ಸಂವಿಧಾನವೇ ನಿಜವಾದ ಶಕ್ತಿ, ಸಮರ್ಥವಾಗಿ ಬಳಸುವ ವ್ಯಕ್ತಿಗಳು ನೀವಾಗಬೇಕುಗದಗ ನಗರದ ಎ.ಪಿ.ಎಂ.ಸಿ. ಪ್ರಾಂಗಣದ ವಿವೇಕಾನಂದ ಸಭಾ ಭವನದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕೆ.ಎಚ್.ಪಾಟೀಲ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ನಡೆದ ಸಶಕ್ತಿಕರಣ ಕಾರ್ಯಕ್ರಮವನ್ನು ಮಾಜಿ ಸಿಎಂ ವೀರಪ್ಪ ಮೊಯ್ಲಿ ಉದ್ಘಾಟಿಸಿದರು.