ಬರಗಾಲ ಎದುರಿಸುವಲ್ಲಿ ರಾಜ್ಯ-ಕೇಂದ್ರ ಸರ್ಕಾರಗಳು ಸಂಪೂರ್ಣ ವಿಫಲಮುಂಗಾರು ಮತ್ತು ಹಿಂಗಾರು ಮಳೆಯ ಸಂಪೂರ್ಣ ವಿಫಲತೆಯಿಂದಾಗಿ ರಾಜ್ಯದಲ್ಲಿ ತೀವ್ರವಾದ ಬರಗಾಲ ಆವರಿಸಿದ್ದು, ರೈತರ ಸಮಸ್ಯೆಗಳು ಮತ್ತು ಹಿಂದೆಂದೂ ಕಾಣ ಬರಗಾಲ ಉಲ್ಬಣಿಸಿದ್ದು, ಇದನ್ನು ನಿರ್ವಹಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಇದನ್ನು ಖಂಡಿಸಿ ರೈತ ಸಂಘ ನ. 27ರಿಂದ ಮೂರು ದಿನಗಳ ಕಾಲ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದೆ.