• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಪಿಎಲ್‌ ಕಾರ್ಡ್‌ ರದ್ದಾಗುವ ಆತಂಕ, ಫ್ರೂಟ್ಸ್‌ ನೋಂದಣಿಗೆ ಹಿಂದೇಟು
ಡಂಬಳ ಹೋಬಳಿಯಾದ್ಯಂತ ರೈತರಿಗೆ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳಲು ಅಧಿಕಾರಿ ವರ್ಗದವರು ಅನೇಕ ಬಾರಿ ಜಾಗೃತಿ ಕಾರ್ಯಕ್ರಮ ಮಾಡುತ್ತಿದ್ದರೂ ರೈತರು ಮಾತ್ರ ಹಿಂದೇಟು ಹಾಕುತ್ತಿದ್ದಾರೆ. ಐದು ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವ ಮಾಹಿತಿಯಿಂದ ಬಿಪಿಎಲ್ ಕಾರ್ಡ್ ರದ್ದಾಗುತ್ತದೆ ಎನ್ನುವ ಆತಂಕ ಈ ಹಿಂದೇಟಿಗೆ ಕಾರಣ.
ದೇಶದ ಜನತೆ ಕಾಂಗ್ರೆಸ್‌ ಗ್ಯಾರಂಟಿ ಭಾಗ್ಯಗಳ ತಿರಸ್ಕರಿಸಿದ್ದಾರೆ
3 ರಾಜ್ಯದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಅಭೂತಪೂರ್ವ ಜಯವನ್ನು ಸಾಧಿಸುವ ಮೂಲಕ ಕಾಂಗ್ರೆಸ್‌ ಗ್ಯಾರಂಟಿ ಭಾಗ್ಯಗಳನ್ನು ಧಿಕ್ಕರಿಸಿ ಕಮಲವನ್ನು ಎತ್ತಿ ಹಿಡಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಬೆನ್ನಿಗೆ ದೇಶದ ಮತದಾರರು ಸದಾ ಇರುತ್ತಾರೆಂಬುದು ಸಾಬೀತಾಗಿದೆ ಎಂದು ಶಾಸಕ ಸಿ.ಸಿ. ಪಾಟೀಲ ನರಗುಂದದಲ್ಲಿ ಹೇಳಿದರು.
ಚುನಾವಣೆ, ಬಿಜೆಪಿ ಗೆಲುವು ವಿಜಯೋತ್ಸವ
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶಿರಹಟ್ಟಿ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು.
ಬೆಳಗಾವಿ ಅಧಿವೇಶನದಲ್ಲಿ ಮಹದಾಯಿ ಚರ್ಚೆಯಾಗಲಿ
ಬೆಳಗಾವಿಯಲ್ಲಿ ನಡೆಯವ ವಿಧಾನಸಭೆ ಅಧಿವೇಶನದಲ್ಲಿ ವಿಶೇಷವಾಗಿ ಮಹದಾಯಿ ಹಾಗೂ ಕಳಸಾ- ಬಂಡೂರಿ ಬಗ್ಗೆ 2 ದಿನ ಚರ್ಚೆ ಮಾಡಿ ಯೋಜನೆ ಜಾರಿಯಾಗುವ ರೀತಿ ಆಗಬೇಕೆಂದು ಮಾಜಿ ಸಚಿವ ಬಿ.ಆರ್. ಯಾವಗಲ್ ಒತ್ತಾಯಿಸಿದರು.
7 ರಂದು ರೈತ ಸಂಘದಿಂದ ಬೆಳಗಾವಿಯಲ್ಲಿ ಹೋರಾಟ- ವಿಜಯಕುಮಾರ ಸುಂಕದ
ರೈತರ ವಿವಿಧ ಬೇಡಿಕೆಗಳನ್ನು ಹಾಗೂ ಜಿಲ್ಲೆಯ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಡಿ. 7 ರಂದು ಬೆಳಗಾವಿಯ ಸುವರ್ಣಸೌಧದ ಎದುರಿಗೆ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ವಿಜಯಕುಮಾರ ಸುಂಕದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಸಮಾಜಗಳ ನಡುವೆ ಶಾಸಕರು ಜಗಳ ಹಚ್ಚಬಾರದು
ರೈತಪರ ಹೋರಾಟಗಾರರ ಮೇಲೆ ಶಾಸಕ ಡಾ. ಚಂದ್ರು ಲಮಾಣಿ ಅವರು ಕೇಸ್ ಹಾಕಿಸುವ ಮೂಲಕ ಸಮಾಜಗಳ ನಡುವೆ ಜಗಳ ಹಚ್ಚುವ ಕಾರ್ಯ ಕೈಬಿಡಬೇಕು ಎಂದು ಲಕ್ಷ್ಮೇಶ್ವರ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಅಧ್ಯಕ್ಷ ಮಂಜುನಾಥ ಮಾಗಡಿ ಲಕ್ಷ್ಮೇಶ್ವರದಲ್ಲಿ ಹೇಳಿದರು.
ಏಡ್ಸ್ ತಡೆಗಟ್ಟಲು ಸಮುದಾಯದ ಸಹಭಾಗಿತ್ವ ಅವಶ್ಯಕ: ಸಂಕನೂರ
ಗದಗ ನಗರದ ಜೆ.ಟಿ. ಕಾಲೇಜಿನ ವಿಡಿಯೋ ಕಾನ್ಫರನ್ಸ್‌ ಹಾಲ್‍ದಲ್ಲಿ ಜಿಲ್ಲಾ ಆಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ವಾರ್ತಾ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲ್ಲಿ ಜರುಗಿದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು ವಿಪ ಸದಸ್ಯ ಎಸ್‌.ವಿ. ಸಂಕನೂರ ಉದ್ಘಾಟಿಸಿದರು.
ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್‌ಗಳಿಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ಗದಗ ಜಿಲ್ಲಾ ಕೇಂದ್ರಕ್ಕೆ ನಿತ್ಯವೂ ವಿದ್ಯಾಭ್ಯಾಸಕ್ಕಾಗಿ ಬರುವ ಸಾವಿರಾರು ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್‌ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಶುಕ್ರವಾರ ನಗರದ ಪುಟ್ಟರಾಜ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ಏಕೀಕರಣಕ್ಕೆ ಉತ್ತರ ಕರ್ನಾಟಕದ ಕೊಡುಗೆ ಅಪಾರ
ಶಿರಹಟ್ಟಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ ಕರ್ನಾಟಕ ಸುವರ್ಣ ಸಂಭ್ರಮ ೫೦ರ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ ನರೇಗಲ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಶಿವಮೂರ್ತಿ ಕುರೇರ ಪಾಲ್ಗೊಂಡು ಮಾತನಾಡಿದರು.
ದೇವರ ಆಭರಣ ಕಳುವು, ಪೊಲೀಸರಿಂದ ಪರಿಶೀಲನೆ
ಶಿರಹಟ್ಟಿ ತಾಲೂಕಿನ ಶ್ರೀಮಂತಗಡದ ಹೊಳಲಮ್ಮ ದೇವಿ ದೇವಸ್ಥಾನದಲ್ಲಿ ತಡರಾತ್ರಿ ದೇವಿಯ ಗರ್ಭಗುಡಿಯ ಬೀಗ ಮುರಿದು ದೇವಿ ಮೈಮೇಲಿದ್ದ ಚಿನ್ನದ ಸರ, ಆಭರಣಗಳನ್ನು ಕಳುವು ಮಾಡಿದ ಘಟನೆ ನಡೆದಿದೆ. ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಕಳ್ಳರು ದೇವಸ್ಥಾನದ ಕೀಲಿ ಮುರಿದು ಹೊಳಲಮ್ಮ ದೇವಿಯ ಕಿರೀಟ ಹಾಗೂ ಆಭರಣ ಕಳ್ಳತನ ಮಾಡಿದ್ದಾರೆ.
  • < previous
  • 1
  • ...
  • 442
  • 443
  • 444
  • 445
  • 446
  • 447
  • 448
  • 449
  • 450
  • ...
  • 462
  • next >
Top Stories
ಡಿಜಿಟಲ್ ಪೇಮೆಂಟ್ ಮಾಡೋದಾದ್ರೆ ಬರೋದೆ ಬೇಡ !
ಆರೋಗ್ಯದ ಹುಡುಕಾಟದಿಂದ ಹುಟ್ಟಿತು ‘ಮಾಡಿಕರ ಸ್ವಾಸ್ಥ್ಯ'
ರಾಜ್ಯದಲ್ಲಿ ಲಕ್ಷಕ್ಕೂ ಹೆಚ್ಚು ಮಕ್ಕಳಲ್ಲಿ ಅಪೌಷ್ಟಿಕತೆ!
ಧರ್ಮಸ್ಥಳ ಗ್ರಾಮ ಕೇಸ್‌: ಇಬ್ಬರು ಐಪಿಎಸ್‌ಗಳು ಎಸ್‌ಐಟಿಯಿಂದ ಔಟ್‌?
ಡಿಕೆಶಿಗೆ ಅಪಮಾನ ಮಾಡುವುದಕ್ಕೆ ಸಿಎಂ ಸಿದ್ದು ಸಮಾವೇಶ: ಅಶೋಕ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved