ಪ್ರಸಿದ್ಧ ಕಲಾವಿದರಿಗೆ ನೀಡುವ ಪ್ರೋತ್ಸಾಹ ಯುವ ಕಲಾವಿದರಿಗೂ ದೊರಕಲಿಗದಗನಗರದ ಆದರ್ಶ ಶಿಕ್ಷಣ ಸಮಿತಿ ಸುವರ್ಣ ಮಹೋತ್ಸವ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸಂಘಗಳ ಒಕ್ಕೂಟ, ಆದರ್ಶ ಶಿಕ್ಷಣ ಸಮಿತಿಯ ಡಿ.ಎಸ್. ಕುರ್ತಕೋಟಿ ಮೆಮೋರಿಯಲ್ ಪದವಿ ಪೂರ್ವ ವಾಣಿಜ್ಯ ಮಹಾವಿದ್ಯಾಲಯ ಸಹಯೋಗದಲ್ಲಿ ಜರುಗಿದ ಗದಗ ಜಿಲ್ಲಾ ಮಟ್ಟದ ಪ್ರಸಕ್ತ ಸಾಲಿನ ಯುವ ಜನೋತ್ಸವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಚಾಲನೆ ನೀಡಿದರು.