• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಲ್ಮೀಕಿ ರಾಮಾಯಣದ ತತ್ವಾದರ್ಶಗಳು ಸಾರ್ವಕಾಲಿಕ
ಗದಗ ಜಿಲ್ಲಾಡಳಿತ ಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಪುಷ್ಪ ನಮನ ಸಲ್ಲಿಸಿದರು.
ನಾಳೆ ಅಸುಂಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಗದಗ ನಗರದ ಹೊರವಲಯದಲ್ಲಿರುವ ಅಸುಂಡಿ ಕ್ರಾಸ್ ಬಳಿ ಅ 30ರಂದು ಬೆಳಗ್ಗೆ 9ಕ್ಕೆ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ಸಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಶ್ರೀಗಳು ಎಚ್ಚರಿಸಿದರು.
ಕರ್ನಾಟಕಕ್ಕೆ ಬಸವನಾಡು ನಾಮಕರಣ: ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ
ಕರ್ನಾಟಕಕ್ಕೆ ಬಸವನಾಡು ಅಂತಾ ಹೆಸರಿಟ್ಟರೆ ಚೆನ್ನಾಗಿರುತ್ತದೆ ಎನ್ನುವ ವಿಷಯ ಚರ್ಚೆ ಪ್ರಾರಂಭವಾಗಿದ್ದು, ಬಸವನಾಡು ಎನ್ನುವುದು ಚೆನ್ನಾಗಿರುತ್ತದೆ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಬರಗಾಲ ಎದುರಿಸುವಲ್ಲಿ ರಾಜ್ಯ-ಕೇಂದ್ರ ಸರ್ಕಾರಗಳು ಸಂಪೂರ್ಣ ವಿಫಲ
ಮುಂಗಾರು ಮತ್ತು ಹಿಂಗಾರು ಮಳೆಯ ಸಂಪೂರ್ಣ ವಿಫಲತೆಯಿಂದಾಗಿ ರಾಜ್ಯದಲ್ಲಿ ತೀವ್ರವಾದ ಬರಗಾಲ ಆವರಿಸಿದ್ದು, ರೈತರ ಸಮಸ್ಯೆಗಳು ಮತ್ತು ಹಿಂದೆಂದೂ ಕಾಣ ಬರಗಾಲ ಉಲ್ಬಣಿಸಿದ್ದು, ಇದನ್ನು ನಿರ್ವಹಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಇದನ್ನು ಖಂಡಿಸಿ ರೈತ ಸಂಘ ನ. 27ರಿಂದ ಮೂರು ದಿನಗಳ ಕಾಲ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದೆ.
ಮಹಿಳೆಯರ ಹಬ್ಬ ಸೀಗಿ ಹುಣ್ಣಿಮೆಗೆ ಸಕ್ಕರೆ ಆರತಿ ವೈಭವ
ನರೇಗಲ್ಲ ಪಟ್ಟಣದಲ್ಲಿ ಪ್ರತಿಷ್ಠಾಪಿಸುವ ಸೀಗವ್ವ ಮತ್ತು ಗೌರವ್ವನ ಮೂರ್ತಿಗಳಿಗೆ ಅ. 28ರಂದು ವಿಶೇಷವಾಗಿ ಗ್ರಾಮದ ಮಹಿಳೆಯರು ಆರತಿ ಬೆಳಗುವ ಮೂಲಕ ಸೀಗಿ ಹುಣ್ಣಿಮೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸುತ್ತಾರೆ.
ಕನ್ನಡಿಗರ ಒಮ್ಮತದ ಹಬ್ಬವಾಗಲಿ ಕರ್ನಾಟಕ ಸಂಭ್ರಮ-೫೦
ಮೈಸೂರು ರಾಜ್ಯಕ್ಕೆ ಕರ್ನಾಟಕ ನಾಮಕರಣವಾಗಿ ೫೦ ವರ್ಷಗಳು ಗತಿಸಿರುವ ಹಿನ್ನೆಲೆಯಲ್ಲಿ ನವೆಂಬರ್‌ ೨ ರಿಂದ ರಾಜ್ಯಾದ್ಯಂತ ಹೆಸರಾಗಲಿ ಕನ್ನಡ, ಉಸಿರಾಗಲಿ ಕರ್ನಾಟಕ ಘೋಷವಾಕ್ಯದೊಂದಿಗೆ ಕರ್ನಾಟಕ ಸಂಭ್ರಮ-೫೦ ವರ್ಷಾಚರಣೆ ನಡೆಸಲಾಗುತ್ತಿದೆ. ಗದಗನಲ್ಲಿ ನ. ೩ರಂದು ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಸಂಭ್ರಮಾಚರಣೆ ಆಯೋಜಿಸಲಾಗುತ್ತಿದೆ.
ಮುಂಜಾಗ್ರತೆ ಕೊರತೆ, ಮುಂಡರಗಿಯಲ್ಲಿ ಡೆಂಘೀ ಹಾವಳಿ
ಮುಂಡರಗಿ ಪಟ್ಟಣದಲ್ಲಿ ಡೆಂಘೀ ಜ್ವರದ ಹಾವಳಿ ಹೆಚ್ಚಾಗಿದ್ದು, ಪುರಸಭೆ ಇದುವರೆಗೂ ಯಾವುದೇ ರೀತಿಯ ಗಮನಾರ್ಹ ಕ್ರಮಗಳನ್ನು ಕೈಗೊಂಡಿಲ್ಲ.
ಮಕ್ಕಳ ಕಲಿಕಾ ಸಾಮರ್ಥ್ಯ ಒರೆಗೆ ಹಚ್ಚುವುದು ನಮ್ಮೆಲ್ಲರ ಜವಾಬ್ದಾರಿ
ರಾಷ್ಟ್ರೀಯ ಶೈಕ್ಷಣಿಕ ಸಾಧನ ಸಮೀಕ್ಷೆ ಅಂಗವಾಗಿ ಶುಕ್ರವಾರ ಲಕ್ಷ್ಮೇಶ್ವರ ಪಟ್ಟಣದ ಸಹಸ್ರಾರ್ಜುನ ಬಿ. ಇಡಿ. ಪದವಿ ಮಹಾವಿದ್ಯಾಲಯದಲ್ಲಿ ತರಬೇತಿ ಕಾರ್ಯಾಗಾರವನ್ನು ಬಿಇಓ ಜಿ.ಎಂ. ಮುಂದಿನಮನಿ ಉದ್ಘಾಟಿಸಿದರು.
ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅವಶ್ಯ: ಶಾಸಕ ಡಾ. ಚಂದ್ರು ಲಮಾಣಿ
ಮುಳಗುಂದ ಪಟ್ಟಣದ ಹಳೇವುಡಾ ಶ್ರೀಗ್ರಾಮ ದೇವತಾ ದೇವಸ್ಥಾನದಲ್ಲಿ ನವರಾತ್ರಿ ಕಾರ್ಯಕ್ರಮದ ಅಂಗವಾಗಿ ನಡೆದ ಶ್ರೀ ದೇವಿ ಪುರಾಣ ಮಂಗಲೋತ್ಸವ ನಡೆಯಿತು.
ಚೆನ್ನಮ್ಮನ ಶೌರ್ಯ ಹಾಗೂ ಸಾಹಸ ಯುವ ಸಮೂಹಕ್ಕೆ ಪ್ರೇರಣೆಯಾಗಲಿ
ಗಜೇಂದ್ರಗಡ ಡಾ. ಬಾಬು ಜಗಜೀವನರಾಮ್ ಸಮುದಾಯ ಭವನದಲ್ಲಿ ತಾಲೂಕಾಡಳಿತ, ತಾಪಂ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಉತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಗುರುವಾರ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 424
  • 425
  • 426
  • 427
  • 428
  • 429
  • 430
  • 431
  • 432
  • 433
  • 434
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved