• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಲ್ಲಿ ಧನಾತ್ಮಕ ಚಿಂತನೆ ತುಂಬಿ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರತಿಶತ ನೂರಕ್ಕೆ ನೂರು ಆಗುವಂತೆ ಪಾಲಕರಲ್ಲಿ ಮತ್ತು ಶಿಕ್ಷಕರಲ್ಲಿ ಸ್ಪರ್ಧೆ ಹುಟ್ಟಬೇಕು. ಮಕ್ಕಳಿಗೆ ಕಲ್ಪನಾ ಶಕ್ತಿ ವೃದ್ಧಿಸಲು ನೀತಿ ಭರಿತವಾದ ಕಥೆ ಹೇಳಬೇಕು
ಚಿರತೆ ದಾಳಿಗೆ ಪ್ರಾಣಾಪಾಯದಿಂದ ಪಾರಾದ ಯುವಕ
ಧಿಕಾರಿಗಳು ಚಿರತೆ ಶೋಧ ಕಾರ್ಯಕ್ಕೆ ತೆರಳುವಾಗ ಗ್ರಾಮಸ್ಥರ ಹಿಂಡಿನೊಂದಿಗೆ ಮುದಕಪ್ಪ ರಾಮಪ್ಪ ಕನಗೇರಿ ತೆರಳಿದ್ದಾಗ ಚಿರತೆ ದಾಳಿ ನಡೆಸಿದೆ. ಸ್ಥಳದಲ್ಲಿದ್ದ ಜನರ, ಅಧಿಕಾರಿಗಳ ಗದ್ದಲದಿಂದ ಚಿರತೆ ಓಡಿ ಹೋಗಿದೆ
ನಿರಂತರ ಪುಸ್ತಕ ಓದುವದರಿಂದ ಮನಶಾಂತಿ
ಕರ್ನಾಟಕ ನಾಮಕರಣ ಸಂಭ್ರಮವು ಕನ್ನಡಿಗರ ಅಸ್ಮಿತೆಯ ಸಂಕೇತವಾಗಿದೆ. ಕರ್ನಾಟಕ ನಾಮಕರಣವಾಗಲು ಗದುಗಿನಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ಣಯವೇ ಪ್ರೇರಣೆಯಾಗಿದೆ
ತಾಪಂ ಇಒಗಳಾಗಿ ಪಶು ವೈದ್ಯರ ಕಾರ್ಯ ನಿರ್ವಹಣೆ
ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ರೈತರ ಬಳಿ ಹಣವಿಲ್ಲ. ದುಡಿದ ಹಣದಲ್ಲಿಯೇ ಜಾನುವಾರುಗಳಿಗೆ ಬೇಕಾಗುವ ಹೊಟ್ಟು, ಮೇವು ಖರೀದಿಸಿ ತರುವಂತಾಗಿದೆ. ಜಾನುವಾರು ಚಿಕಿತ್ಸೆ, ಲಸಿಕಾಕರಣ ಮತ್ತು ಪಶು ಸಂಗೋಪನಾ ಇಲಾಖೆಯ ಇನ್ನಿತರ ಕೆಲಸಗಳಿಗೆ ಪಶು ವೈದ್ಯಾಧಿಕಾರಿಗಳ ಸೇವೆ ಅಗತ್ಯವಾಗಿದೆ
ಶರಣರ ವಿಚಾರ ಯುವ ಸಮೂಹಕ್ಕೆ ತಿಳಿಸಿಕೊಡಿ
ಶಿವಯೋಗಿ ಸಿದ್ಧರಾಮೇಶ್ವರರು ೬೮ ಸಾವಿರ ವಚನ ರಚಿಸಿ ಹಾಡಿದ್ದಾರೆ. ಆದರೆ ೧೬೭೯ ವಚನಗಳು ಮಾತ್ರ ಲಭ್ಯವಾಗಿವೆ. ಬಸವಣ್ಣ ಹಾಗೂ ಸಿದ್ದರಾಮೇಶ್ವರ ಶಿವಯೋಗಿಗಳು ಶ್ರೇಷ್ಠ ವಚನಕಾರರಾಗಿದ್ದಾರೆ
ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕೂಸಿನ ಮನೆ ಸಹಕಾರಿ:ಇಒ ಜನಗಿ
ಸರ್ಕಾರ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಕೂಲಿಕಾರರ ಮೂರು ವರ್ಷದೊಳಗಿನ ಮಕ್ಕಳ ಆರೈಕೆ ಮಾಡಲು ಗ್ರಾಪಂಗೊಂದು ಕೂಸಿನ ಮನೆ ಎಂಬ ಮಹತ್ವಾಕಾಂಕ್ಷಿ ಯೋಜನೆ ಜಾರಿ
ಕಾರ್ಮಿಕರು ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಳ್ಳಿ
ಕಾರ್ಮಿಕ ಇಲಾಖೆಯು ಕಟ್ಟಡ ಕಾರ್ಮಿಕರು, ಇತರೆ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಸರ್ಕಾರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದ್ದು, ಕಾರ್ಮಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಹೇಳಿದರು.
15ರಂದು ಸಂತ ಸೇವಾಲಾಲ್ ಜಯಂತಿ ಆಚರಣೆ-ಶಾಸಕ ಡಾ. ಲಮಾಣಿ
ತಾಲೂಕು ಆಡಳಿತ ಸೇರಿದಂತೆ ಶಾಲೆ, ಕಾಲೇಜ್, ಅಂಗನವಾಡಿ ಕೇಂದ್ರಗಳು, ಗ್ರಾಮ ಪಂಚಾಯಿತಿ ಕಾರ್ಯಾಲಯ ಹಾಗೂ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಾಂಕೇತಿಕವಾಗಿ ಫೆ. ೧೫ರಂದು ಸಂತ ಸೇವಾಲಾಲ್ ಮಹಾರಾಜರ ಜಯಂತಿಯನ್ನು ಆಚರಿಸಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ವಿಶ್ವಕರ್ಮ ಸಮುದಾಯ ಭವನ ನಿರ್ಮಾಣ ಅಂತಿಮ ಹಂತಕ್ಕೆ
ಗದಗ ವಿಜಯ ನಗರ ಬಡಾವಣೆಯಲ್ಲಿ ನಿರ್ಮಿಸುತ್ತಿರುವ ವಿಶ್ವಕರ್ಮ ಸಮುದಾಯ ಭವನ ನಿರ್ಮಾಣ ಕಾರ್ಯ ಅಂತಿಮ ಹಂತ ತಲುಪಿದ್ದು, ಸಮಾಜ ಬಾಂಧವರು ಸಹಾಯ ಸಹಕಾರ ನೀಡಬೇಕು ಎಂದು ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜಗೋಪಾಲ ಡಿ. ಕಡ್ಲಿಕೊಪ್ಪ ವಿನಂತಿಸಿದರು.
ನರಗುಂದ ತಾಲೂಕಿನ ರಡ್ಡೇರನಾಗನೂರ ಯೋಧ ಹೃದಯಾಘಾತದಿಂದ ಸಾವು
ಚಂಢೀಗಡದ ಐಟಿಬಿಪಿಯಲ್ಲಿ (ಇಂಡೋ ಟಿಬೇಟಿಯನ್‌ ಬಾರ್ಡರ್‌ ಸೆಕ್ಯೂರಿಟಿ ಫೋರ್ಸ್‌) ಕರ್ತವ್ಯದಲ್ಲಿದ್ದ ತಾಲೂಕಿನ ರಡ್ಡೇರನಾಗನೂರಿನ ಯೋಧ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
  • < previous
  • 1
  • ...
  • 440
  • 441
  • 442
  • 443
  • 444
  • 445
  • 446
  • 447
  • 448
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved