• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆ ಇಲ್ಲದೇ ಒಣಗಿದ ಬೆಳೆಗಳ ಪರಿಶೀಲಿಸಿದ ಕೇಂದ್ರ ಬರ ಅಧ್ಯಯನ ತಂಡ
ಗದಗ ಜಿಲ್ಲೆಯ ಗದಗ ತಾಲೂಕಿನ ಮುಳಗುಂದ, ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕಿನ ಜಮೀನುಗಳಿಗೆ ಶುಕ್ರವಾರ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ಒಣಗಿದ ಬೆಳೆಗಳ ಪರಿಶೀಲಿಸಿತು.
ಬರಗಾಲದಿಂದ ರೈತರು ಕಂಗಾಲು, ಶಾಸಕರು ಕಾಣೆ ದೂರು
ಲಕ್ಷ್ಮೇಶ್ವರ ತಾಲೂಕಿನಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದೆ. ಶಾಸಕ ಡಾ. ಚಂದ್ರು ಲಮಾಣಿ ರೈತರಿಗೆ ಸಾಂತ್ವನ ಹೇಳುವ ಕಾರ್ಯ ಮಾಡುವ ಬದಲು ತಾಲೂಕಿನಿಂದ ಕಾಣೆಯಾಗಿದ್ದಾರೆ ಎಂದು ಪಕ್ಷಾತೀತ ರೈತಪರ ಹೋರಾಟ ವೇದಿಕೆಯ ಅಧ್ಯಕ್ಷ ಮಹೇಶ ಹೊಗೆಸೊಪ್ಪಿನ ರೈತರೊಂದಿಗೆ ಮೆರವಣಿಗೆ ಕೈಗೊಂಡು ಪೊಲೀಸ್‌ ಠಾಣೆಗೆ ಮನವಿ ಸಲ್ಲಿಸಿದರು.
ಬರ ಅಧ್ಯಯನ ತಂಡದ ಎದುರು ಅಳಲು ತೋಡಿಕೊಂಡ ಅನ್ನದಾತರು
ಲಕ್ಷ್ಮೇಶ್ವರದ ಜಮೀನುಗಳಿಗೆ ಶುಕ್ರವಾರ ಭೇಟಿ ನೀಡಿದ ಕೇಂದ್ರ ಬರ ಅಧ್ಯಯನ ತಂಡಕ್ಕೆ ಎದುರು ರೈತರು ಅಳಲು ತೋಡಿಕೊಂಡರು.
ಪವರ್‌ ಕಟ್‌ಗೆ ರೈತ ಕುಟುಂಬಗಳು ಕಂಗಾಲು
ಗಜೇಂದ್ರಗಡ ಪಟ್ಟಣ ಸೇರಿ ತಾಲೂಕಿನ ಗ್ರಾಮಗಳ ಜಮೀನಿನಲ್ಲಿನ ಪಂಪ್‌ಸೆಟ್‌ಗಳಿಗೆ ರಾತ್ರಿ ವೇಳೆ ವಿದ್ಯುತ್ ಪೂರೈಕೆಯಲ್ಲಿ ತಾತ್ಕಾಲಿಕ ಸಮಸ್ಯೆ ಎದುರಾದ ಪರಿಣಾಮ ರೈತರ ಪಂಪ್‌ಸೆಟ್ ಮತ್ತು ತೋಟದ ಮನೆಗಳಿಗೆ ವಿದ್ಯುತ್ ಪೂರೈಕೆ ಕಳೆದ ೩ ದಿನಗಳಿಂದ ಸ್ಥಗಿತವಾಗಿದ್ದು, ಅನ್ನ ನೀಡುವ ರೈತರು ಕತ್ತಲಲ್ಲಿ ಬದುಕು ನಡೆಸುವ ದುಸ್ಥಿತಿ ನಿರ್ಮಾಣವಾಗಿದೆ.
(ಓಕೆ) ಗ್ರಾಪಂಗೆ ಗಾಂಧಿ ಪುರಸ್ಕಾರ ಲಭಿಸಿದ್ದು ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದೆ
ಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಿದ ಶ್ರೇ
ಬರ ನಿರ್ವಹಣೆಗೆ ಅಧಿಕಾರಿಗಳು ಕಾರ್ಯತತ್ಪರಾಗಲಿ
ಬರ ನಿರ್ವಹಣೆಯನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಪ್ರತಿಯೊಂದು ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯತತ್ಪರರಾಗಬೇಕು ಎಂದು ಶಾಸಕ ಜಿ.ಎಸ್. ಪಾಟೀಲ ಅವರು ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬರ ನಿರ್ವಹಣೆ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾರ್ಗದರ್ಶನ ನೀಡಿದ್ದಾರೆ.
ನಾಡಕವಿ ನಾರಾಯಣರಾಯರ ಸೇವೆ ಸದಾ ಸ್ಮರಣೀಯ
ನಾಡಕವಿ ಹುಯಿಲಗೋಳ ನಾರಾಯಣರಾಯ ಜಯಂತಿಯನ್ನು ಗದಗ ನಗರದ ಹುಯಿಲಗೋಳ ನಾರಾಯಣರಾವ್ವ್‌ ವೃತ್ತದಲ್ಲಿ ಆಚರಿಸಲಾಯಿತು. ನಾರಾಯಣರಾಯರು ಕನ್ನಡಕ್ಕೆ ಸಲ್ಲಿಸಿದ ಸೇವೆ ಸ್ಮರಿಸಲಾಯಿತು.
ಹಳಿ ದಾಟುವಾಗ ರೈಲಿಗೆ ಸಿಲುಕಿ ಮೊಸಳೆ ಸಾವು
ಗದಗದಲ್ಲಿ ಹಳಿ ದಾಟುವ ವೇಳೆ ರೈಲು ಹರಿದು ಸುಮಾರು 8 ಅಡಿ ಉದ್ದದ ಮೊಸಳೆಯೊಂದರ ದೇಹ ತುಂಡರಿಸಿ ಮೃತಪಟ್ಟಿದೆ. ರೋಣ ತಾಲೂಕಿನ ಹೊಳೆಆಲೂರು ಗ್ರಾಮದ ಬಳಿ ಈ ಘಟನೆ ಜರುಗಿದೆ.
  • < previous
  • 1
  • ...
  • 426
  • 427
  • 428
  • 429
  • 430
  • 431
  • 432
  • 433
  • 434
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved