ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಜೃಂಭಣೆಯ ತೋಂಟದಾರ್ಯ ಮಠದ ಮಹಾರಥೋತ್ಸವ
ಮೆರವಣಿಗೆಯಲ್ಲಿ ಕಾಲ್ನಡಿಗೆಯ ಮೂಲಕ ಡಾ. ತೋಂಟದ ಸಿದ್ಧರಾಮ ಶ್ರೀಗಳು ಶ್ರೀಮಠಕ್ಕೆ ಆಗಮಿಸಿದರು
ನೇಹಾ ಹಿರೇಮಠ ಹಂತಕನಿಗೆ ಕಠಿಣ ಶಿಕ್ಷೆ ವಿಧಿಸಿ
ಶಾಲಾ ಕಾಲೇಜುಗಳು ಜ್ಞಾನ ದೇಗುಲಗಳಾಗಿದ್ದು, ಇತಂಹ ದೇಗುಲಗಳಲ್ಲಿ ಹಾಡಹಗಲೇ ವಿದ್ಯಾರ್ಥಿಯ ಭೀಕರ ಹತ್ಯೆ ಮಾಡಿರುವುದು ನಿಜಕ್ಕೂ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದಂತಾಗಿದೆ
ಇತಿಹಾಸವನ್ನು ಉತ್ಸವ ಮೂಲಕ ಮೆಲಕು ಹಾಕಿ
ಪುಲಿಗೆರೆ ಉತ್ಸವ ಕಾರ್ಯಕ್ರಮವು ಇನ್ಪೋಸಿಸ್ ಪ್ರತಿಷ್ಠಾನ ಕೊಡ ಮಾಡಿದ ಅತ್ಯಂತ ಶ್ರೇಷ್ಠ ಕೊಡುಗೆಯಾಗಿದೆ
ತಾಯಿಯ ಋಣ ಯಾರಿಂದಲೂ ತೀರಿಸಲು ಸಾಧ್ಯವಿಲ್ಲ
ತಾಯಿ ದೇವರಾಗಬಹುದು, ಆದರೆ ದೇವರು ತಾಯಿಯಾಗಲು ಸಾಧ್ಯವಿಲ್ಲ
ಮಕ್ಕಳನ್ನು ಮೊಬೈಲ್ ಗೀಳಿನಿಂದ ಹೊರ ತನ್ನಿ
ಮಕ್ಕಳು ಆಡಿ ಕಲಿ, ಮಾಡಿ ತಿಳಿ ತತ್ವ ಆಧರಿಸಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ
ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿಗೆ ತಪ್ಪಲ್ಲ: ಆನಂದಸ್ವಾಮಿ ಗಡ್ಡದೇವರಮಠ
5 ಗ್ಯಾರಂಟಿಗಳನ್ನು ತಕ್ಷಣವೇ ಜಾರಿಗೊಳಿಸುವ ಮೂಲಕ ನಮ್ಮದು ನುಡಿದಂತೆ ನಡೆಯುವ ಸರ್ಕಾರ ಎಂದು ಸಾಬೀತು ಮಾಡಿದೆ ಎಂದು ಹಾವೇರಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
ನೇಹಾ ಹತ್ಯೆ ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣದ ತನಿಖೆ ಇನ್ನೂ ಪ್ರಗತಿಯ ಹಂತದಲ್ಲಿರುವಾಗಲೇ ಮುಖ್ಯಮಂತ್ರಿ, ಗೃಹ ಮಂತ್ರಿ ಅದಕ್ಕೆ ಬೇರೆ ರೀತಿಯ ಬಣ್ಣ ಹಚ್ಚುವ ಕೆಲಸ ಮಾಡಿ, ತನಿಖೆಯ ದಾರಿ ತಪ್ಪಿಸಿ, ಒಂದು ಕೋಮಿನ ಜನರನ್ನು ಓಲೈಕೆ ಮಾಡುತ್ತಿರುವುದು ಹೇಯಕೃತ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅನುಭವಿ ರಾಜಕಾರಣಿ ಬಸವರಾಜ ಬೊಮ್ಮಾಯಿ ಗೆಲುವಿನ ವಿಶ್ವಾಸ
ಬೊಮ್ಮಾಯಿಯವರಿಗೆ ಇರುವ ಅನುಭದಿಂದಾಗಿ ಲೋಕಸಭೆಯಲ್ಲಿ ರಾಷ್ಟ್ರೀಯ ನೀತಿಗಳನ್ನು ರೂಪಿಸುವ ಸಂದರ್ಭದಲ್ಲಿ ಈ ಪ್ರದೇಶ, ಈ ಕ್ಷೇತ್ರ, ಈ ರಾಜ್ಯ, ರಾಷ್ಟ್ರದ ನೀತಿಗಳನ್ನು ರೂಪಿಸುವಲ್ಲಿ ಅವರದೇ ಆದ ಕೊಡುಗೆಯನ್ನು ಕೊಡುತ್ತಾರೆ ಎನ್ನುವ ವಿಶ್ವಾಸ ನಮ್ಮೆಲ್ಲರಿಗೂ ಇದೆ.
ರೋಣದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ರಭಸದ ಮಳೆ
ಜೋರಾಗಿ ಮಳೆ ಸಮೇತ ಬೀಸಿದ ಗಾಳಿಗೆ ಪಟ್ಟಣದ ಕಲ್ಯಾಣ ನಗರ, ಶ್ರೀನಗರ, ಶಿವಾನಂದ ನಗರ, ಗಾಂಧಿನಗರ, ಆಶ್ರಯ ಕಾಲನಿ, ದಲಿತ ಕಾಲನಿ ಮುಂತಾದೆಡೆ ತಗಡಿನ ಚಾವಣಿ ಹಾರಿಹೋಗಿದೆ.
ಗದಗ : ಒಂದೇ ನಾಲ್ವರ ಮರ್ಡರ್ ಕೇಸ್ಗೆ ಬಿಗ್ ಟ್ವಿಸ್ಟ್
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಉತ್ತರ ವಲಯ ಐಜಿಪಿ ವಿಕಾಸಕುಮಾರ್, ಈ ಪ್ರಕರಣದಲ್ಲಿ ದೂರುದಾರಗಿರುವ ಪ್ರಕಾಶ ಬಾಕಳೆ ಅವರ ಮೊದಲ ಹೆಂಡತಿಯ ಹಿರಿಯ ಮಗ ವಿನಾಯಕ ಬಾಕಳೆ ಈ ಘಟನೆಯ ಸೂತ್ರದಾರನಾಗಿದ್ದಾನೆ ಎಂದರು.
< previous
1
...
425
426
427
428
429
430
431
432
433
...
549
next >
Top Stories
ಟಾಕ್ಸಿಕ್ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು