• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ರೂಪುರೇಷೆ ಸಿದ್ಧಪಡಿಸಿ
ಗದಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ನಾಮಕರಣಕ್ಕೆ ೫೦ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಯುವಜನತೆ ಸದೃಢ ಭಾರತ ನಿರ್ಮಾಣಕ್ಕೆ ಪಣ ತೊಡಬೇಕು
ಮುಂಡರಗಿ ಬಸ್ ನಿಲ್ದಾಣದ ಆವರಣದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ನಮ್ಮ ಮಣ್ಣು, ನಮ್ಮ ದೇಶ ಎಂಬ ಜನಜಾಗೃತಿ ಕಾರ್ಯಕ್ರಮ ಉದ್ಘಾಟನೆ
ದೊಡ್ಡಮೇಟಿ ಸ್ಮಾರಕ ನಿರ್ಮಾಣ, ಸರ್ಕಾರದ ನಡೆ ಅಭಿನಂದನಾರ್ಹ: ರೇವಡಿ
ಜನತೆ ಹಾಗೂ ಜನಪ್ರತಿನಿಧಿಗಳ ಬಹು ವರ್ಷಗಳ ಒತ್ತಾಸೆಗೆ ಮನ್ನಣೆ ನೀಡುವ ಮೂಲಕ ಸಜ್ಜನ ರಾಜಕಾರಣಿ, ಕರ್ನಾಟಕ ಏಕೀಕರಣದ ಪ್ರಮುಖ ರೂವಾರಿ ದಿ. ಅಂದಾನಪ್ಪ ದೊಡ್ಡಮೇಟಿ ಅವರ ಸ್ಮಾರಕ ನಿರ್ಮಾಣಕ್ಕೆ ಮುಂದಾಗಿದ್ದು ಅಭಿನಂದನಾರ್ಹ ಎಂದು ಪುರಸಭೆ ಸ್ಥಾಯಿ ಸಮಿತಿ ಮಾಜಿ ಚೇರ್‌ಮನ್, ಕಾಂಗ್ರೆಸ್ ಮುಖಂಡ ಶರಣಪ್ಪ ರೇವಡಿ ಸರ್ಕಾರದ ನಿಲುವನ್ನು ಸ್ವಾಗತಿಸಿದ್ದಾರೆ.
ವಿದ್ಯುತ್ ಮಗ್ಗಗಳಿಗೆ ಉಚಿತ ವಿದ್ಯುತ್‌ ನೀಡಲು ಆಗ್ರಹ
ರಾಜ್ಯದಲ್ಲಿನ ವಿದ್ಯುತ್ ಮಗ್ಗಗಳಿಗೆ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡುವಂತೆ ಒತ್ತಾಯಿಸಿ ರಾಜ್ಯನೇಕಾರ ಸೇವಾ ಸಂಘ ಗದಗ-ಬೆಟಗೇರಿ ಘಟಕದಿಂದ ಇಲ್ಲಿಯ ಹೆಸ್ಕಾಂ ಶಾಖೆ ನಂ.೩ರ ಸಹಾಯಕ ಎಂಜಿನಿಯರ್‌ ಅವರಿಗೆ ಮನವಿ ಸಲ್ಲಿಸಲಾಯಿತು.
15ರಿಂದ ಶ್ರೀದೇವಿ ಪುರಾಣ, ದಸರಾ-ಜಾತ್ರಾ ಕಾರ್ಯಕ್ರಮಗಳು
ಗದಗ: ನಗರದ ಅಡವೀಂದ್ರ ಸ್ವಾಮಿ ಮಠದಲ್ಲಿ ದಸರಾ ಮಹೋತ್ಸವ, ಶ್ರೀದೇವಿ ಪುರಾಣ ಪ್ರವಚನ ಹಾಗೂ ಅನ್ನಪೂರ್ಣೆಶ್ವರಿ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಅ. 15ರಿಂದ 25ರ ವರೆಗೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ
ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ದುಷ್ಪರಿಣಾಮ
ಶಿರಹಟ್ಟಿ ತಾಲೂಕಿನ ಕಪ್ಪತ್ತಗುಡ್ಡದ ಕಪ್ಪತ್ತಮಲ್ಲೇಶ್ವರ ದೈವಿವನದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ಸ್ಥಳೀಯ ಸಂಸ್ಥೆ ಲಕ್ಷ್ಮೇಶ್ವರ, ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಶಿರಹಟ್ಟಿ ವಲಯ ಅರಣ್ಯ ಅಧಿಕಾರಿಗಳು ಸಂಯುಕ್ತ ಆಶ್ರಯದಲ್ಲಿ ೬೯ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ ನಡೆಯಿತು.
9ರಂದು ಗಾಂಧಿಸ್ಮೃತಿ, ವ್ಯಸನಮುಕ್ತ ಸಾಧಕರಿಗೆ ಸನ್ಮಾನ
ಅಕ್ಟೋಬರ್ 9ರಂದು ಗದಗ ನಗರದ ಕೆ.ಎಚ್.ಪಾಟೀಲ ಸಭಾಭವನದಲ್ಲಿ ಬೆಳಗ್ಗೆ 11ಕ್ಕೆ ಗಾಂಧಿ ಜಯಂತಿ ಗಾಂಧಿಸ್ಮೃತಿ, ವ್ಯಸನಮುಕ್ತ ಸಾಧಕರಿಗೆ ಅಭಿನಂದನೆ ಮತ್ತು ಪದಗ್ರಹಣ ಕಾರ್ಯಕ್ರಮವು ಜರುಗಲಿದೆ
ಜಮೀನುಗಳಿಗೆ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತರಿಂದ ರಾಜ್ಯ ಹೆದ್ದಾರಿ ಬಂದ್‌
ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಗಜೇಂದ್ರಗಡದಲ್ಲಿ ರೈತರ ಹೆದ್ದಾರಿ ತಡೆ ನಡೆಸಿದರು.
ಸಿದ್ದರಾಮಯ್ಯಗೆ ಸ್ವತಂತ್ರವಾಗಿ ಅಧಿಕಾರ ಮಾಡಲು ಬಿಡುತ್ತಿಲ್ಲ
ನೂತನ ಸರ್ಕಾರ ಅಧಿಕಾರಕ್ಕೆ ಬಂದು ಹಲವಾರು ತಿಂಗಳುಗಳೇ ಕಳೆದಿದ್ದರೂ ಅಭಿವೃದ್ಧಿ ಎನ್ನುವುದು ಶೂನ್ಯವಾಗಿದೆ. ಏನೇ ಮಾತನಾಡಿದರೂ ಗ್ಯಾರಂಟಿ ಬಗ್ಗೆಯೇ ಮಾತನಾಡುತ್ತಾರೆ.
ಮಳೆ ಇಲ್ಲದೇ ಒಣಗಿದ ಬೆಳೆಗಳ ಪರಿಶೀಲಿಸಿದ ಕೇಂದ್ರ ಬರ ಅಧ್ಯಯನ ತಂಡ
ಗದಗ ಜಿಲ್ಲೆಯ ಗದಗ ತಾಲೂಕಿನ ಮುಳಗುಂದ, ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕಿನ ಜಮೀನುಗಳಿಗೆ ಶುಕ್ರವಾರ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ಒಣಗಿದ ಬೆಳೆಗಳ ಪರಿಶೀಲಿಸಿತು.
  • < previous
  • 1
  • ...
  • 434
  • 435
  • 436
  • 437
  • 438
  • 439
  • 440
  • 441
  • 442
  • next >
Top Stories
ಭಾರತೀಯ ಶುಕ್ಲಾ ಅಂತೂ ಬಾಹ್ಯಾಕಾಶಕ್ಕೆ ನೆಗೆತ
ಭಾರತ-ಪಾಕ್‌ ಯುದ್ಧ ನಿಲ್ಲಿಸಿದ್ದೇ ನಾನು: ಟ್ರಂಪ್‌ ಮತ್ತೆ ಅದೇ ರಾಗ
ಉತ್ತರಾಖಂಡ ವಿವಿ ಸಭೆಯಲ್ಲಿ ಮೂರ್ಛೆ ಹೋದ ಉಪ ರಾಷ್ಟ್ರಪತಿ
ಮನಿ ಬಾಂಬ್‌ ಬಗ್ಗೆ ಸಿಎಂ, ಡಿಕೆಗೆ ಬಿಆರ್‌ಪಿ ವಿವರಣೆ
ತುರ್ತುಸ್ಥಿತಿ ವೇಳೆ ಪ್ರಧಾನಿ ಮೋದಿ ಸ್ವಾಮೀಜಿ, ಸಿಖ್ ವೇಷಧಾರಿ : ಅಚ್ಚರಿಯ ಸಂಗತಿ ಬೆಳಕಿಗೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved