• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯುವ ನೀರಿಗಾಗಿ ಪಂಚಾಯಿತಿ ಎದುರು ಖಾಲಿ ಕೊಡ ಇಟ್ಟು ಪ್ರತಿಭಟನೆ
ಗಜೇಂದ್ರಗಡ ಸಮೀಪದ ಲಕ್ಕಲಕಟ್ಟಿ ಗ್ರಾಮದ ಜನತಾ ಪ್ಲಾಟ್ ಹಾಗೂ ಆನಂದ ನಗರ ಸೇರಿದಂತೆ ಗ್ರಾಮದ ವಿವಿಧ ಓಣಿಗಳಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಗ್ರಾಮದ ಜನರು ಗ್ರಾಪಂ ಎದುರು ಖಾಲಿ ಕೊಡಗಳನ್ನು ಇಟ್ಟು ಪ್ರತಿಭಟನೆ ನಡೆಸಿದರು.
ಕೆವಿಜಿ ಬ್ಯಾಂಕ್ ಸಮಾಜಮುಖಿ ಕಾರ್ಯಗಳಿಗೂ ಸ್ಪಂದಿಸುತ್ತದೆ: ಢವಳಗಿ
ಸಭಾಪತಿ ಬಸವರಾಜ ಹೊರಟ್ಟಿ ದಂಪತಿ ದತ್ತು ಪಡೆದ ಗದಗ ನಗರದ ಸಿದ್ಧಲಿಂಗನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡಲಾಯಿತು.
29 ಕೆರೆಗಳ ತುಂಬಿಸುವ ಜಾಲವಾಡಗಿ ಏತ ನೀರಾವರಿಗೆ ಮರುಜೀವ ಸಿಕ್ಕೀತೇ?
ಮುಂಡರಗಿ ಮತಕ್ಷೇತ್ರದಲ್ಲಿ ಸಿಂಗಟಾಲೂರು ಏತ ನೀರಾವರಿ, ಜಾಲವಾಡಗಿ ಏತ ನೀರಾವರಿ ಸೇರಿದಂತೆ ಪ್ರಮುಖ ಕಾಮಗಾರಿಗಳು ನನೆಗುದಿಗೆ ಬಿದ್ದಿದ್ದು, ಫೆ.16ರಂದು ಸಿಎಂ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್‌ನಲ್ಲಿ ತಾಲೂಕಿಗೆ ವಿಶೇಷ ಕೊಡುಗೆಯ ನಿರೀಕ್ಷೆಯಲ್ಲಿದ್ದಾರೆ ಜನತೆ.
ಆಶ್ರಯ ನಿವೇಶನ ಹಂಚಿಕೆಯಲ್ಲಿನ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ
ಸರ್ಕಾರದ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಆಶ್ರಯ ನಿವೇಶನ ಹಂಚಿಕೆ ಮಾಡಿದ್ದು, ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವವರೆಗೆ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಪ್ರಾರಂಭಿಕ ಹಂತದಲ್ಲಿ ಗುರುತಿಸಿದರೆ ಕ್ಯಾನ್ಸರ್‌ ಗುಣಪಡಿಸಬಹುದು -ಡಾ. ಕುಂದಾಪುರ
ದೇಶದಲ್ಲಿ ಕ್ಯಾನ್ಸರ್ ಗಡ್ಡೆ ಮಾತ್ರ ತುಂಬಾ ಶೀಘ್ರವಾಗಿ ಬೆಳೆಯುವಂತಹ ಗಡ್ಡೆ, ಪ್ರಾರಂಭಿಕ ಹಂತದಲ್ಲಿ ಗಡ್ಡೆಯನ್ನು ಗುರುತಿಸಿದರೆ ಗುಣಪಡಿಸಬಹುದು ಹಾಗೂ ಗಡ್ಡೆ ಮತ್ತೆ ಬೆಳೆಯದಂತೆ ತಡೆಯಬಹುದು. ನಿಯಂತ್ರಣ ಮೀರಿ ಬೆಳೆದಾಗ ರೋಗವನ್ನು ಗುಣಪಡಿಸುವುದು ಕಷ್ಟ. ಚಟ ಮಾಡುವುದರಿಂದ ಗಂಡಸರಲ್ಲಿ ಕ್ಯಾನ್ಸರ್ ಬರುವ ಸಾಧ್ಯತೆಗಳು ಹೆಚ್ಚು ಖ್ಯಾತ ವೈದ್ಯರಾದ ಡಾ. ಗಣೇಶರಾವ ಕುಂದಾಪುರ ಹೇಳಿದರು.
ಭಾರತದ ಸಂವಿಧಾನ ಪ್ರಜಾಪ್ರಭುತ್ವದ ತಾಯಿಬೇರು-ತಹಸೀಲ್ದಾರ್‌
ಭಾರತದ ಸಂವಿಧಾನ ಪ್ರಜಾಪ್ರಭುತ್ವದ ತಾಯಿಬೇರು ಮತ್ತು ವಿಶ್ವಕ್ಕೆ ಮಾದರಿಯಾದ ಸಂವಿಧಾನವಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ಕೋಟ್ಯಂತರ ಭಾರತೀಯರನ್ನು ಒಂದು ವ್ಯವಸ್ಥೆಯಲ್ಲಿ ತರುವ ಮೂಲಕ ಅತ್ಯುತ್ತಮ ಪ್ರಜಾತಂತ್ರ ರೂಪಿಸಲು ಈ ಸಂವಿಧಾನವನ್ನು ಕಾಣಿಕೆಯಾಗಿ ನೀಡಿದ್ದಾರೆ ಎಂದು ತಹಸೀಲ್ದಾರ್ ಅನಿಲ ಬಡಿಗೇರ ಹೇಳಿದರು.
ಶಿಕ್ಷಕರ ಕಾಳಜಿ ಮಕ್ಕಳಿಗೆ ಪ್ರೇರಣೆ: ಆರ್.ಎಸ್. ಬುರಡಿ
ಪರೀಕ್ಷೆಗಳ ಬಗ್ಗೆ ಮಕ್ಕಳಲ್ಲಿ ಸಹಜವಾಗಿಯೇ ಭಯವಿರುತ್ತದೆ ಶಿಕ್ಷಕರ ಕಾಳಜಿಯೇ ಮಕ್ಕಳಿಗೆ ಉತ್ತಮ ಪರೀಕ್ಷೆ ಬರೆಯಲು ಪೇರಣೆಯಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಹೇಳಿದರು.
ಮರಳು ಮಾಫಿಯಾ ಕಿರುಕುಳಕ್ಕೆ ವೈದ್ಯ ಬಲಿ!
ಮರಳು ಮಾಫಿಯಾದ ಅತಿಯಾದ ಕಿರುಕುಳಕ್ಕೆ ತಾಲೂಕಿನ ಹಿರೇಹಾಳ ಗ್ರಾಮದ ವೈದ್ಯ ಡಾ. ಶಶಿಧರ ಹಟ್ಟಿ (46) ಬಲಿಯಾಗಿದ್ದಾರೆ.
ರೈತರ ಸಾಲ ಸಂಪೂರ್ಣ ಮನ್ನಾಕ್ಕೆ ಆಗ್ರಹಿಸಿ ಜೆಡಿಎಸ್ ಗ್ರೀನ್ ರಿಬ್ಬನ್ ಅಭಿಯಾನ
ಬರಗಾಲವಿದ್ದರೂ ರಾಜ್ಯ ಸರ್ಕಾರ ಮಾತ್ರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಕೂಡಲೇ ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಜೆಡಿಎಸ್ ಗ್ರೀನ್ ರಿಬ್ಬನ್ ಅಭಿಯಾನ ಹೆಸರಿನಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕೃಷಿ ಹೊಂಡ ಖಾಲಿ, ಜಾನುವಾರುಗಳಿಗೆ ಕುಡಿವ ನೀರಿನ ಸಮಸ್ಯೆ
ಪ್ರಸಕ್ತ ವರ್ಷ ಮಳೆ ಕೊರತೆಯಾಗಿದ್ದರಿಂದ ತಾಲೂಕಿನ ಕೃಷಿ ಹೊಂಡಗಳು ಖಾಲಿಯಾಗಿವೆ. ಜಾನುವಾರುಗಳಿಗೆ ಮತ್ತು ಕುರಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ.
  • < previous
  • 1
  • ...
  • 435
  • 436
  • 437
  • 438
  • 439
  • 440
  • 441
  • 442
  • 443
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved