕೋಶ ಮೂಲಕ ಮಾಹಿತಿ ಕೋಶದ ಪಕ್ಕದಲ್ಲಿ ಸ್ಮಾರ್ಟ್ ಟಿವಿ ಅಳವಡಿಸಲಾಗಿದೆ.
ಕಿತ್ತೂರು ಚೆನ್ನಮ್ಮನ ಧೈರ್ಯ, ಶೌರ್ಯ, ತ್ಯಾಗ ಸಾರ್ವಕಾಲಿಕ
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಲಿಂಗಾಯತ ಪಂಚಮಸಾಲಿ ಸಮಾಜವು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಿತ್ತೂರ ರಾಣಿ ಚೆನ್ನಮ್ಮಳ 200ನೇ ವಿಜಯೋತ್ಸವ ಹಾಗೂ 245ನೇ ಜಯಂತಿ ಕಾರ್ಯಕ್ರಮ ನಡೆಯಿತು.
ಸ್ಕೂಲ್ ಚಂದನದಲ್ಲಿ 10ರಿಂದ 3 ದಿನ ವಿಜ್ಞಾನ ವಿಸ್ತೃತ ಕಾರ್ಯಕ್ರಮ
ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಸಿಬಿಎಸ್‌ಸಿ ಸ್ಕೂಲ್ ಚಂದನದಲ್ಲಿ ಡಿ. 10, 11, 12ರಂದು ಬೆಳಗ್ಗೆ 8.30ರಿಂದ ಸಂಜೆ 4ರ ವರೆಗೆ ವಿಶ್ವಮಟ್ಟದ ವಿಜ್ಞಾನಿಗಳಿಂದ ವಿಜ್ಞಾನ ವಿಸ್ತೃತ ಕಾರ್ಯಕ್ರಮ ನಡೆಯಲಿದೆ ಎಂದು ಸ್ಕೂಲ್ ಚಂದನದ ಅಧ್ಯಕ್ಷ ಟಿ. ಈಶ್ವರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಹಲವು ಬೇಡಿಕೆ ಈಡೇರಿಸಲು ಒತ್ತಾಯಿಸಿ ರೈತರ ಪ್ರತಿಭಟನೆ
ಮುಂಡರಗಿ ಪಟ್ಟಣದಲ್ಲಿ ರೈತ ಸಂಘದ ಕಾರ್ಯಕರ್ತರು ತಮ್ಮ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಪ್ರತಿಭಟಿಸಿದರು. ತಹಸೀಲ್ದಾರ್‌ ಕಚೇರಿ ಮುಂದಿನ ರಸ್ತೆಯಲ್ಲಿ ಕೆಲ ಹೊತ್ತು ರಸ್ತೆ ಸ್ಥಗಿತಗೊಳಿಸಿ ಬೇಡಿಕೆಗೆ ಆಗ್ರಹಿಸಿದರು.
ಬಿಪಿಎಲ್‌ ಕಾರ್ಡ್‌ ರದ್ದಾಗುವ ಆತಂಕ, ಫ್ರೂಟ್ಸ್‌ ನೋಂದಣಿಗೆ ಹಿಂದೇಟು
ಡಂಬಳ ಹೋಬಳಿಯಾದ್ಯಂತ ರೈತರಿಗೆ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳಲು ಅಧಿಕಾರಿ ವರ್ಗದವರು ಅನೇಕ ಬಾರಿ ಜಾಗೃತಿ ಕಾರ್ಯಕ್ರಮ ಮಾಡುತ್ತಿದ್ದರೂ ರೈತರು ಮಾತ್ರ ಹಿಂದೇಟು ಹಾಕುತ್ತಿದ್ದಾರೆ. ಐದು ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವ ಮಾಹಿತಿಯಿಂದ ಬಿಪಿಎಲ್ ಕಾರ್ಡ್ ರದ್ದಾಗುತ್ತದೆ ಎನ್ನುವ ಆತಂಕ ಈ ಹಿಂದೇಟಿಗೆ ಕಾರಣ.
ದೇಶದ ಜನತೆ ಕಾಂಗ್ರೆಸ್‌ ಗ್ಯಾರಂಟಿ ಭಾಗ್ಯಗಳ ತಿರಸ್ಕರಿಸಿದ್ದಾರೆ
3 ರಾಜ್ಯದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಅಭೂತಪೂರ್ವ ಜಯವನ್ನು ಸಾಧಿಸುವ ಮೂಲಕ ಕಾಂಗ್ರೆಸ್‌ ಗ್ಯಾರಂಟಿ ಭಾಗ್ಯಗಳನ್ನು ಧಿಕ್ಕರಿಸಿ ಕಮಲವನ್ನು ಎತ್ತಿ ಹಿಡಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಬೆನ್ನಿಗೆ ದೇಶದ ಮತದಾರರು ಸದಾ ಇರುತ್ತಾರೆಂಬುದು ಸಾಬೀತಾಗಿದೆ ಎಂದು ಶಾಸಕ ಸಿ.ಸಿ. ಪಾಟೀಲ ನರಗುಂದದಲ್ಲಿ ಹೇಳಿದರು.
ಚುನಾವಣೆ, ಬಿಜೆಪಿ ಗೆಲುವು ವಿಜಯೋತ್ಸವ
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶಿರಹಟ್ಟಿ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು.
ಬೆಳಗಾವಿ ಅಧಿವೇಶನದಲ್ಲಿ ಮಹದಾಯಿ ಚರ್ಚೆಯಾಗಲಿ
ಬೆಳಗಾವಿಯಲ್ಲಿ ನಡೆಯವ ವಿಧಾನಸಭೆ ಅಧಿವೇಶನದಲ್ಲಿ ವಿಶೇಷವಾಗಿ ಮಹದಾಯಿ ಹಾಗೂ ಕಳಸಾ- ಬಂಡೂರಿ ಬಗ್ಗೆ 2 ದಿನ ಚರ್ಚೆ ಮಾಡಿ ಯೋಜನೆ ಜಾರಿಯಾಗುವ ರೀತಿ ಆಗಬೇಕೆಂದು ಮಾಜಿ ಸಚಿವ ಬಿ.ಆರ್. ಯಾವಗಲ್ ಒತ್ತಾಯಿಸಿದರು.
7 ರಂದು ರೈತ ಸಂಘದಿಂದ ಬೆಳಗಾವಿಯಲ್ಲಿ ಹೋರಾಟ- ವಿಜಯಕುಮಾರ ಸುಂಕದ
ರೈತರ ವಿವಿಧ ಬೇಡಿಕೆಗಳನ್ನು ಹಾಗೂ ಜಿಲ್ಲೆಯ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಡಿ. 7 ರಂದು ಬೆಳಗಾವಿಯ ಸುವರ್ಣಸೌಧದ ಎದುರಿಗೆ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ವಿಜಯಕುಮಾರ ಸುಂಕದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಸಮಾಜಗಳ ನಡುವೆ ಶಾಸಕರು ಜಗಳ ಹಚ್ಚಬಾರದು
ರೈತಪರ ಹೋರಾಟಗಾರರ ಮೇಲೆ ಶಾಸಕ ಡಾ. ಚಂದ್ರು ಲಮಾಣಿ ಅವರು ಕೇಸ್ ಹಾಕಿಸುವ ಮೂಲಕ ಸಮಾಜಗಳ ನಡುವೆ ಜಗಳ ಹಚ್ಚುವ ಕಾರ್ಯ ಕೈಬಿಡಬೇಕು ಎಂದು ಲಕ್ಷ್ಮೇಶ್ವರ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಅಧ್ಯಕ್ಷ ಮಂಜುನಾಥ ಮಾಗಡಿ ಲಕ್ಷ್ಮೇಶ್ವರದಲ್ಲಿ ಹೇಳಿದರು.
  • < previous
  • 1
  • ...
  • 415
  • 416
  • 417
  • 418
  • 419
  • 420
  • 421
  • 422
  • 423
  • ...
  • 435
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved