• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಿತ್ತೂರ ಚೆನ್ನಮ್ಮ ಕನ್ನಡ ನಾಡಿನ ಸ್ವಾತಂತ್ರ್ಯದ ಬೆಳ್ಳಿ ಚುಕ್ಕಿ
ಕನ್ನಡಪ್ರಭ ವಾರ್ತೆ ಲಕ್ಷ್ಮೇಶ್ವರಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಿತ್ತೂರ ರಾಣಿ ಚೆನ್ನಮ್ಮನ ಶೌರ್ಯ ಮತ್ತು ಸಾಹಸ ನಮ್ಮೆಲ್ಲರಿಗೂ ಸ್ಪೂರ್ತಿದಾಯಕವಾಗಿವೆ ಎಂದು ನಿವೃತ್ತ ಶಿಕ್ಷಕ ಎಸ್.ಎಫ್.ಆದಿ ಹೇಳಿದರು.ಲಕ್ಷ್ಮೇಶ್ವರ ತಾಲೂಕು ವೀರಶೈವ ಪಂಚಮಸಾಲಿ ಸಂಘದ ವತಿಯಿಂದ ಸೋಮವಾರ ಸಂಜೆ ಪಟ್ಟಣದ ಸೊಪ್ಪಿನಕೇರಿ ಓಣಿಯ ಶೇಕಪ್ಪ ಹುರಕಡ್ಲಿ ನಿವಾಸದಲ್ಲಿ ಚೆನ್ನಮ್ಮನ ಮನೆ-12ನೇ ಸಂಚಿಕೆಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.
13ರಂದು ಜಿಲ್ಲಾಧಿಕಾರಿಗಳಿಂದ ಜನತಾ ದರ್ಶನ
ಗದಗ:ಸರ್ಕಾರದ ಮಾರ್ಗದರ್ಶನದಂತೆ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲು ಆಲಿಸಿ,ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನ. 13 ರಂದು ಮಧ್ಯಾಹ್ನ 2ರಿಂದ ಜಿಲ್ಲೆಯ ನರಗುಂದ ತಾಲೂಕಿನ ತಾಪಂ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಫ್ರೂಟ್ ತಂತ್ರಾಂಶದಲ್ಲಿ ರೈತರು ಜಮೀನುಗಳ ಮಾಹಿತಿ ನೋಂದಾಯಿಸಿ
ರೈತರು ತಮ್ಮ ಜಮೀನುಗಳ ಮಾಹಿತಿಯನ್ನು ಫ್ರೂಟ್ಸ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬರ ಪರಿಹಾರ ಹಾಗೂ ವಿಮಾ ಪರಿಹಾರಗಳಂತಹ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸುವ ಮೂಲಕ ರೈತರ ಪ್ರತಿಯೊಂದು ಜಮೀನನ್ನು ಫ್ರೂಟ್ ತಂತ್ರಾಂಶದ ವ್ಯಾಪ್ತಿಗೆ ತರಬೇಕು.
ಉದ್ಯೋಗ ಖಾತ್ರಿ 150 ದಿನ ಹೆಚ್ಚಳಕ್ಕೆ ಅವಕಾಶವಿದೆ, ಕೇಂದ್ರ ಸ್ಪಂದಿಸುತ್ತಿಲ್ಲ- ಕೃಷ್ಣ ಬೈರೇಗೌಡ
ಬರಗಾಲ ಘೋಷಣೆಯಾದ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆಯನ್ನು 150 ದಿನಕ್ಕೆ ಹೆಚ್ವಿಸಲು ಅವಕಾಶವಿದೆ. ಆದರೆ ಕೇಂದ್ರ ಸರ್ಕಾರ ಇದಕ್ಕೆ ಸ್ಪಂದಿಸುತ್ತಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಮುಖ್ಯಶಿಕ್ಷಕಿಯ ವರ್ಗಾವಣೆಗೆ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪ್ರತಿಭಟನೆ
ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಶಾಲೆಯ ಮುಖ್ಯಶಿಕ್ಷಕಿ ವರ್ಗಾವಣೆಗೆ ಆಗ್ರಹಿಸಿ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿರುದ್ಧ ಲಕ್ಕಲಕಟ್ಟಿ ಗ್ರಾ.ಪಂ. ಮುಂದೆ ತರಗತಿ ಬಹಿಷ್ಕರಿಸಿ ಪ್ರತಿಭಟಿಸಿದ ಘಟನೆ ಮಂಗಳವಾರ ನಡೆಯಿತು.
ಗುಡುಗು ಸಿಡಿಲಿನ ಅಬ್ಬರದೊಂದಿಗೆ ವಿವಿಧೆಡೆ ಮಳೆ
ಸೋಮವಾರ ಮಧ್ಯಾಹ್ನ ಅರ್ಧ ಗಂಟೆಗೂ ಹೆಚ್ಚು ಕಾಲ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಗದಗ ಬೆಟಗೇರಿ ಅವಳಿ ನಗರದಲ್ಲಿ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಸುರಿಯಿತು. ಲಕ್ಷ್ಮೇಶ್ವರ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿಯೂ ಕೊಂಚ ಮಳೆಯಾಗಿದೆ. ರೋಣ ಪಟ್ಟಣ ಮತ್ತು ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ಅರ್ಧಗಂಟೆ ಉತ್ತಮ ಮಳೆಯಾಗಿದೆ.
ಸಾರ್ವಜನಿಕರಿಗಾಗುವ ತೊಂದರೆ ತಪ್ಪಿಸಲು ಲೋಕಾಯುಕ್ತ ಪ್ರಾರಂಭವಾಗಿದೆ
ಮುಂಡರಗಿ ಪಟ್ಚಣದ ಜಗದ್ಗುರು ತೋಂಟದಾರ್ಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ ಗದಗ, ಜಗದ್ಗುರು ತೋಂಟದಾರ್ಯ ಸರ್ಕಾರಿ ಪದವಿ ಕಾಲೇಜ್ ಮುಂಡರಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಭ್ರಷ್ಟಾಚಾರ ವಿರುದ್ಧ ಜಾಗೃತಿ ಸಪ್ತಾಹ 2023 ಕಾರ್ಯಕ್ರಮ ನಡೆಯಿತು.
ಗ್ರಾಪಂ ಅಧ್ಯಕ್ಷರು ಕ್ರಿಯಾಶೀಲ‌‌ರಾದಲ್ಲಿ ಅಭಿವೃದ್ಧಿ ಸಾಧ್ಯ
ಸೋಮವಾರ ರೋಣ ತಾಪಂ ಸಭಾ ಭವನದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ರೋಣ-ಗಜೇಂದ್ರಗಡ ತಾಲೂಕು ಪಂಚಾಯಿತಿ ಸಹಯೋಗದೊಂದಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜರುಗಿದ ತರಬೇತಿ ಕಾರ್ಯಾಗಾರದಲ್ಲಿ ಪದ್ಮಶ್ರೀ ಪುರಸ್ಕೃತ ಡಾ. ಶ್ಯಾಮ ಸುಂದರ ಪಾಲಿವಾಲ ಗ್ರಾಪಂ ಅಧ್ಯಕ್ಷರ ಜೊತೆಗೆ ಸಮಾಲೋಚನೆ ಹಾಗೂ ಸಂವಾದ ನಡೆಸಿ ಮಾತನಾಡಿದರು.
ಅಭಿವೃದ್ಧಿ ಕಾಮಗಾರಿಗಳಿಗೆ ಗ್ರಾಮಸ್ಥರ ಸಹಕಾರ ಅಗತ್ಯ-ಡಾ. ಚಂದ್ರು ಲಮಾಣಿ
ಮುಂಡರಗಿ ಬಾಗೇವಾಡಿ ಗ್ರಾಮದಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ ಮುಂಡರಗಿ ಅಡಿಯಲ್ಲಿ 20 ಲಕ್ಷ ರು.ಗಳ ಅನುದಾನಲ್ಲಿ ಸಿ.ಸಿ. ಗಟಾರ ನಿರ್ಮಾಣ, ವಿರೂಪಾಪುರ ತಾಂಡಾದಲ್ಲಿ 20 ಲಕ್ಷ ರು.ಗಳ ಅನುದಾನದಲ್ಲಿ ಸಿ.ಸಿ.ಗಟಾರ, ಮುಷ್ಠಿಕೊಪ್ಪ ಗ್ರಾಮದಲ್ಲಿ 30 ಲಕ್ಷ ಸಿ.ಸಿ.ಗಟಾರ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಡಾ. ಚಂದ್ರು ಲಮಾಣಿ ಭೂಮಿಪೂಜೆ ನೆರವೇರಿಸಿದರು.
ಗುಳೆ ಬೇಡ, ಶೀಘ್ರದಲ್ಲಿ ನರೇಗಾ ಕೆಲಸ ಆರಂಭ-ಶಾಸಕ ಡಾ. ಲಮಾಣಿ
ಲಕ್ಷ್ಮೇಶ್ವರಕ್ಕೆ ಸಮೀಪದ ಹರದಗಟ್ಟಿ ಗ್ರಾಮದಲ್ಲಿ ಬಡಕೂಲಿ ಕಾರ್ಮಿಕರು ಕೂಲಿ ಅರಸಿ ಬೇರೆಡೆ ಹೊರಟಿರುವ ಗ್ರಾಮಸ್ಥರು ಎನ್ನುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಭಾನುವಾರ ಗ್ರಾಮಕ್ಕೆ ಭೇಟಿ ಗ್ರಾಮಸ್ಥರೊಂದಿಗೆ ಈ ಕುರಿತು ಚರ್ಚೆ ನಡೆಸಿದರು.
  • < previous
  • 1
  • ...
  • 421
  • 422
  • 423
  • 424
  • 425
  • 426
  • 427
  • 428
  • 429
  • ...
  • 434
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved