• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಂಗ-ಭಂಗ ಚಳವಳಿಗಳು ಕರ್ನಾಟಕದ ಏಕೀಕರಣಕ್ಕೆ ಸ್ಫೂರ್ತಿ: ಡಾ. ಸುಧಾ ಕೌಜಗೇರಿ
೧೯೦೩ರ ಒರಿಸ್ಸಾದ ಏಕೀಕರಣದ ಚಿಂತನೆಗಳು ಹಾಗೂ ೧೯೦೫ರ ವಂಗ-ಭಂಗ ಚಳವಳಿಗಳು ಕರ್ನಾಟಕದ ಏಕೀಕರಣಕ್ಕೆ ಸ್ಫೂರ್ತಿ ಮತ್ತು ಪ್ರೇರಣೆಯನ್ನು ಒದಗಿಸಿದವು ಎಂದು ಹುಲಕೋಟಿಯ ಕೆ.ಎಚ್. ಪಾಟೀಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಸುಧಾ ಕೌಜಗೇರಿ ಹೇಳಿದರು.
ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಲು ಕಿಸಾನ್ ಸಂಘ ಆಗ್ರಹ
ಸರ್ಕಾರದ ವಿವಿಧ ಯೋಜನೆಗಳಿಂದ ರೈತರ ಖಾತೆಗೆ ಜಮಾ ಆಗುತ್ತಿರುವ ಹಣವನ್ನು ಬ್ಯಾಂಕ್ ಅಧಿಕಾರಿಗಳು ರೈತರಿಗೆ ನೀಡುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘವು ಗ್ರೇಡ್ 2 ತಹಸೀಲ್ದಾರ್ ಮಂಜುನಾಥ ಅಮಾಸಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಜ್ಞಾನವನ್ನು ವಿಸ್ತರಿಸುವಲ್ಲಿ ಪುಸ್ತಕಗಳು ಪ್ರಮುಖ ಸಾಧನ: ಸಚಿವ ಎಚ್.ಕೆ. ಪಾಟೀಲ
ಜನತೆಯ ಜ್ಞಾನವನ್ನು ವಿಸ್ತರಿಸುವಲ್ಲಿ ಪುಸ್ತಕಗಳ ಪಾತ್ರ ಬಹು ಮುಖ್ಯವಾಗಿದೆ. ನಿರಂತರ ಪುಸ್ತಕಗಳನ್ನು ಓದುವುದರಿಂದ ಮನಶಾಂತಿ ಹಾಗೂ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಕಥಾ ಕೀರ್ತನ ಕಲೆಗೆ ಪ್ರೋತ್ಸಾಹ ಅಗತ್ಯ: ಸಿದ್ಧೇಶ್ವರಶಾಸ್ತ್ರಿಗಳು
ಬದಲಾದ ಕಾಲಘಟ್ಟದಲ್ಲಿ ಕಥಾ ಕೀರ್ತನ ಕಲೆಗೆ ಪ್ರೋತ್ಸಾಹ ಅಗತ್ಯವಿದೆ ಎಂದು ಕಥಾ ಕೀರ್ತನಕಾರ ಸಿದ್ಧೇಶ್ವರಶಾಸ್ತ್ರಿಗಳು ತೆಲ್ಲೂರ ಹೇಳಿದರು.
ದೇಶದ ಭವಿಷ್ಯ ರೂಪಿಸಲು ಯುವಕರು ಕೈಜೋಡಿಸಬೇಕು-ಡಾ. ಅರುಂಧತಿ
ಜಾಗತಿಕವಾಗಿ ಯುವ ಜನರು ಅನೇಕ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಯೌವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಇಂದಿನ ಯುವಕರು ಸದೃಢ ಆರೋಗ್ಯವನ್ನು ಹೊಂದಿ, ದೇಶದ ಭವಿಷ್ಯ ರೂಪಿಸುವಲ್ಲಿ ಕೈಜೋಡಿಸುವತ್ತ ಗಮನ ನೀಡಬೇಕು ಎಂದು ಡಾ. ಅರುಂಧತಿ ಕೆ. ಹೇಳಿದರು.
ಸಂವಿಧಾನದ ಸೌಂದರ್ಯವೇ ಸಮಾನತೆ: ತಹಸೀಲ್ದಾರ್ ಕುಲಕರ್ಣಿ
ದೇಶದ ಸಂವಿಧಾನ ಅಂಗೀಕಾರಗೊಂಡು ೭೫ ವರ್ಷ ಪೂರ್ಣಗೊಂಡ ಹಿನ್ನೆಲೆ ರಾಜ್ಯ ಸರ್ಕಾರ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜ.೨೬ರಿಂದ ಆರಂಭವಾಗಿರುವ ಸಂವಿಧಾನ ಜಾಗೃತಿ ಜಾಥಾವು ಸೋಮವಾರ ಪಟ್ಟಣಕ್ಕೆ ಆಗಮಿಸಿತು.
ಬೇಂದ್ರೆಯವರು ಸಾಮರಸ್ಯದ ಕವಿಯಾಗಿದ್ದರು- ಶಾಂತಲಿಂಗ ಶ್ರೀಗಳು
ಬೇಂದ್ರೆಯವರು ಸಾಹಿತ್ಯದ ಮೂಲಕ ಸಾಮಾಜಿಕ ಸಮನ್ವಯತೆಯ ಪರಿಕಲ್ಪನೆಯನ್ನು ನೀಡಿದ ಸಾಮರಸ್ಯದ ಕವಿಯಾಗಿದ್ದಾರೆ ಎಂದು ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠ ಹಾಗೂ ಶಿರೋಳ ತೋಂಟದಾರ್ಯ ಮಠದ ಶಾಂತಲಿಂಗ ಶ್ರೀಗಳು ಹೇಳಿದರು.
ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಗದಗ ಜಿಲ್ಲೆಯ ಪಾತ್ರ ಶ್ರೇಷ್ಠ: ಡಾ. ಅರ್ಜುನ
ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಗದಗ ಜಿಲ್ಲೆಯ ಪಾತ್ರ ಶ್ರೇಷ್ಠವಾದದ್ದು ಎಂದು ಹುಲಕೋಟಿಯ ಗ.ಸ.ಜ.ಗಿ.ಪಪೂ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಅರ್ಜುನ ಗೊಳಸಂಗಿ ಹೇಳಿದರು.
ನೀಲಕಂಠೇಶ್ವರ ದೇವಸ್ಥಾನದ ವಾರ್ಷಿಕೋತ್ಸವ
ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿಯ ಕುರುಹಿನಶೆಟ್ಟಿ ಸಮಾಜದ ನೀಲಕಂಠೇಶ್ವರ ದೇವಸ್ಥಾನದ ೩೧ನೇ ವಾರ್ಷಿಕೋತ್ಸವ ಸಮಾರಂಭ ಭಾನುವಾರ ನಡೆಯಿತು.
ದೇಶ ಕಟ್ಟುವಲ್ಲಿ ಮತದಾನ ಅಮೂಲ್ಯವಾದದ್ದು: ವಿಜಯ ನೀಲಗುಂದ
ಪ್ರಜೆಗಳಾದ ನಾವು ಪ್ರಜಾ ನಾಯಕನನ್ನು ಆಯ್ಕೆ ಮಾಡುವುದು ನಮ್ಮ ಜವಾಬ್ದಾರಿ. ಆದ್ದರಿಂದ ಮತದಾನದ ದಿನ ಎಲ್ಲೇ ಇರಿ ಹೇಗೆ ಇರಿ ಮತದಾನ ಮಾಡುವುದನ್ನು ಮರೆಯದಿರಿ ಎಂದು ಮುಳಗುಂದ ಪಪಂ ಸದಸ್ಯ ವಿಜಯ ನೀಲಗುಂದ ಹೇಳಿದರು.
  • < previous
  • 1
  • ...
  • 442
  • 443
  • 444
  • 445
  • 446
  • 447
  • 448
  • 449
  • 450
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved