• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿರಹಟ್ಟಿಯಲ್ಲಿ ಮತದಾನ ಜಾಗೃತಿ ಜಾಥಾ, ಮಾನವ ಸರಪಳಿ
ಮತದಾನ ಜಾಗೃತಿ ಹಿನ್ನೆಲೆಯಲ್ಲಿ ಶಿರಹಟ್ಟಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಯಿತು. ಈ ವೇಳೆ ಮಾನವ ಸರಪಳಿ ಸರಪಳಿ ರಚಿಸಲಾಯಿತು.
ಆಸ್ತಿ ಕರ ಪಾವತಿಸಲು ಬಂದವರಿಗೆ ಆಸನ, ನೆರಳಿನ ವ್ಯವಸ್ಥೆ
ಗದಗ ಬೆಟಗೇರಿ ನಗರಸಭೆ ೨೦೨೪-೨೫ನೇ ಸಾಲಿನ ಆಸ್ತಿ ತೆರಿಗೆ ತುಂಬಲು ಏ. ೧ರಿಂದ ೩೦ರ ವರೆಗೆ ಶೇ. ೫ ರಿಯಾಯಿತಿ ನೀಡಿದ್ದು, ತೆರಿಗೆ ಪಾವತಿಸಲು ಬರುವವರಿಗೆ ಆಸನ, ನೆರಳಿನ ವ್ಯವಸ್ಥೆ ಮಾಡಲಾಗಿದೆ.
ಕಾಂಗ್ರೆಸ್‌ ಗ್ಯಾರಂಟಿ ಜನರಿಗೆ ತಲುಪುತ್ತಿಲ್ಲ: ಬಸವರಾಜ ಬೊಮ್ಮಾಯಿ
ಲಕ್ಷ್ಮೇಶ್ವರ ತಾಲೂಕಿನ ವಿವಿಧ ಗ್ರಾಮಗಳಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ರೋಡ್ ಶೋ ನಡೆಸಿದರು.
ದೇಶದ ಅಭಿವೃದ್ಧಿಗೆ ಮತ್ತೊಮ್ಮೆ ಮೋದಿ ಸರ್ಕಾರ: ಡಾ. ಚಂದ್ರು ಲಮಾಣಿ
ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ನಾವೆಲ್ಲರೂ ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರನ್ನು ಅತಿ ಹೆಚ್ಚು ಮತಗಳಿಂದ ಗೆಲ್ಲಿಸಬೇಕು ಎಂದು ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಹೇಳಿದರು.
ನಿರೀಕ್ಷಿತ ಸ್ಥಾನ ಪಡೆಯಲು ಸಮರ್ಪಣಾ ಭಾವದಿಂದ ಶ್ರಮಿಸಿ
ಅನೇಕ ತ್ಯಾಗ ಬಲಿದಾನ ಹಾಗೂ ರಾಷ್ಟ್ರೀಯ ಸ್ವಯಂ ಸೇವಕರ ಅವಿರತ ಶ್ರಮದಿಂದಾಗಿ ಬಿಜೆಪಿ ಬಲಾಢ್ಯ ಪಕ್ಷವಾಗಿ ಹೊರಹೊಮ್ಮಿದೆ ಎಂದು ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ನಾಗರಾಜ ಲಕ್ಕುಂಡಿ ಹೇಳಿದರು.
ಬಿಜೆಪಿ ಸುಳ್ಳು ಭರವಸೆಗಳಿಗೆ ಮೋಸ ಹೋಗದಿರಿ: ಆನಂದಸ್ವಾಮಿ ಗಡ್ಡದೇವರಮಠ
ಹಾವೇರಿ-ಗದಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ. ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಯುವಕರು ಶಕ್ತಿಮೀರಿ ಪ್ರಯತ್ನ ಮಾಡುವುದು ಅಗತ್ಯವಾಗಿದೆ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಬಿಜೆಪಿ ಬೆಂಬಲಿಸಿ
ಗದಗ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ನರಗುಂದ ಶಾಸಕ ಸಿ.ಸಿ. ಪಾಟೀಲ ಮತಯಾಚಿಸಿದರು.
ಪೌಷ್ಟಿಕ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ: ಡಾ. ಸಿ.ಆರ್. ಚಂದ್ರಶೇಖರ
ಅವೈಜ್ಞಾನಿಕ ಆಹಾರ ಪದ್ಧತಿ, ಅಸಂಬದ್ಧ ಜೀವನ ಶೈಲಿಯಿಂದ ಶೇ. ೯೦ರಷ್ಟು ಜನರು ಅತಿ ಚಿಕ್ಕವಯಸ್ಸಿನಲ್ಲೇ ಹೃದಯಾಘಾತ, ರಕ್ತದೊತ್ತಡ, ಮಧುಮೇಹದ ಕಾರಣಗಳಿಂದ ಮರಣ ಹೊಂದುತ್ತಿದ್ದಾರೆ ಎಂದು ಮನೋವಿಜ್ಞಾನಿ, ಪದ್ಮಶ್ರೀ ಪುರಷ್ಕೃತ ಡಾ.ಸಿ.ಆರ್. ಚಂದ್ರಶೇಖರ್ ಹೇಳಿದರು.
ದೇಶಕ್ಕೆ ಪ್ರಧಾನಿ ಮೋದಿ ಕೊಡುಗೆ ಶ್ಲಾಘನೀಯ
ಭಾನುವಾರ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ಹಾವೇರಿ- ಗದಗ ಲೋಕಸಭೆ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಸಭೆ ನಡೆಯಿತು.
ಮಹದಾಯಿ ಯೋಜನೆಗೆ ಸ್ಪಂದಿಸುವ ಪಕ್ಷಕ್ಕೆ ಮತದಾನ ಮಾಡಿ
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಲಪ್ರಭಾ ಅಚ್ಚುಕಟ್ಟು ಪ್ರದೇಶ ರೈತರು ನಮ್ಮ ಯೋಜನೆ ಜಾರಿಗೆ ಸ್ಪಂದಿಸುವ ಪಕ್ಷಕ್ಕೆ ಮತದಾನ ಮಾಡಬೇಕು ಎಂದು ರಾಜ್ಯ ರೈತ ಸಂಘಟನೆ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಹೇಳಿದರು.
  • < previous
  • 1
  • ...
  • 436
  • 437
  • 438
  • 439
  • 440
  • 441
  • 442
  • 443
  • 444
  • ...
  • 549
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved