• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಜೆಎಂ ಕಾಮಗಾರಿ ಸಂಪೂರ್ಣ ಕಳಪೆ ಗುತ್ತಿಗೆದಾರರ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ
ಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಜೆಜೆಎಂ ಯೋಜನೆ ಶಿರಹಟ್ಟಿ ತಾಲೂಕಿನಲ್ಲಿ ಸಂಪೂರ್ಣ ವಿಫಲವಾಗಿದ್ದು, ಕೋಟಿಗಟ್ಟಲೆ ಬಿಲ್ ಪಡೆದು ಪಾರಾಗಿದ್ದಾರೆ. ಅದಕ್ಕೆ ಸಂಬಂಧಿಸಿದ ಗುತ್ತಿಗೆದಾರರ ವಿರುದ್ದ ಇಲಾಖೆ ವತಿಯಿಂದಲೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಂಡು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿ ಎಂದು ಶಾಸಕ ಡಾ. ಚಂದ್ರು ಲಮಾಣಿ ಶನಿವಾರ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಜರುಗಿದ ಟಾಸ್ಕಪೋರ್ಸ್ ಕಮಿಟಿ ಸಭೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಸೂಚಿಸಿದರು.
ಯುವ ಸಂಸತ್‌ನಲ್ಲಿ ಪಾಲ್ಗೊಂಡವರಲ್ಲಿ ನಾಯಕತ್ವ ಗುಣ ಮೂಡುತ್ತದೆ
ಜಿಲ್ಲಾಡಳಿತ ಭವನದ ಜಿಪಂ ಸಭಾಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಸಹಯೋಗದೊಂದಿಗೆ ಪ್ರೌಢಶಾಲಾ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಸಮಾರೋಪ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಉದ್ಘಾಟಿಸಿದರು.
ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆ ವಿಜೇತರು
ಶನಿವಾರ ಗದಗದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ವಿಭಾಗದಲ್ಲಿ ಯುವ ಸಂಸತ್ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಶಾರದಾ ಪಿ.ಯು.ಕಾಲೇಜಿನ ಧೃವ ಭಾಸ್ಕರ ದೇವಾಡಿಗ ಪ್ರಥಮ ಸ್ಥಾನ ಪಡೆದಿದ್ದಾರೆ.
ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆ ವಿಜೇತರು
ಶನಿವಾರ ಗದಗದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ವಿಭಾಗದಲ್ಲಿ ಯುವ ಸಂಸತ್ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಶಾರದಾ ಪಿ.ಯು.ಕಾಲೇಜಿನ ಧೃವ ಭಾಸ್ಕರ ದೇವಾಡಿಗ ಪ್ರಥಮ ಸ್ಥಾನ ಪಡೆದಿದ್ದಾರೆ.
ಆಧ್ಯಾತ್ಮಿಕ ಪ್ರವಚನಗಳಿಂದ ದೇಹ, ಮನಸ್ಸು ಶುದ್ಧಿಗೊಳ್ಳುತ್ತದೆ- ಡಾ. ಸಿದ್ಧರಾಮ ಶ್ರೀಗಳು
ಗದಗ ನಗರದ ವಿದ್ಯಾದಾನ ಸಮಿತಿ ಮೈದಾನದಲ್ಲಿ ಶುಕ್ರವಾರ ಸಂಜೆಯಿಂದ 10 ದಿನಗಳ ಕಾಲ ನಡೆಯುವ ಕೊಪ್ಪಳ ಗವಿಸಿದ್ಧೇಶ್ವರ ಶ್ರೀಗಳ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು.
ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವುದು ಪಾಲಕರ ಕರ್ತವ್ಯ
ಲಕ್ಷ್ಮೇಶ್ವರಕ್ಕೆ ಸಮೀಪದ ಹುಲ್ಲೂರ ಗ್ರಾಮದ ಅಮೋಘ ಸಿದ್ದೇಶ್ವರ ನೂತನ ದೇವಾಲಯವನ್ನು ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪನವರು ಲೋಕಾರ್ಪಣೆ ಮಾಡಿದರು.
ಸಿಎಂ ಸಿದ್ದರಾಮಯ್ಯ ಸರ್ಕಾರದ ಇಡೀ ಸಚಿವ ಸಂಪುಟವು ಕಳ್ಳರ ಗ್ಯಾಂಗ್
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆ ತೆಗೆದುಕೊಂಡಿರುವ ನಿರ್ಣಯ ಕಾನೂನು ಬಾಹಿರ, ಸಿದ್ದರಾಮಯ್ಯ ಅವರ ಸರ್ಕಾರದ ಇಡೀ ಸಂಪುಟ ಸಭೆಯು ಕಳ್ಳರ ಗ್ಯಾಂಗ್ ಆಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಗಂಭೀರವಾದ ಆರೋಪ ಮಾಡಿದರು.
ಜಿಲ್ಲಾಧಿಕಾರಿಗಳಿಂದ ಆರೋಗ್ಯ ತಪಾಸಣಾ ವಾಹನಕ್ಕೆ ಚಾಲನೆ
ಗದಗ ಜಿಲ್ಲಾಡಳಿತ ಭವನದ ಆವರಣದಲ್ಲಿ ಶುಕ್ರವಾರ ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಆರೋಗ್ಯ ತಪಾಸಣಾ ವಾಹನಕ್ಕೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಚಾಲನೆ ನೀಡಿದರು. ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣೆ ನಡೆಯಲಿದ್ದು ಜಿಲ್ಲೆಯಾದ್ಯಂತ 33500 ಕಾರ್ಮಿಕರಿಗೆ ಮತ್ತು ಅವರ ಅವಲಂಬಿತರಿಗೆ ತಪಾಸಣೆ ಗುರಿಯಿದ್ದು , ಅರ್ಹರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ದಿಂಗಾಲೇಶ್ವರ ಶ್ರೀಗಳ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ದೂರು ದಾಖಲು
ಕನ್ನಡಪ್ರಭ ವಾರ್ತೆ ಶಿರಹಟ್ಟಿಇತ್ತೀಚಿನ ದಿನಗಳಲ್ಲಿ ಪೂಜ್ಯರ, ರಾಜ್ಯಪಾಲರ, ಗಣ್ಯರ ತೇಜೋವಧೆ ಮಾಡಲು ಹಾಗೂ ದುಡ್ಡಿನ ದುರಾಸೆಗೆ ನಕಲಿ ಫೇಸ್ ಬುಕ್ ಖಾತೆ ತೆರೆದು ಅನುಚಿತವಾಗಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಕಳುಹಿಸುವ ಸುದ್ದಿ ಹೆಚ್ಚಾಗಿದ್ದು, ಇದೀಗ ಶಿರಹಟ್ಟಿ ಫಕೀರೇಶ್ವರ ಸಂಸ್ಥಾನ ಮಠದ ಉತ್ತರಾಧಿಕಾರಿ ಫಕೀರ ದಿಂಗಾಲೇಶ್ವರ ಶ್ರೀಗಳ ಹೆಸರಿನ ಫೇಕ್ ಐಡಿ ಫೇಸ್ ಬುಕ್ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರೀಗಳ ಹೆಸರಿನಲ್ಲಿ ಫೇಸ್ ಬುಕ್ ಖಾತೆ ತೆರೆದು ಅಶ್ಲೀಲ ವಿಡಿಯೋ ಹಾಕಿದವರ ವಿರುದ್ಧ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಿದ್ಯಾರ್ಥಿ ಸಮೂಹಕ್ಕೆ ದೇಶದ ಪಥ ಬದಲಾಯಿಸುವ ಶಕ್ತಿಯಿದೆ
ವಿದ್ಯಾರ್ಥಿ ಸಮೂಹಕ್ಕೆ ದೇಶದ ಪಥವನ್ನು ಬದಲಾಯಿಸುವ ಶಕ್ತಿಯಿದ್ದು, ಶೈಕ್ಷಣಿಕ ವರ್ಷದ ಪ್ರಮುಖ ಘಟ್ಟವಾಗಿರುವ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ವಿದ್ಯಾರ್ಥಿಗಳು ಯಶಸ್ಸಿನ ದಾರಿಯನ್ನು ಸರಳವಾಗಿಸಿಕೊಳ್ಳಿ ಎಂದು ಪುರಸಭೆ ಸದಸ್ಯ ರಾಜು ಸಾಂಗ್ಲಿಕರ ಹೇಳಿದರು.ಪಟ್ಟಣದ ಮೌಲಾನಾ ಆಜಾದ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ನಡೆದ ''ಕನ್ನಡಪ್ರಭ'' ಪತ್ರಿಕೆಯ ಯುವ ಆವೃತ್ತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 444
  • 445
  • 446
  • 447
  • 448
  • 449
  • 450
  • 451
  • 452
  • ...
  • 462
  • next >
Top Stories
ಆರೇ ತಿಂಗಳಲ್ಲಿ ರಾಜ್ಯದ 2.3 ಲಕ್ಷ ಜನರಿಗೆ ನಾಯಿ ಕಡಿತ!
ನೂರಾರು ಶವ ಹೂತಿಟ್ಟ ಕೇಸ್‌ ಈಗ ಎಸ್‌ಐಟಿಗೆ
ನೋಟಿಸ್‌ ವಾಪಸ್‌ವರೆಗೂ ಫೋನ್‌ಪೇ, ಪೇಟಿಎಂ ಬಳಸಲ್ಲ: ವ್ಯಾಪಾರಿಗಳ ಪಟ್ಟು
ಸುಳ್ಯ ಶಾಲೇಲಿ 3 ದಶಕದಿಂದಲೇ ಲಾಸ್ಟ್‌ ಬೆಂಚಿಲ್ಲ!
ಬಿಜೆಪಿ ರಾಜ್ಯಾಧ್ಯಕ್ಷ ನೇಮಕ ಪ್ರಕ್ರಿಯೆಗೆ ಒಂದು ತಿಂಗಳು ತಾತ್ಕಾಲಿಕ ಬ್ರೇಕ್‌?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved