• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿರುವ ಶಿಕ್ಷಕಿ ಸುಸನ್ನಾ
ತಮ್ಮ ಮನಮುಟ್ಟುವ ಕಲಿಕೆಯ ಮೂಲಕ ನೂರಾರು ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿರುವ ಡಂಬಳ ಉರ್ದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಂಗ್ಲಿಷ್ ಭಾಷಾ ಶಿಕ್ಷಕಿ ಸುಸನ್ನಾ ಕನವಳ್ಳಿ ಅವರಿಗೆ ಈ ಬಾರಿ "ಕಲಾಸಿರಿ ಆದರ್ಶ ಶಿಕ್ಷಕಿ ಪ್ರಶಸ್ತಿ " ಒಲಿದು ಬಂದಿದೆ.
ಮುಂಡರಗಿ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ
ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ 137ನೇ ಜನ್ಮ ದಿನೋತ್ಸವದ ಅಂಗವಾಗಿ ಸೆ. 14ರಂದು ಬೆಳಗ್ಗೆ 11 ಗಂಟೆಗೆ ಮುಂಡರಗಿಯಲ್ಲಿ ಜರುಗಲಿರುವ ತಾಲೂಕು ಮಟ್ಟದ ಶಿಕ್ಷಕ ದಿನಾಚರಣೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳ ಶಿಕ್ಷಕ, ಉಪನ್ಯಾಸರಿಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ನಾಳೆ ಬಗರ್ ಹುಕುಂ ಸಾಗುವಳಿದಾರರಿಂದ ಅನಿರ್ದಿಷ್ಟಾವಧಿ ಧರಣಿ
ಸೆ. ೧೪ರಂದು ಬಗರ್ ಹುಕುಂ ಸಾಗುವಳಿದಾರರ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಿದ್ದು ಬಗರ್ ಹುಕುಂ ಸಾಗುವಳಿ ಚೀಟಿ, ಹಕ್ಕುಪತ್ರ ನೀಡುವಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರುತ್ತಿದ್ದು, ಇದರ ವಿರುದ್ದ ಸೆಪ್ಟೆಂಬರ್ ೧೫ರಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಅನಿರ್ದಿಷ್ಟ ಧರಣಿ ನಡೆಸಲು ಮುಂದಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಜಿ. ನಾಗರಾಜ್ ಹೇಳಿದರು.
ಜೋಳಿಗೆಯೇ ಆಸ್ತಿ, ಮಿಕ್ಕಿದ್ದೆಲ್ಲ ಜಾಸ್ತಿ ಲೋಕಾರ್ಪಣೆ ಇಂದು
ನರಗುಂದ ತಾಲೂಕಿನ ಹದಲಿ ಗ್ರಾಮದಲ್ಲಿ ಹಲವು ಪವಾಡಗಳನ್ನು ಮಾಡಿದ ಮಹಾಪುರುಷ ಸದ್ಗುರು ಚಿದಾನಂದ ಶ್ರೀಗಳ ಜೀವನ ಚರಿತ್ರೆ "ಜೋಳಿಗೆಯೇ ಆಸ್ತಿ, ಮಿಕ್ಕಿದ್ದೆಲ್ಲ ಜಾಸ್ತಿ " ಭಾನುವಾರ (ಸೆ.14) ಲೋಕಾರ್ಪಣೆಗೊಳ್ಳಲಿದೆ.
ದರ ಕುಸಿತ, ರಸ್ತೆಗೆ ಬೆಳ್ಳುಳ್ಳಿ ಚೆಲ್ಲಿ ಪ್ರತಿಭಟನೆ
ಏಕಾಏಕಿ ಬೆಳ್ಳುಳ್ಳಿ ದರ ಕುಸಿತದಿಂದ ಆಕ್ರೋಶಗೊಂಡ ರೈತರು ಬೆಳ್ಳುಳ್ಳಿ ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದ ಘಟನೆ ಶನಿವಾರ ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ ಕಂಡು ಬಂದಿತು.
ವಿದ್ಯಾವಂತರು ಕೃಷಿಯಲ್ಲಿ ಸಾಧನೆ ಮಾಡಲಿ: ಹಂಚಿನಾಳ
ಇಂದಿನ ಯುವ ಜನಾಂಗ ಎಷ್ಟೇ ಶಿಕ್ಷಣ ಪಡೆದರೂ ಕೃಷಿಗೆ ಹೆಚ್ಚು ಒತ್ತು ನೀಡಬೇಕು. ಭೂ ತಾಯಿ ನಂಬಿದವರನ್ನು ಕೈಬಿಡುವುದಿಲ್ಲ, ಕೃಷಿಯಲ್ಲಿ ಆಧುನಿಕತೆ ಮತ್ತು ಸಾವಯವ ಪದ್ಧತಿಯನ್ನು ಅನುಸರಿಸುವ ಮೂಲಕ ಕೃಷಿಯಲ್ಲೂ ಅತ್ಯುನ್ನತ ಸಾಧನೆ ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯವಿದೆ ಎಂದು ಮುಂಡರಗಿಯ ಪ್ರಗತಿಪರ ರೈತ ಈಶ್ವರಪ್ಪ ಹಂಚಿನಾಳ ಹೇಳಿದರು.
ಅಂಧ-ಅನಾಥರ ಬಾಳು ಬೆಳಗಿದವರು ಪಂ. ಪುಟ್ಟರಾಜರು: ಪ್ರಭುಲಿಂಗ ದೇವರು
ನಾಡಿನೊಳಗೆ ಸಾವಿರಾರು ಅಂಧ–ಅನಾಥ ಬಡಮಕ್ಕಳು ಭಿಕ್ಷಾ ಪಾತ್ರೆ ಬಿಟ್ಟು ಅಕ್ಷಯ ಪಾತ್ರೆ ಹಿಡಿದುಕೊಂಡು ಪ್ರಸಾದ ಸೇವಿಸುತ್ತಿದ್ದಾರೆ ಎಂದರೆ ಅದಕ್ಕೆ ಮುಖ್ಯ ಕಾರಣ ಸಂಗೀತದ ಅಕ್ಷಯ ಪಾತ್ರೆ ನೀಡಿದ ಪಂ.ಪುಟ್ಟರಾಜ ಕವಿ ಗವಾಯಿಗಳು ಎಂದು ನೀಲಗುಂದ ಗುದ್ನೇಶ್ವರ ಮಠದ ಶ್ರೀ ಪ್ರಭುಲಿಂಗ ದೇವರು ಹೇಳಿದರು.
ರಸ್ತೆಬದಿ ನೆಡುತೋಪು ನಿರ್ವಹಣೆ ನೆಪದಲ್ಲಿ ಲಕ್ಷಾಂತರ ಖರ್ಚು
ರಸ್ತೆಬದಿ ನೆಡುತೋಪು ನಿರ್ವಹಣೆ ನೆಪದಲ್ಲಿ ಪ್ರತಿ ವರ್ಷವೂ ಲಕ್ಷಾಂತರ ಹಣ ವಿನಾಕಾರಣ ವಿನಿಯೋಗ ಮಾಡುತ್ತಿದ್ದು, ಎಲ್ಲಿಯೂ ರಸ್ತೆ ಬದಿ ಗಿಡಗಳು ಕಾಣುತ್ತಿಲ್ಲ ಎಂದು ವಲಯ ಅರಣ್ಯ ಇಲಾಖೆ ಅಧಿಕಾರಿ ಪ್ರಭಾರಿ ಹಾಗೂ ಎಸಿಎಫ್ ಮೇಘನಾ ಅವರ ವಿರುದ್ಧ ಶಾಸಕ ಡಾ. ಚಂದ್ರು ಕೆ. ಲಮಾಣಿ ಹರಿಹಾಯ್ದರು.
ಮಕ್ಕಳಿಗೆ ಮೌಲ್ಯಧಾರಿತ ಶಿಕ್ಷಣ ನೀಡಿ-ಶಾಸಕ ಪಾಟೀಲ
ಮಕ್ಕಳಿಗೆ ಉತ್ತಮ ಸಂಸ್ಕೃತಿ ಸಂಸ್ಕಾರದ ಜೊತೆ ಮೌಲ್ಯಧಾರಿತ ಶಿಕ್ಷಣ ನೀಡಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಏಕಾಗ್ರತೆಯಿಂದ ಕಲಿಕಾ ಸಾಮರ್ಥ್ಯ ಹೆಚ್ಚುತ್ತದೆ-ಉಪನ್ಯಾಸಕ ಶ್ರೀಶೈಲ
ಇಂದಿನ ವಿದ್ಯಾರ್ಥಿಗಳಲ್ಲಿ ಏಕಾಗ್ರತೆಯ ಕೊರತೆ ಎದ್ದು ಕಾಣುತ್ತಿದ್ದು, ಓದಲು ಕುಳಿತಾಗ ಏಕಾಗ್ರತೆ ಇಲ್ಲದೇ ಓದಿದ್ದು ಅರ್ಥವಾಗುವುದಿಲ್ಲ. ಅರ್ಥವಾಗಿದ್ದು ನೆನಪಿನಲ್ಲಿ ಉಳಿಯುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಏಕಾಗ್ರತೆ ಹೆಚ್ಚಿಸಿಕೊಂಡು ವ್ಯವಸ್ಥಿತವಾಗಿ ಓದುವ ಮೂಲಕ ನಿಮ್ಮಲ್ಲಿರುವ ಆತ್ಮವಿಶ್ವಾಸವನ್ನು ಸುಧಾರಿಸಿಕೊಳ್ಳಬೇಕು ಎಂದು ಸಂಪನ್ಮೂಲ ವ್ಯಕ್ತಿ ಹಾಗೂ ಉಪನ್ಯಾಸಕರಾದ ಶ್ರೀಶೈಲ ಹೇಳಿದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 547
  • next >
Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved