• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರ್ನಾಟಕ ಏಕೀಕರಣ ಚಳವಳಿ, ಐತಿಹಾಸಿಕ ದಾಖಲೆ, ಛಾಯಾಚಿತ್ರಗಳ ಪ್ರದರ್ಶನ ಉದ್ಘಾಟನೆ
ಹುಲಕೋಟಿಯ ಕೆ.ಎಚ್.ಪಾಟೀಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರದಿಂದ ಪ್ರಾರಂಭಿಸಲಾಗಿರುವ ಮೂರು ದಿನಗಳ ಕರ್ನಾಟಕ ಏಕೀಕರಣ ಚಳುವಳಿ ಐತಿಹಾಸಿಕ ದಾಖಲೆಗಳ ಮತ್ತು ಛಾಯಾಚಿತ್ರಗಳ ಪ್ರದರ್ಶನವನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸಿದರು.
ಸಂಸದ ಡಿ.ಕೆ. ಸುರೇಶ್ ನೋವಿನಿಂದ ಹಾಗೆ ಹೇಳಿದ್ದಾರೆ: ಸಚಿವ ರಾಮಲಿಂಗಾರೆಡ್ಡಿ
ಪ್ರತ್ಯೇಕ ದಕ್ಷಿಣ ಭಾರತದ ಬೇಡಿಕೆ ಇಟ್ಟ ಸಂಸದ ಡಿ.ಕೆ. ಸುರೇಶ್ ದಕ್ಷಿಣ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯವನ್ನು ಗಮನಿಸಿ ನೋವಿನಿಂದ ಹಾಗೆ ಹೇಳಿದ್ದಾರೆ ಅಷ್ಟೇ ಎಂದು ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಬೆಳೆಹಾನಿ ಪರಿಹಾರವಾಗಿ ಬರೀ 2 ಸಾವಿರ ರು. ನೀಡುವುದು ಖಂಡನೀಯ-ವೀರಭಸಪ್ಪ ಹೂಗಾರ
ರಾಜ್ಯ ಸರ್ಕಾರ ರೈತರು ಬೆಳೆ ಹಾನಿ ಮಾಡಿಕೊಂಡಿದ್ದಕ್ಕೆ ಕೇವಲ ರು. 2 ಸಾವಿರ ಪರಿಹಾರ ನೀಡುತ್ತಿರುವುದು ಖಂಡನೀಯ ಎಂದು ಮಹದಾಯಿ ಹೋರಾಟ ಸಮಿತಿ ತಾಲೂಕು ಅಧ್ಯಕ್ಷ ವೀರಭಸಪ್ಪ ಹೂಗಾರ ಹೇಳಿದರು.
ಕ್ರೀಡೆಯಿಂದ ನಾಯಕತ್ವ ಗುಣ: ಲಾಲ್‌ಸಾಬ್‌ ಅರಗಂಜಿ
ಯುವಕರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಆರೋಗ್ಯದ ಜತೆಗೆ ನಾಯಕತ್ವ ಗುಣ ಬೆಳೆಯುತ್ತದೆ ಎಂದು ಲಾಲ್‌ಸಾಬ್‌ ಅರಗಂಜಿ ಹೇಳಿದರು.
ಚಂಚಲ ಮನಸ್ಸಿಗೆ ಕಡಿವಾಣ ಹಾಕಿದಾಗ ಯಶಸ್ಸಿನ ಹಾದಿ ಸರಳವಾಗುತ್ತದೆ-ಶಿವಪ್ಪಗೌಡರ
ಶಿಸ್ತು, ಸಂಯಮ ಜತೆಗೆ ಚಂಚಲ ಮನಸ್ಸಿಗೆ ವಿದ್ಯಾರ್ಥಿಗಳು ಕಡಿವಾಣ ಹಾಕಿದಾಗ ಶೈಕ್ಷಣಿಕ ಜೀವನದ ಯಶಸ್ಸಿನ ಹಾದಿ ಸರಳವಾಗುತ್ತದೆ ಎಂದು ಎಸ್.ಎಂ. ಭೂಮರಡ್ಡಿ ಕಾಲೇಜಿನ ಆಡಳಿತಾಧಿಕಾರಿ ಪ್ರಶಾಂತ ಶಿವಪ್ಪಗೌಡರ ಹೇಳಿದರು.
ಶಾಲೆಗಳಿಗೆ ಜೀವಕಳೆ ತುಂಬುವ ಕಾರ್ಯ ಶ್ಲಾಘನೀಯ- ಆರ್.ಎಸ್. ಬುರುಡಿ
ಸಭಾಪತಿ ಬಸವರಾಜ ಹೊರಟ್ಟಿ ದಂಪತಿ ದತ್ತು ಪಡೆದ ಗದಗ ಸಿದ್ಧಲಿಂಗನಗರದ ಸರಕಾರಿ ಪ್ರೌಢಶಾಲೆಗೆ ಬಿಂಕದಕಟ್ಟಿ ಗ್ರಾಮದ ಪ್ರಗತಿಪರ ಕೃಷಿಕ, ಉದ್ದಿಮೆದಾರ ಬಸವರಡ್ಡಿ ಹುಚ್ಚಣ್ಣವರ ಪರಿವಾರದವರಿಂದ ಬಣ್ಣದ ಸೇವೆ ಸಲ್ಲಿಸುವ ಮೂಲಕ ಶಾಲೆಗೆ ಜೀವ ಕಳೆ ತುಂಬುತ್ತಿರುವ ಕಾರ್ಯ ಶ್ಲಾಘನೀಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಹೇಳಿದರು.
ಶಿಕ್ಷಕರಿಂದಲೇ ಮುಖ್ಯ ಶಿಕ್ಷಕಿ ಕೊಠಡಿಗೆ ಬೀಗ!
ಲಕ್ಷ್ಮೇಶ್ವರ ಸಮೀಪದ ಶಿಗ್ಲಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂ 1ರಲ್ಲಿ ಶಿಕ್ಷಕರೇ ಮುಂದಾಗಿ ಮುಖ್ಯ ಶಿಕ್ಷಕಿಯ ಕೊಠಡಿಗೆ ಬೀಗ ಹಾಕಿದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.
ರಾಮ್ಸರ್ ವೆಟ್‌ಲ್ಯಾಂಡ್ ಸೈಟ್ ಪಟ್ಟಿಗೆ ಮಾಗಡಿ ಕೆರೆ ಸೇರ್ಪಡೆ
ಉತ್ತರ ಕರ್ನಾಟಕದ ವಿದೇಶಿ ಹಕ್ಕಿಗಳ ತಾಣ, ಗದಗ ಜಿಲ್ಲೆಯ ಪಕ್ಷಿ ಸಂರಕ್ಷಣೆಯ ಖ್ಯಾತಿಯ ಮಾಗಡಿ ಕೆರೆಯು ರಾಮ್ಸರ್ ವೆಟ್‌ಲ್ಯಾಂಡ್ ಸೈಟ್ ಪಟ್ಟಿಗೆ ಸೇರ್ಪಡೆಯಾಗಿದ್ದು, ಪ್ರವಾಸೋದ್ಯಮ ಉತ್ತೇಜನದ ಜತೆಗೆ ಅಭಿವೃದ್ಧಿಗೆ ಸಹಕಾರಿಯಾಗಲಿದೆ.
ಶಿರಹಟ್ಟಿ ತಾಲೂಕಲ್ಲಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಮಾನ ಮನಸ್ಕರ ವೇದಿಕೆ ಆಗ್ರಹ
ಶಿರಹಟ್ಟಿ ತಾಲೂಕಿನಲ್ಲಿ ಸಮರ್ಪಕ ಬಸ್‌ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ತಾಲೂಕು ಅಭಿವೃದ್ಧಿ ಸಮಾನ ಮನಸ್ಕರ ವೇದಿಕೆ ಅಡಿಯಲ್ಲಿ ಸಂಘಟನೆ ಅಧ್ಯಕ್ಷ ಸಂತೋಷ ಕುರಿ ನೇತೃತ್ವದಲ್ಲಿ ತಹಸೀಲ್ದಾರ್ ಮೂಲಕ ಶುಕ್ರವಾರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
11ರಂದು ಸೂಪರ್ ಸಂಸಾರ ಹಾಸ್ಯ ನಾಟಕ ಪ್ರದರ್ಶನ: ಡಾ. ಯಶವಂತ ಸರದೇಶಪಾಂಡೆ
ಗದುಗಿನ ವಿದ್ಯಾದಾನ ಸಮಿತಿ, ಕಲಾಚೇತನ ಹಾಗೂ ಹುಬ್ಬಳ್ಳಿಯ ಗುರು ಇನ್ಸ್‌ಸ್ಟಿಟ್ಯೂಟ್ ಸಹಯೋಗದಲ್ಲಿ ನಗರದ ವಿದ್ಯಾದಾನ ಸಮಿತಿ ಶಾಲೆ ಆವರಣದಲ್ಲಿ ಫೆ. 11ರಂದು ಸಂಜೆ 6.30ಕ್ಕೆ ಸೂಪರ್ ಸಂಸಾರ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ರಂಗಕಲಾವಿದ, ನಿರ್ದೇಶಕ ಡಾ. ಯಶವಂತ ಸರದೇಶಪಾಂಡೆ ಹೇಳಿದರು.
  • < previous
  • 1
  • ...
  • 444
  • 445
  • 446
  • 447
  • 448
  • 449
  • 450
  • 451
  • 452
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved