• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೂರಿಯಾ ಗೊಬ್ಬರಕ್ಕಾಗಿ ಲಕ್ಷ್ಮೇಶ್ವರದ ಅಂಗಡಿ ಮುಂದೆ ರೈತರ ವಾಸ್ತವ್ಯ
ಯೂರಿಯಾ ಗೊಬ್ಬರ ಸಮರ್ಪಕವಾಗಿ ದೊರೆಯದ ಹಿನ್ನೆಲೆಯಲ್ಲಿ ರೈತರು ಗೊಬ್ಬರ ಅಂಗಡಿಗಳ ಮುಂದೆ ಜಡಿ ಮಳೆಯನ್ನು ಲೆಕ್ಕಿಸದೆ ರಾತ್ರಿ ಇಡೀ ಟ್ರ್ಯಾಕ್ಟರ್‌ನಲ್ಲಿ ಮಲಗಿ ಕಾಯ್ದ ಘಟನೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಗುರುವಾರ ರಾತ್ರಿ ನಡೆದಿದೆ.
ಶ್ರಾವಣ ಮಾಸದಲ್ಲಿ ಪ್ರತಿಯೊಬ್ಬರೂ ಸತ್ಸಂಗಗಳಲ್ಲಿ ಪಾಲ್ಗೊಳ್ಳಿ-ಸ್ವಾಮೀಜಿ
ಶ್ರಾವಣ ಮಾಸದ ಪುಣ್ಯಕಾಲದಲ್ಲಿ ಪ್ರತಿಯೊಬ್ಬರೂ ಪುರಾಣ, ಪುಣ್ಯಕಥೆ ಆಲಿಸುವ ಮೂಲಕ ಸನ್ಮಾರ್ಗ, ಧರ್ಮಾಚರಣೆ, ಸತ್ಸಂಗಗಳಲ್ಲಿ ಪಾಲ್ಗೊಳ್ಳುವ ಮೂಲಕ ಬದುಕಿನ ಮೌಲ್ಯ ಹೆಚ್ಚಿಸಿಕೊಳ್ಳಬೇಕು ಎಂದು ಹೂವಿನಶಿಗ್ಲಿಯ ಚನ್ನವೀರ ಮಹಾಸ್ವಾಮಿಗಳು ಹೇಳಿದರು.
ಆಗಸ್ಟ್‌ 19ರಂದು ರೈಲ್ವೆ ಮಾರ್ಗಕ್ಕೆ ಆಗ್ರಹಿಸಿ ಸತ್ಯಾಗ್ರಹ
ಗದಗ-ಮುಂಡರಗಿ ಹರಪನಹಳ್ಳಿ ರೈಲ್ವೆ ಮಾರ್ಗಕ್ಕೆ ಆಗ್ರಹಿಸಿ ತಾಲೂಕು ಸಾರ್ವಜನಿಕ ಹೋರಾಟ ವೇದಿಕೆ ವಿವಿಧ ಕನ್ನಡ ಪರ ಸಂಘಟನೆಗಳು, ದಲಿತ ಪರ ಸಂಘಟನೆಗಳು, ವಿವಿಧ ಪ್ರಗತಿ ಪರ ಸಂಘಟನೆಗಳ ಆಶ್ರಯದಲ್ಲಿ ಆ.19 ರಂದು ಬೆಳಗ್ಗೆ 11ಕ್ಕೆ ಗದಗ-ಬೆಟಗೇರಿ ರೈಲ್ವೆ ಕಚೇರಿ ಮುಂದೆ ಅನಿರ್ದಿಷ್ಟ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಗದಗ ಹರಪನಹಳ್ಳಿ ರೈಲ್ವೆ ಮಾರ್ಗ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಬಸವರಾಜ ನವಲಗುಂದ ಹೇಳಿದರು.
ಯೂರಿಯಾಕ್ಕಾಗಿ ರಾತ್ರಿಪೂರ್ತಿ ಅಂಗಡಿಗಳ ಮುಂದೆ ವಾಸ್ತವ್ಯ!
ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರದ ಕೊರತೆ ತೀವ್ರವಾಗಿದ್ದು, ರೈತರು ಪರದಾಡುತ್ತಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದಲ್ಲಿ ಯೂರಿಯಾ ಗೊಬ್ಬರ ಪಡೆಯಲು ರೈತರು ರಾತ್ರಿಯಿಡೀ ಗೊಬ್ಬರದ ಅಂಗಡಿಗಳ ಮುಂದೆ ವಾಸ್ತವ್ಯ ಹೂಡಿದ್ದಾರೆ. ಚನ್ನಪಟ್ಟಣ, ಮುನಿಯನತಾಂಡೆ ಮತ್ತು ಸುತ್ತಮುತ್ತಲಿನ ರೈತರು ಚಳಿ ಲೆಕ್ಕಿಸದೆ, ರಾತ್ರಿಯೇ ತಮ್ಮ ಟ್ರ್ಯಾಕ್ಟರ್‌ಗಳನ್ನು ಗೊಬ್ಬರದ ಅಂಗಡಿಗಳ ಮುಂದೆ ನಿಲ್ಲಿಸಿ ಸಾಲುಗಟ್ಟಿ ನಿಂತಿದ್ದರು.
ಆಧಾರ್ ಭಾರತೀಯ ನಾಗರಿಕನಿಗೆ ವಿಶಿಷ್ಟ ಗುರುತಿನ ಚೀಟಿ: ಸಿ.ಎನ್‌. ಶ್ರೀಧರ್‌
ಆಧಾರ್ ಕಾರ್ಡ್‌ ಭಾರತೀಯ ನಾಗರಿಕನಿಗೆ ಒಂದು ವಿಶಿಷ್ಟ ಗುರುತಿನ ಚೀಟಿಯಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ್‌ ಹೇಳಿದರು.
ಪಿಎಂ ಕುಸುಮ್-ಬಿ : ರೈತರಿಗೆ ಸೌರಶಕ್ತಿ ಭಾಗ್ಯ!
ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸೌರಶಕ್ತಿ ಅಳವಡಿಕೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಪ್ರಧಾನಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಮ್ ಉತ್ತಾನ್ ಮಹಾಭಿಯಾನ (ಪಿಎಂ ಕುಸುಮ್-ಬಿ) ಯೋಜನೆಯಡಿ ಜಿಲ್ಲೆಯ 121 ರೈತರಿಗೆ ಸೌರಶಕ್ತಿ ಭಾಗ್ಯ ಲಭಿಸಿದೆ.
ವಿವಿಧ ಬೇಡಿಕೆ ಈಡೇರಿಕೆಗೆ ಪಾಲಿಟೆಕ್ನಿಕ್ ಕಾಲೇಜು ಅತಿಥಿ ಉಪನ್ಯಾಸಕರ ಒತ್ತಾಯ
ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಸೌಲಭ್ಯ ಒದಗಿಸುವಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅವರ ಶ್ರಮ ಅನನ್ಯವಾದುದು.
ಮಹರ್ಷಿ ವೇದವ್ಯಾಸರ ಜಯಂತಿ ಸರ್ಕಾರದಿಂದ ಆಚರಿಸಬೇಕು: ಜೆ.ಬಿ. ಗಾರವಾಡ
ಗದಗ ನಗರದ ಉಡಚಮ್ಮದೇವಿ ಗುಡಿ ಓಣಿಯಲ್ಲಿ ಜಿಲ್ಲಾ ನಿಜಶರಣ ಅಂಬಿಗರ ಚೌಡಯ್ಯ ವಿವಿಧೋದ್ದೇಶಗಳ ಸೇವಾ ಟ್ರಸ್ಟ್ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಯುವಕ ಸಂಘದಿಂದ ಆದಿಕುಲಗುರು ಮಹರ್ಷಿ ಶ್ರೀ ವೇದವ್ಯಾಸರ ಜಯಂತಿ ಆಚರಿಸಲಾಯಿತು.
ಸರ್ಕಾರಿ ಶಾಲೆಯಲ್ಲೂ ಎಲ್ಲ ಸೌಲಭ್ಯ, ಗುಣಮಟ್ಟದ ಶಿಕ್ಷಣ: ಆನಂದಗೌಡ ಎಚ್. ಪಾಟೀಲ
ಮುಂಡರಗಿ ತಾಲೂಕಿನ ಬಸಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಗುರುವಾರ ಶರಣ ಎಚ್.ಎಸ್. ಪಾಟೀಲ ಪ್ರತಿಷ್ಠಾನದಿಂದ ಪ್ಯಾಂಟ್ ಹಾಗೂ ಟೀ-ಶರ್ಟ್ ವಿತರಿಸಲಾಯಿತು.
ಜು. 25ರಿಂದ ಹಾನಗಲ್ ಕುಮಾರೇಶ್ವರರ ಪುರಾಣ ಪ್ರಾರಂಭ
ಗಜೇಂದ್ರಗಡ-ಉಣಚಗೇರಿ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಪಟ್ಟಣದ ಮೈಸೂರು ಮಠದಲ್ಲಿ ಜು. ೨೫ರಿಂದ ಆ. ೨೪ರ ವರೆಗೆ ಹಾನಗಲ್ಲ ಕುಮಾರ ಮಹಾಸ್ವಾಮಿಗಳ ಪುರಾಣ ಪ್ರಾರಂಭವಾಗಲಿದೆ ಎಂದು ಗಜೇಂದ್ರಗಡ-ಉಣಚಗೇರಿ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಸಿದ್ದಣ್ಣ ಬಂಡಿ ಹೇಳಿದರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved