• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೋಕ್ಸೋ, ಬಾಲನ್ಯಾಯ, ಬಾಲ್ಯವಿವಾಹ ಕಾಯ್ದೆಗಳ ಕುರಿತು ತಿಳಿವಳಿಕೆ ಇರಬೇಕು: ಕೆ. ಗುರುಪ್ರಸಾದ
ಬಾಲನ್ಯಾಯ ಕಾಯ್ದೆಯಲ್ಲಿ ೧೮ ವರ್ಷದೊಳಗಿನ ಮಗು ವ್ಯಕ್ತಿಯನ್ನು ಬಾಲಾಪರಾಧಿ ಎಂದು ಹೇಳಿರುವುದಿಲ್ಲ, ಕಾನೂನು ಸಂಘರ್ಷಕ್ಕೊಳಪಟ್ಟ ಮಗು ಎಂದು ಕರೆಯಲಾಗುತ್ತದೆ. ಇಂತಹ ಮಕ್ಕಳನ್ನು ಸಾಮಾನ್ಯವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸುವುದಿಲ್ಲ ಅದರ ಬದಲಾಗಿ ಬಾಲನ್ಯಾಯ ಮಂಡಳಿಯಲ್ಲಿ ಹಾಜರುಪಡಿಸಲಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಕೆ. ಗುರುಪ್ರಸಾದ ಹೇಳಿದರು.
ಗಜೇಂದ್ರಗಡ ತಹಸೀಲ್ದಾರ್‌ ಕಚೇರಿಯಲ್ಲಿ ಏಜೆಂಟರ ಕಾರುಬಾರು!
ಗಜೇಂದ್ರಗಡ ಪಟ್ಟಣವು ತಾಲೂಕು ಕೇಂದ್ರವಾದ ಬಳಿಕ ಅಧಿಕಾರಿಗಳಿಂದ ಜನತೆಯ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಪರಿಹಾರ ಸಿಗಲಿದೆ ಎಂಬ ಭರವಸೆ ಕಾಣಲಾರಂಭಿಸಿತ್ತು. ಆದರೆ ಈಗ ತಹಸೀಲ್ದಾರ್ ಕಚೇರಿಯಲ್ಲಿ ಸಿಬ್ಬಂದಿಗಳಿಗಿಂತ ಹೆಚ್ಚಾಗಿ ಏಜೆಂಟರ ಉಪಟಳ ಜನತೆಯ ತಲೆನೋವಾಗಿದೆ.
ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಯಶಸ್ವಿಗೊಳಿಸೋಣ-ತಹಸೀಲ್ದಾರ್‌ ಧನಂಜಯ
ಫೆ. 19ರಿಂದ ಫೆ. 23ರ ವರೆಗೆ ಮುಂಡರಗಿ ತಾಲೂಕಿನ ಒಟ್ಟು 19 ಗ್ರಾಪಂ ಹಾಗೂ ಮುಂಡರಗಿ ಪಟ್ಟಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಹಾಗೂ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯುವುದರಿಂದ ಈ ಕಾರ್ಯಕ್ರಮವನ್ನು ಎಲ್ಲರೂ ಸೇರಿ ಅದ್ಧೂರಿಯಾಗಿ ನೆರವೇರಿಸುವ ಮೂಲಕ ಯಶಸ್ವಿಗೊಳಿಸೋಣ ಎಂದು ತಹಸೀಲ್ದಾರ್ ಧನಂಜಯ ಮಾಲಗತ್ತಿ ಹೇಳಿದರು.
ವಿದ್ಯಾರ್ಥಿಗಳ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಹೊಣೆ-ಶಾಸಕ ಲಮಾಣಿ
ವಿದ್ಯಾರ್ಥಿಗಳು ಬಿಸಿಯೂಟದ ವೇಳೆ ಮಣ್ಣಿನ ಮೇಲೆ ಕುಳಿತು ಊಟ ಮಾಡುವುದರಿಂದ ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇತ್ತು. ಆದ್ದರಿಂದ ಫೇವರ್ಸ ಹಾಕುವ ಮೂಲಕ ಆವರ ಆರೋಗ್ಯ ಕಾಪಾಡುವ ಕಾರ್ಯ ಮಾಡಲಾಗುತ್ತದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಹೆಣ್ಣು ಮಕ್ಕಳ ಆರೋಗ್ಯ, ಶಿಕ್ಷಣಕ್ಕೆ ಮಹತ್ವ ನೀಡಿ-ಡಾ. ಈರಣ್ಣ ಹಳೇಮನಿ
ಹೆಣ್ಣು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ, ಅದರಲ್ಲೂ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ಪಾಲಕ ಪೋಷಕರು ನೀಡಬೇಕು ಎಂದು ಭಾರತೀಯ ಮಕ್ಕಳ ವೈದ್ಯರ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ಈರಣ್ಣ ಹಳೇಮನಿ ಹೇಳಿದರು.
ಜೀಗೇರಿ ಗ್ರಾಮದಲ್ಲಿ ಬೋನ್‌ಗೆ ಬೀಳದ ಚಿರತೆ, ಹೆಚ್ಚಿದ ಆತಂಕ
ಸಮೀಪದ ಜೀಗೇರಿ ಗ್ರಾಮದಲ್ಲಿ ಮೂವರ ಮೇಲೆ ಎರಗಿ ಗಾಯಗೊಳಿಸಿದ್ದ ಚಿರತೆಯ ಶೋಧ ಕಾರ್ಯಕ್ಕೆ ಗುರುವಾರ ಅರಣ್ಯ ಇಲಾಖೆ ಚುರುಕುಗೊಳಿಸಿದ್ದರೂ ಸಹ ಚಿರತೆ ಬೋನ್‌ಗೆ ಬೀಳದ್ದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಗದಗದಲ್ಲಿ ೧೦ರಿಂದ ೧೨ರ ವರೆಗೆ ಫಲಪುಷ್ಪ ಪ್ರದರ್ಶನ, ಕಲಾಕೃತಿಗಳ ಪ್ರದರ್ಶನ
ಜಿಲ್ಲಾ ಆಡಳಿತ, ಜಿಪಂ, ಹಾಗೂ ತೋಟಗಾರಿಕೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಫಲಪುಷ್ಪ ಪದರ್ಶನ-೨೦೨೪ನ್ನು ಫೆ.೧೦ ರಿಂದ ೧೨ ರವರೆಗೆ ೩ ದಿನಗಳ ಕಾಲ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿರುವ ಸ್ವಾಮಿ ವಿವೇಕಾನಂದ ಸಭಾ ಭವನದಲ್ಲಿ ಆಯೋಜಿಸಲಾಗಿದೆ.
ಮುಂಗಡ ಪತ್ರ ದೇಶದ ಅಭಿವೃದ್ಧಿ ತೋರಿಸುವ ದಿಕ್ಸೂಚಿ-ನದೀಮುಲ್ಲಾ
ಪ್ರಪಂಚದ ಪ್ರತಿಯೊಂದು ದೇಶ ತಮ್ಮ ಹಣಕಾಸು ಸಂಪನ್ಮೂಲಗಳಿಂದ ಕಲ್ಯಾಣ ರಾಷ್ಟ್ರ ಕಟ್ಟಲು ಪರಿಶ್ರಮಿಸುತ್ತಿವೆ. ಅಂತಹ ಹಣಕಾಸು ಸಂಪನ್ಮೂಲಗಳನ್ನು ಹೇಗೆ ಸಂಗ್ರಹಿಸುವ ಹಾಗೂ ಯಾವ ರೀತಿ ವೆಚ್ಚ ಮಾಡುವುದು ಎಂಬುದು ತಿಳಿಯಲು ಮುಂಗಡ ಪತ್ರ ಒಂದು ದಿಕ್ಸೂಚಿಯಾಗುವುದು ಎಂದು ಎಂ.ಎಂ. ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಬಿ.ಎಂ. ನದೀಮುಲ್ಲಾ ಹೇಳಿದರು.
ಅನುದಾನ ಮಂಜೂರಾತಿಗಾಗಿ ಬೃಹತ್ ಪಂಜಿನ ಮೆರವಣಿಗೆ
ಗಾಣಿಗ ಸಮಾಜ ಅತ್ಯಂತ ಹಿಂದುಳಿದಿದ್ದು, ವ್ಯವಸಾಯ ಮತ್ತು ಎಣ್ಣೆ ತೆಗೆಯುವುದು ಮೂಲ ಉದ್ಯೋಗವಾಗಿದೆ. ಹಿಂದುಳಿದ ಸಮಾಜವನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ನಿಗಮ ಅಥವಾ ಮಂಡಳಿಯನ್ನು ಸರ್ಕಾರ ರಚಿಸಬೇಕು
ಹಾಲಿನ ಪ್ರೋತ್ಸಾಹಧನ ಕೂಡಲೇ ಪಾವತಿಸಿ
ರಾಜ್ಯ ಕಾಂಗ್ರೆಸ್ ಸರ್ಕಾರ ರೈತರಿಗೆ ಬರುವ ಹಾಲಿನ ಪ್ರೋತ್ಸಾಹಧನ ಸ್ಥಗಿತಗೊಳಿಸಿ ರೈತರಿಗೆ ಅನ್ಯಾಯ ಮಾಡುತ್ತಿದೆ. ರಾಜ್ಯದಲ್ಲಿ ಒಟ್ಟು ೮೦ ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತದೆ. ಇದರಿಂದ ೨೫ ಲಕ್ಷ ರೈತರಿಗೆ ₹೭೧೮ ಕೋಟಿಗಳಷ್ಟು ಪ್ರೋತ್ಸಾಹಧನ ದೊರಕಬೇಕಿತ್ತು
  • < previous
  • 1
  • ...
  • 439
  • 440
  • 441
  • 442
  • 443
  • 444
  • 445
  • 446
  • 447
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved