ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯೂರಿಯಾ ಗೊಬ್ಬರಕ್ಕಾಗಿ ಗಜೇಂದ್ರಗಡದಲ್ಲಿ ಅಂಗಡಿಗೆ ಮುತ್ತಿಗೆ ಹಾಕಿದ ರೈತರು
ಯೂರಿಯಾ ಗೊಬ್ಬರಕ್ಕಾಗಿ ರೈತರು ಹಾಗೂ ರಸಗೊಬ್ಬರ ಅಂಗಡಿಗೆ ಮುತ್ತಿಗೆ ಹಾಕಿ ರಸಗೊಬ್ಬರ ಮಾರಾಟಗಾನೊಂದಿಗೆ ತೀವ್ರ ವಾಗ್ವಾದ ನಡೆದು ಅಂಗಡಿಗೆ ಬೀಗ ಹಾಕುವ ಸ್ಥಿತಿ ನಿರ್ಮಾಣವಾದ ಘಟನೆ ಗುರುವಾರ ಗಜೇಂದ್ರಗಡ ಪಟ್ಟಣದ ಎಪಿಎಂಸಿ ಎದುರು ನಡೆದಿದೆ.
ಸರ್ಕಾರಿ ಜಾಗ ಅತಿಕ್ರಮಣ ತೆರವಿಗೆ ಆಗ್ರಹ
ನರಗುಂದ ಹೊರಕೇರಿ ಓಣಿಯ ಶ್ರೀ ಮಾರುತಿ ದೇವಸ್ಥಾನದ ಹತ್ತಿರ ಖಾಸಗಿಯವರು ಸರ್ಕಾರಿ ಜಾಗ ಆಕ್ರಮಿಸಿಕೊಂಡು ಮನೆ ಕಟ್ಟಿಕೊಳ್ಳುತ್ತಿದ್ದಾರೆ. ಈ ಜಾಗ ತೆರವುಗೊಳಿಸಬೇಕು ಎಂದು ಶ್ರೀ ಸಮಗಾರ ಹರಳಯ್ಯ, ಶ್ರೀ ದುರ್ಗಾದೇವಿ ವಿವಿಧೋದ್ದೇಶಗಳ ಅಭಿವೃದ್ಧಿ ಸಂಘ (ಎಸ್ಸಿ) ಪದಾಧಿಕಾರಿಗಳು ತಹಸೀಲ್ದಾರಗೆ ಮನವಿ ನೀಡಿದರು.
ಲಕ್ಷ್ಮೇಶ್ವರದಲ್ಲಿ ವಿದ್ಯಾರ್ಥಿಗಳಿಂದ ರಸ್ತೆತಡೆ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಲಕ್ಷ್ಮೇಶ್ವರ ಘಟಕದಿಂದ ಪಟ್ಟಣದ ಬಸ್ ನಿಲ್ದಾಣದ ಎದುರು ರಸ್ತೆ ತಡೆದು ನೂರಾರು ವಿದ್ಯಾರ್ಥಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆಯಿತು. ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.
ಲಕ್ಷ್ಮೇಶ್ವರದಲ್ಲಿ ಯೂರಿಯಾ ಗೊಬ್ಬರಕ್ಕೆ ರೈತರ ಪರದಾಟ
ಲಕ್ಷ್ಮೇಶ್ವರ ತಾಲೂಕಿನಲ್ಲಿ ಗೋವಿನಜೋಳ ಬೆಳೆಗಾರರಿಂದ ಯೂರಿಯಾ ಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಬಂದಿದ್ದು, ಪೂರೈಕೆ ಕಡಿಮೆ ಇದೆ. ಹೀಗಾಗಿ ಗೊಬ್ಬರ ಅಂಗಡಿಗಳ ಮುಂದೆ ಸರತಿಯಲ್ಲಿ ನಿಂತಿದ್ದರು.
ಗದಗ ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರಕ್ಕೆ ರೈತರ ಪರದಾಟ
ಗದಗ ಗ್ರಾಮೀಣ, ಮುಳಗುಂದ, ಲಕ್ಷ್ಮೇಶ್ವರ, ಗಜೇಂದ್ರಗಡ, ನರಗುಂದ ತಾಲೂಕಿನಲ್ಲಿ ರೈತರು ಗೊಬ್ಬರದ ಅಂಗಡಿಗಳ ಮುಂದೆ ಸರದಿ ಸಾಲಿನಲ್ಲಿ ನಿಂತಿದ್ದಾರೆ.
ಮುಳಗುಂದ ಸಮೀಪ ಸಂಪೂರ್ಣ ಹದಗೆಟ್ಟ ರಸ್ತೆ, ದುರಸ್ತಿಗೆ ರೈತರ ಆಗ್ರಹ
ಕಳೆದ ಒಂದೂವರೆ ದಶಕದ ಹಿಂದೆ ನಿರ್ಮಾಣವಾದ ಸಮೀಪದ ಇನಾಂ ವೆಂಕಟಾಪುರ ಕ್ರಾಸ್ನಿಂದ ಕಬಲಾಯತಕಟ್ಟಿ ಸಂಪರ್ಕಿಸುವ ಡಂಬಳ ರಸ್ತೆ ಸಂಪೂರ್ಣ ಹದಗೆಟ್ಟುಹೋಗಿದೆ. ಕೂಡಲೇ ದುರಸ್ತಿ ಮಾಡದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ರೈತರು ಎಚ್ಚರಿಸಿದ್ದಾರೆ.
ಮೂಢನಂಬಿಕೆ ಹೊಡೆದೋಡಿಸಲು ಪ್ರವಚನ ಸಹಕಾರಿ: ಗುರುಸಿದ್ದ ಪಟ್ಟದಾರ್ಯ ಮಹಾಸ್ವಾಮೀಜಿ
ಮುಂಡರಗಿ ತೋಂಟದಾರ್ಯ ಮಠದಲ್ಲಿ ಆಷಾಢ ಮಾಸದ ಅಂಗವಾಗಿ ಜರುಗಿದ ಶರಣ ಚರಿತಾಮೃತ ಪ್ರವಚನದ ಮಂಗಲೋತ್ಸವದಲ್ಲಿ ಗುಳೇದಗುಡ್ಡದ ನೇಕಾರ ಗುರುಪೀಠದ ಗುರುಸಿದ್ದ ಪಟ್ಟದಾರ್ಯ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು.
ಮಳೆಗಾಲದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಿ: ಐ.ಆರ್. ಗಂಜಿ
ನರಗುಂದ ಪಟ್ಟಣದ ಸರ್ಕಾರಿ ಬಾಲಕರ ವಸತಿ ನಿಯಲದಲ್ಲಿ ಡೆಂಘೀ ವಿರೋಧಿ ಮಾಸಾಚರಣೆ ಅಂಗವಾಗಿ ಅವರು ಬುಧವಾರ ವಸತಿ ಶಾಲಾ ವಾರ್ಡನ್ ಹಾಗೂ ಸಿಬ್ಬಂದಿಗೆ ಜಾಗೃತಿ ಕಾರ್ಯಾಗಾರ ಆಯೋಜಿಸಲಾಗಿತ್ತು.
ಯೂರಿಯಾ ಹೆಚ್ಚು ಬಳಕೆಯಿಂದ ಫಲವತ್ತತೆ ನಾಶ: ಎಂ.ಎಸ್. ಕುಲಕರ್ಣಿ
ನರಗುಂದ ತಾಲೂಕಿನ ಬೆಳ್ಳೇರಿ ಗ್ರಾಮದಲ್ಲಿ ಡ್ರೋನ್ ಮೂಲಕ ಗೋವಿನ ಜೋಳ ಬೆಳೆಯಲ್ಲಿ ನ್ಯಾನೋ ಯೂರಿಯ ಸಿಂಪರಣೆಯ ಪ್ರಾತ್ಯಕ್ಷಿಕೆ ನಡೆಯಿತು. ತಾಲೂಕು ಸಹಾಯಕ ನಿರ್ದೇಶಕ ಎಂ.ಎಸ್. ಕುಲಕರ್ಣಿ ಮಾಹಿತಿ ನೀಡಿದರು.
ಸ್ವಚ್ಛತೆಯಲ್ಲಿ ನರಗುಂದ ಪಟ್ಟಣಕ್ಕೆ ರಾಜ್ಯದಲ್ಲಿ 10ನೇ ಸ್ಥಾನ
ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಡೆಸುವ ಸ್ವಚ್ಛ ಸರ್ವೇಕ್ಷಣೆಯಲ್ಲಿ ನರಗುಂದ ಪುರಸಭೆ ಈ ಬಾರಿ ಗಮನ ಸೆಳೆದಿದ್ದು, ನರಗುಂದ ಪಟ್ಟಣ ರಾಜ್ಯದಲ್ಲಿ 10ನೇ ಸ್ಥಾನ ಮತ್ತು ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ.
< previous
1
...
39
40
41
42
43
44
45
46
47
...
508
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ