ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನಿತ್ಯವೂ ಮರದ ಕೆಳಗೆ ಪಾಠ!
ಈ ಶಾಲೆಯಲ್ಲಿ ಅಡುಗೆ ಕೋಣೆ ಕೂಡ ಇಲ್ಲ. ಮಕ್ಕಳ ಓದಿಗಾಗಿ ಇರುವ ಐದು ಕೊಠಡಿಗಳಲ್ಲಿ ಒಂದರಲ್ಲಿ ನಿತ್ಯ ಬಿಸಿಯೂಟ ತಯಾರಿಸಲಾಗುತ್ತಿದೆ. ಮಕ್ಕಳಿಗೆ ಮರದ ನೆರಳು, ಬಯಲು ಜಾಗವೇ ಓದಿನ ಸ್ಥಳವಾಗಿದೆ
ಮಹಿಳೆಯರು ಧೈರ್ಯದಿಂದ ಅನ್ಯಾಯ ಎದುರಿಸಿ: ಪತ್ರಕರ್ತೆ ಸಾವಿತ್ರಿ ಮುಜುಮ್ದಾರ
ಮೂಢನಂಬಿಕೆ ಮೌಢ್ಯಾಚರಣೆಯು ಬೇರೂರಿದ್ದ ಕಾಲದಲ್ಲಿ ಅದರ ವಿರುದ್ಧ ಶೈಕ್ಷಣಿಕವಾಗಿ ಕ್ರಾಂತಿ ಮಾಡಿದ ಅವರ ಇತಿಹಾಸವನ್ನು ಅರಿಯಬೇಕಾಗಿದೆ. ೧೨ನೇ ಶತಮಾನದ ಬಸವಾದಿ ಶಿವಶರಣರ ಕನಸನ್ನು ನನಸು ಮಾಡುವಲ್ಲಿ ಸಾವಿತ್ರಿಬಾಯಿ ಫುಲೆ ಅವಿರತವಾಗಿ ಶ್ರಮಿಸಿದ್ದಾರೆ
ಮಾದರ ಚೆನ್ನಯ್ಯ, ಡೋಹರ ಕಕ್ಕಯ್ಯ ಜೀವನ ಆದರ್ಶನೀಯ: ಡಾ. ಅನ್ನದಾನಿ ಮೇಟಿ
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ತಾಲೂಕಿನಾದ್ಯಂತ ಕರ್ನಾಟಕ ಸಂಭ್ರಮ 50ರ ಶೀರ್ಷಿಕೆಯಡಿ ಮಹನೀಯರ ಆದರ್ಶ ಜೀವನವನ್ನು ಇಂದಿನ ಯುವ ಪೀಳಿಗೆಗೆ ಮುಟ್ಟಿಸುವ ಕಾರ್ಯ ಶ್ಲಾಘನೀಯವಾದುದು.
ಸಿದ್ದರಾಮಯ್ಯ ಉತ್ತಮ ಬಜೆಟ್ ಕೊಡಲಿದ್ದಾರೆ-ಸಚಿವ ಎಚ್.ಕೆ. ಪಾಟೀಲ
ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮವಾದ ಬಜೆಟ್ ಮಂಡಿಸಲಿದ್ದು, ಗದಗ ಜಿಲ್ಲೆಗೂ ವಿಶೇಷ ಕೊಡುಗೆಗಳು ಸಿಗುವ ವಿಶ್ವಾಸವಿದೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಹೇಳಿದರು.
ಫಲ ಪುಷ್ಪ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಚಾಲನೆ
ಗದಗ ಎಪಿಎಂಸಿ ಆವರಣದಲ್ಲಿರುವ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಫಲ-ಪುಷ್ಪ ಪ್ರದರ್ಶನಕ್ಕೆ ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಶನಿವಾರ ಚಾಲನೆ ನೀಡಿದರು.
ಗದಗ ವಿಧಾನಸಭಾ ಶಾಸಕರೇ ಮತದಾರರಿಗೆ ಉತ್ತರ ಕೊಡಿ: ರಾಜು ಕುರಡಗಿ
ರಾಜ್ಯದ ಕಾನೂನು ಹಾಗೂ ಪ್ರವಾಸೋದ್ಯಮ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲರಿಗೆ ಬಿಜೆಪಿ ಜಿಲ್ಲಾ ವತಿಯಿಂದ ಗದಗ ವಿಧಾನ ಸಭಾ ಕ್ಷೇತ್ರದ ಶಾಸಕರೆ, ನಿಮ್ಮ ಅಧಿಕೃತ ಕಚೇರಿ ವಿಳಾಸ ಕೊಡಿ ಎಂದು ಪತ್ರ ನೀಡಲಾಯಿತು.
ಶರಣರ ತತ್ವಗಳು ಎಲ್ಲರಿಗೂ ಆದರ್ಶಪ್ರಾಯ: ಸಚಿವ ಪಾಟೀಲ
ಕಾಯಕ ಶರಣರು ಆಧ್ಯಾತ್ಮದ ಜೊತೆಗೆ ಪ್ರಜಾಪ್ರಭುತ್ವದ ಮಾದರಿಯನ್ನು ತೋರಿ ಕೊಟ್ಟು ಸಮಾಜದಲ್ಲಿ ಯಾವುದೇ ಕಾಯಕ ಸಣ್ಣದಲ್ಲ ಎಂದು ಸಂದೇಶ ಸಾರಿದ ಶರಣರ ತತ್ವಗಳು ಎಲ್ಲರಿಗೂ ಆದರ್ಶ ಪ್ರಾಯವಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.
ಚಿರತೆ ಶೋಧ ಕಾರ್ಯ ತೀವ್ರಗೊಳಿಸಲು ಖನಿಜ ನಿಗಮದ ಅಧ್ಯಕ್ಷ ಜಿ.ಎಸ್. ಪಾಟೀಲ ಆದೇಶ
ಚಿರತೆ ಶೋಧ ಕಾರ್ಯವನ್ನು ತೀವ್ರಗೊಳಿಸಲು ಆದೇಶಿಸುವುದರ ಜತೆಗೆ ಜೀಗೇರಿ ಸೇರಿ ಸುತ್ತಲಿನ ಗ್ರಾಮಗಳಲ್ಲಿ ರಾತ್ರಿಯಿಡಿ ವಿದ್ಯುತ್ ಪೂರೈಕೆ ಮಾಡಲು ಹೆಸ್ಕಾಂಗೆ ಸೂಚಿಸಲಾಗಿದೆ ಎಂದು ರಾಜ್ಯ ಖನಿಜ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ್ ಹೇಳಿದರು.
ವಾಸನ ಗ್ರಾಮ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದೆ: ಶಾಸಕ ಸಿ.ಸಿ. ಪಾಟೀಲ
ಬ್ರಿಟಿಷರ ವಿರುದ್ಧ ಭಾರತ ಬಿಟ್ಟು ತೊಲಗಿ ಹೋರಾಟದಲ್ಲಿ ಭಾಗಿಯಾದ ವಾಸನ ಗ್ರಾಮದ ಶತಮಾನೋತ್ಸವ ಶಾಲೆಯ ವಿದ್ಯಾರ್ಥಿ, ಮಾಜಿ ಸಚಿವ ಆರ್.ಎಂ. ಪಾಟೀಲರು ರಾಜಕಾರಣಿಗಳಿಗೆ ಮಾರ್ಗದರ್ಶಕರಾಗಿದ್ದರು. ಶತಮಾನಗಳನ್ನು ಕಂಡ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ ಹಲವಾರು ಉನ್ನತ ವ್ಯಕ್ತಿಗಳನ್ನು ದೇಶಕ್ಕೆ ನೀಡಿದೆ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಮಾನಭಂಗಕ್ಕೆ ಯತ್ನ: ಪೋಕ್ಸೋ ಪ್ರಕರಣ ದಾಖಲಿಸಿದರೂ ಆರೋಪಿಗಳ ಬಂಧನವಿಲ್ಲ
ಮಾನಭಂಗಕ್ಕೆ ಯತ್ನಿಸಿದ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ದೂರು ದಾಖಲಾಗಿದ್ದರೂ ಮುಂಡರಗಿ ಪೊಲೀಸರು ಆರೋಪಿಗಳನ್ನು ಬಂಧಿಸುತ್ತಿಲ್ಲ ಮತ್ತು ಇದೀಗ ಬಿ ವರದಿ ಸಲ್ಲಿಸುವ ಮೂಲಕ ಪ್ರಕರಣವನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು 17 ವರ್ಷದ ಸಂತ್ರಸ್ತೆ ಹಾಗೂ ಅವಳ ಕುಟುಂಬದ ಸದಸ್ಯರು ಶನಿವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
< previous
1
...
437
438
439
440
441
442
443
444
445
...
508
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ