• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಮಿಕರು ಜಾಗೃತಿ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು- ಅನ್ನಪೂರ್ಣ ಎಂ.
ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಇರುವ ಸೌಲಭ್ಯಗಳು ಹಾಗೂ ಅವುಗಳನ್ನು ಸದುಪಯೋಗ ಪಡಿಸಿಕೊಳ್ಳುವ ಕುರಿತಂತೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಜಾಗೃತಿ ಅಭಿಯಾನದ ಸದುಪಯೋಗವನ್ನು ಕಾರ್ಮಿಕರು ಸದುಪಯೋಗ ಮಾಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಹೇಳಿದರು.
ಕನ್ನಡ, ಬಸವಣ್ಣ ಸಿದ್ಧಲಿಂಗ ಶ್ರೀಗಳ ಕಣ್ಣುಗಳಾಗಿದ್ದವು: ಪ್ರೊ. ಹರ್ಲಾಪುರ
ತೋಂಟದ ಸಿದ್ಧಲಿಂಗ ಶ್ರೀಗಳ ಜೀವನ ಕನ್ನಡ ಮತ್ತು ಬಸವಣ್ಣನಿಗೆ ಮೀಸಲಾಗಿತ್ತು ಎಂದು ಅಣ್ಣಿಗೇರಿಯ ಸಂಸ್ಕೃತಿ ಚಿಂತಕ, ಪ್ರೊ. ಎಸ್.ಎಸ್. ಹರ್ಲಾಪುರ ಹೇಳಿದರು.
1 ಕೋಟಿ ವೆಚ್ಚದಲ್ಲಿ ಗಾಣಿಗ ಸಮುದಾಯ ಭವನ ನಿರ್ಮಾಣ: ಶಾಸಕ ಜಿ.ಎಸ್. ಪಾಟೀಲ
ರೋಣದ ಬಾದಾಮಿ ರಸ್ತೆಯ ಒಂದು ಎಕರೆ ವಿಸ್ತೀರ್ಣ ಪ್ರದೇಶದಲ್ಲಿ 1 ಕೋಟಿ ವೆಚ್ಚದಲ್ಲಿ ಗಾಣಿಗ ಸಮಾಜ ಸಮೂದಾಯ ಭವನ ನಿರ್ಮಿಸಲಾಗುವುದು. ಮೊದಲ ಹಂತವಾಗಿ 25 ಲಕ್ಷ ಬಿಡುಗಡೆ ಮಾಡಲಾಗಿದೆ ಎಂದು ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಜಿ.ಎಸ್‌. ಪಾಟೀಲ ಹೇಳಿದರು.
ಧರ್ಮದ ಹೆಸರಲ್ಲಿ ರಾಜಕೀಯ ಮಾಡೋದನ್ನು ಜನ ಒಪ್ಪಲ್ಲ- ಯತೀಂದ್ರ ಸಿದ್ದರಾಮಯ್ಯ
ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರನ್ನು ಜನ ಎಂದಿಗೂ ಒಪ್ಪುವುದಿಲ್ಲ, ಯಾರು ಕೆಲಸ ಮಾಡಿದ್ದಾರೋ ಅವರಿಗೆ ಜನ ಮತ ಹಾಕುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಕನಸುಗಳ ಸಾಕಾರಕ್ಕೆ ಶಿಕ್ಷಣ ಭದ್ರಬುನಾದಿ ಅವಶ್ಯ-ಫಕೀರೇಶ್ವರ ಶಿವಾಚಾರ್ಯ ಶ್ರೀ
ಮಕ್ಕಳು ಶಿಕ್ಷಣವೆಂಬ ಭದ್ರಬುನಾದಿ ಕಟ್ಟಿಕೊಳ್ಳುವ ಮೂಲಕ ತಮ್ಮ ಕನಸುಗಳನ್ನು ಸಾಕಾರಗೊಳಿಸಿಕೊಳ್ಳಬೇಕು ಎಂದು ಮಲ್ಲಸಮುದ್ರದ ಓಂಕಾರೇಶ್ವರ ಮಠದ ಫಕೀರೇಶ್ವರ ಶಿವಾಚಾರ್ಯ ಶ್ರೀಗಳು ಹೇಳಿದರು.
ಗದಗ ಜಿಲ್ಲೆಯಲ್ಲಿ ಅಂತರ್ಜಲ ಕುಸಿತ, ಕೊಳವೆಬಾವಿಗಳಲ್ಲಿ ನೀರಿನ ಕೊರತೆ!
ಮಳೆ ಕೊರತೆಯಿಂದಾಗಿ ಅಂತರ್ಜಲವೂ ಕುಸಿತವಾಗಿದ್ದು, ನೀರು ಪೂರೈಕೆ ಹೊಣೆ ಹೊತ್ತಿರುವವರು ಕೂಡಾ ಅಸಹಾಯಕರಾಗಿದ್ದಾರೆ.
ವಿಶೇಷಚೇತನ ಮಕ್ಕಳಿಗೆ ಮಾಡಿದ ಸಹಾಯ ದೇವರಿಗೆ ಸಮರ್ಪಿತ-ಶಾಸಕ ಲಮಾಣಿ
ಗ್ರಾಮೀಣ ಹಿಂದುಳಿದ ಮಕ್ಕಳ ಶಿಕ್ಷಣಕ್ಕೆ ಹಾಗೂ ವಿಶೇಷಚೇತನ ಮಕ್ಕಳ ಶಿಕ್ಷಣಕ್ಕೆ ಬಿ.ಡಿ. ತಟ್ಟಿ ಕಿವುಡ ಮತ್ತು ಮೂಗ ಮಕ್ಕಳ ಶಿಕ್ಷಣ ಸಂಸ್ಥೆಯ ಕೊಡುಗೆ ಅಪಾರವಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಗುಣಮಟ್ಟದ ಶಿಕ್ಷಣಕ್ಕೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಆದ್ಯತೆ-ದೊಡ್ಡಗೌಡರ
ಗ್ರಾಮೀಣ ಪ್ರದೇಶದಲ್ಲಿನ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಪ್ರಥಮ ಆದ್ಯತೆ ನೀಡುತ್ತಿರುವುದು ಸ್ವಾಗತಾರ್ಹ ಸಂಗತಿಯಾಗಿದೆ ಎಂದು ಜಿಪಂ ಮಾಜಿ ಸದಸ್ಯ ಎಮ್.ಎಸ್. ದೊಡ್ಡಗೌಡರ ಹೇಳಿದರು.
ಕೃಷಿ ಕಾಯಕ ಶ್ರೇಷ್ಠ-ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ
ಅನ್ನನೀಡುವ ಅನ್ನದಾತರು ಮಾಡುವ ಅತ್ಯಂತ ಶ್ರೇಷ್ಠ ಕಾಯಕವೆಂದರೆ ಕೃಷಿ ಕಾಯಕವಾಗಿದೆ. ಕೃಷಿ ಕಾಯಕ ಮಾಡುವವರ ತನು ಮನ ಭಾವನೆಗಳು ಶುದ್ಧವಾಗಿರುತ್ತವೆ. ಹಾಗಾಗಿ ಅವರು ಶ್ರೇಷ್ಠ ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು.
ಖಾಸಗಿ ಸಂಸ್ಥೆ, ಟ್ರಸ್ಟ್‌ಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಬೆನ್ನೆಲುಬಾಗಬೇಕು-ಯತೀಂದ್ರ ಸಿದ್ದರಾಮಯ್ಯ
ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ ಹಲವು ವರ್ಷಗಳಿಂದ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತ ಬಂದಿದೆ. ಶಿಕ್ಷಣ ಬೆಳೆದರೆ ಶಿಕ್ಷಣ ಸಂಸ್ಥೆಗಳು ಬೆಳೆಯುತ್ತವೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
  • < previous
  • 1
  • ...
  • 426
  • 427
  • 428
  • 429
  • 430
  • 431
  • 432
  • 433
  • 434
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved