ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ದುಷ್ಪರಿಣಾಮಶಿರಹಟ್ಟಿ ತಾಲೂಕಿನ ಕಪ್ಪತ್ತಗುಡ್ಡದ ಕಪ್ಪತ್ತಮಲ್ಲೇಶ್ವರ ದೈವಿವನದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ಸ್ಥಳೀಯ ಸಂಸ್ಥೆ ಲಕ್ಷ್ಮೇಶ್ವರ, ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಶಿರಹಟ್ಟಿ ವಲಯ ಅರಣ್ಯ ಅಧಿಕಾರಿಗಳು ಸಂಯುಕ್ತ ಆಶ್ರಯದಲ್ಲಿ ೬೯ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ ನಡೆಯಿತು.