• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರವಾಸೋದ್ಯಮ, ಕೈಗಾರಿಕೆ, ಕೃಷಿ ಅಭಿವೃದ್ಧಿಗೆ ಬಜೆಟ್‌ನಲ್ಲಿ ಬೇಕಿದೆ ಆದ್ಯತೆ
ಪ್ರತಿ ವರ್ಷದ ಬಜೆಟ್‌ನಲ್ಲಿಯೂ ಜನರು ಜಿಲ್ಲೆಗೆ ಆದ್ಯತೆ ಸಿಗುತ್ತದೆಯೇ ಎನ್ನುವ ಆಸೆ ಕಣ್ಣಿನಿಂದಲೇ ಬಜೆಟ್ ಗಮನಿಸುತ್ತಿದ್ದು, ಫೆ. 16ರಂದು ಸಿಎಂ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ ಜಿಲ್ಲೆಯ ಪಾಲಿಗೆ ವಿಶೇಷವಾಗಿ ಪರಿಣಮಿಸಿದೆ.
ಗ್ರಾಮಗಳ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ-ಗಡ್ಡದೇವರಮಠ
ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಪ್ರಗತಿ ಕಾಣಲು ಸಾಧ್ಯ. ಗ್ರಾಮಗಳ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ಹೇಳಿದರು.
19ರಿಂದ ಮುಂಡರಗಿ ತಾಲೂಕಿನಲ್ಲಿ ಸಂವಿಧಾನ ಜಾಗೃತಿ ಜಾಥಾ-ಯಲಿವಾಳ
ರಾಜ್ಯಾದ್ಯಂತ ಡಿ. 26ರಿಂದ ಪ್ರಾರಂಭವಾದ ಸಂವಿಧಾನ ಜಾಗೃತಿ ಜಾಥಾ ಫೆ. 19ರಂದು ಮುಂಡರಗಿ ತಾಲೂಕಿಗೆ ಆಗಮಿಸಲಿದ್ದು, ಫೆ. 23ರ ವರೆಗೂ ತಾಲೂಕಿನ ವಿವಿಧ ಗ್ರಾಮಗಳಿಗೆ ಸಂಚರಿಸುವ ಮೂಲಕ ಸಂವಿಧಾನದ ಕುರಿತು ಜಾಗೃತಿ ನೀಡಲಿದೆ.
ಉತ್ತಮ ಯೋಜನೆ ರೂಪಿಸಿಕೊಂಡರೆ ಪರೀಕ್ಷೆಯಲ್ಲಿ ಯಶಸ್ಸು
ವಿದ್ಯಾರ್ಥಿಗಳು ಉತ್ತಮ ಯೋಜನೆ ರೂಪಿಸಿಕೊಂಡರೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದು ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆಯ ಉಪನಿರ್ದೇಶಕ ಜಿ.ಎನ್. ಕುರ್ತಕೋಟಿ ಹೇಳಿದರು.
ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಅದ್ಧೂರಿ ಸ್ವಾಗತ

ಭಾರತದ ಸಂವಿಧಾನ ಅಂಗೀಕಾರವಾಗಿ ೭೫ ವರ್ಷ ತುಂಬಿದ ಸಂಭ್ರಮದಲ್ಲಿ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆಯ ಹಮ್ಮಿಕೊಂಡ ಸಂವಿಧಾನ ಜಾಗೃತಿ ಜಾಥಾ ರಥವನ್ನು ತಾಲೂಕಿನ ಲಕ್ಕುಂಡಿ ಗ್ರಾಮ ಪಂಚಾಯತ ನೇತೃತ್ವದಲ್ಲಿ ಗ್ರಾಮಸ್ಥರು ಅದ್ಧೂರಿಯಾಗಿ ಬರಮಾಡಿಕೊಂಡರು.

ಗದಗ ವಿಧಾನಸಭಾ ಶಾಸಕರೇ ಮತದಾರರಿಗೆ ಉತ್ತರ ಕೊಡಿ ಎಂದ ರಾಜು ಕುರಡಗಿ
ಕೇಂದ್ರದ ಮೇಲೆ ಸುಳ್ಳು ಆರೋಪ ಮಾಡುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿಗಳ ಬಗ್ಗೆ ಅರಿವು
ತೋಂಟದಾರ್ಯ ಜಾತ್ರೆ ಸಾಮಾಜಿಕ ಪರಿವರ್ತನೆಯ ಸಂಕೇತ: ತೋಂಟದ ಸಿದ್ಧರಾಮ ಶ್ರೀ
ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ದೂರದೃಷ್ಟಿಯ ಫಲವಾಗಿ ರೊಟ್ಟಿ ಜಾತ್ರೆ ನಡೆಯುತ್ತದೆ. ಸರ್ವ ಧರ್ಮಗಳ ಮಧ್ಯೆ ಪರಸ್ಪರ ಪ್ರೀತಿ, ವಿಶ್ವಾಸ, ಸಹೋದರ ಭಾವ ಮೂಡಬೇಕೆಂಬ ಹಿನ್ನೆಲೆಯಲ್ಲಿ ಈ ಜಾತ್ರೆ ನಡೆಸಲಾಗುತ್ತಿದೆ. ಈ ಬಾರಿ ಭಕ್ತರ ಜಾತ್ಯತೀತ ಪರಿವರ್ತನೆಯ ಜಾತ್ರೆಯಾಗಿ ನಡೆಯಲಿದೆ.
ಮಕ್ಕಳಲ್ಲಿ ಸಂಸ್ಕೃತಿ, ಸಂಸ್ಕಾರ ಬೆಳೆಸಿ: ಲಕ್ಕೋಳ
ವ್ಯಕ್ತಿ ತಾನು ಉನ್ನತ ಪದವಿ, ಹುದ್ದೆ, ಹಣ, ಅಂತಸ್ತು ಹೊಂದಿದರೆ ಸಾಲದು, ತನ್ನಲ್ಲಿ ಉತ್ತಮ ಸಂಸ್ಕಾರ ಇರಬೇಕು. ಅಂತಹ ವ್ಯಕ್ತಿತ್ವ ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು.
ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ: ಮಾಜಿ ಸಚಿವ ಕಳಕಪ್ಪ ಬಂಡಿ

ಲೋಕಸಭಾ ಚುನಾವಣೆ ಬಳಿಕ ಮೋದಿ ಪ್ರಧಾನಿಯಾಗುವುದು ಎಷ್ಟು ಸತ್ಯವೋ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವುದು ಅಷ್ಟೆ ಸತ್ಯ ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಭವಿಷ್ಯ ನುಡಿದರು.

ಮುಂಡರಗಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ರಾಷ್ಟ್ರೀಯ ಪ್ರಶಸ್ತಿಯ ಕಿರೀಟ

ರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಸೇವೆಗೆ ಲಕ್ಷ್ಯ ಕಾರ್ಯಕ್ರಮದಡಿ ರಾಷ್ಟ್ರೀಯ ಪ್ರಶಸ್ತಿ ನೀಡಲಾಗುತ್ತಿದ್ದು, ರಾಷ್ಟ್ರೀಯ ಆರೋಗ್ಯ ತಂಡ (ಎನ್‌ಎಚ್‌ಎಂ) ಪ್ರಸ್ತುತ ಮುಂಡರಗಿ ತಾಲೂಕು ಸರ್ಕಾರಿ ಆಸ್ಪತ್ರೆಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.

  • < previous
  • 1
  • ...
  • 436
  • 437
  • 438
  • 439
  • 440
  • 441
  • 442
  • 443
  • 444
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved